ಕಾರವಾರ ಜಿಪಂಗೆ ಶಾಲಿನಾ ಸಿದ್ದಿ ಏಕ್‌ ದಿನ್‌ ಕಾ ಸಿಇಒ


Team Udayavani, Jan 30, 2021, 3:21 PM IST

one day CEO

ಕಾರವಾರ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಜಿಪಂನಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಾಲೇಜು ವಿದ್ಯಾರ್ಥಿಗಳ ಪೈಕಿ ಹಳಿಯಾಳ ಕ್ರೀಡಾಪಟು ಶಾಲಿನಾ ಶಾಯರ್‌ ಸಿದ್ದಿಗೆ ಒಂದು ದಿನ ಜಿಪಂ ಸಿಇಒ ಆಗಿ ಕೆಲಸ ಮಾಡುವ ಅವಕಾಶ ಅಚಾನಕ್‌ ಆಗಿ ದಕ್ಕಿತು.

ಇದು ಯುವತಿಯರಲ್ಲಿ ಆತ್ಮವಿಶ್ವಾಸ ಹಾಗೂ ದೃಢತೆ ತುಂಬಲು ಸಹಾಯವಾಯಿತು. ಐಎಎಸ್‌ ಅಧಿಕಾರಿ, ಜಿಪಂ ಸಿಇಒ ಪ್ರಿಯಂಕಾ ಅವರು ಈ ಅವಕಾಶವನ್ನು ಸಿದ್ದಿ ಸಮುದಾಯದ ಯುವತಿಗೆ ಕಲ್ಪಿಸಿದರು. ಪ್ರಿಯಂಕಾ ಅವರು ತಮ್ಮ ಕಾರ್ಯನಿರ್ವಹಣೆ ಕುರ್ಚಿ ಮೇಲೆ ಶಾಲಿನಾ ಸಿದ್ದಿ ಕುಳ್ಳಿರಿಸಿ, ಜಿಪಂ ಕಾರ್ಯನಿರ್ವಹಣೆಯನ್ನು ಕಲಿಸಿದರು.

ಯುವತಿಯರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಪ್ರತಿವರ್ಷ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ವಿದ್ಯಾರ್ಥಿನಿಯರನ್ನು ಆಹ್ವಾನಿಸಿ, ಜಿಪಂ ಕಾರ್ಯನಿರ್ವಹಣೆ ಹೇಳಿಕೊಡುವುದಾಗಿ ಪ್ರಕಟಿಸಿದರು. ಇದು ಲಿಂಗ ಅಸಮಾನತೆ ಹೋಗಲಾಡಿಸುವ ಪ್ರಕ್ರಿಯೆ ಎಂದರು. ಪುರುಷರಿಗಿಂತ ಮಹಿಳೆಯರು ಕಡಿಮೆಯಲ್ಲ. ಅವರು ಎಲ್ಲಾ ರೀತಿಯಿಂದ ಸಮಾನರು. ಜಾತಿ ಮತ್ತು ಲಿಂಗಕ್ಕಿಂತ ಮನುಷ್ಯತ್ವ, ಪ್ರತಿಭೆ ಹಾಗೂ ಕಾರ್ಯಕ್ಷಮತೆ ಮುಖ್ಯ. ಆತ್ಮವಿಶ್ವಾಸ ತುಂಬುವ ಘಟನೆಯಾಗಿ ಇತಿಹಾಸದಲ್ಲಿ ದಾಖಲಾಯಿತು.

ಇದನ್ನೂ ಓದಿ:ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಮನವಿ

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿನಿಯರನ್ನು ಜಿಪಂನ ವಿವಿಧ ಶಾಖೆಗಳಿಗೆ ಕರೆದೊಯ್ದು ಮಹಿಳೆಯರು ಹೇಗೆ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯ ಎಂದು ತೋರಿಸಲಾಯಿತು. ಕಲಿಕೆ ಜೀವನದಲ್ಲಿ ಎಷ್ಟು ಮುಖ್ಯ ಎಂಬುದನ್ನು ಅಕ್ಷರಶಃ ಸಿಇಒ ವಿದ್ಯಾರ್ಥಿನಿಯರಿಗೆ ವಿವರಿಸಿದರು.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.