ಯುಗಾದಿ ಬಳಿಕ ರಾಜ್ಯದಲ್ಲಿ CM ಬದಲಾವಣೆ; ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿ:ಯತ್ನಾಳ್


Team Udayavani, Jan 30, 2021, 5:36 PM IST

after-ugadi-north-karnataka-member-is-the-chief-minister-of-the-state

ವಿಜಯಪುರ : ಮುಂಬರುವ ಯುಗಾದಿ ಬಳಿಕ ಹೊಸ ವರ್ಷದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದು, ಉತ್ತರ ಕರ್ನಾಟಕ ಭಾಗದವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೊಮ್ಮೆ ಸಿ.ಎಂ ಬದಲಾವಣೆ ಕುರಿತು ಭವಿಷ್ಯ ನುಡಿದಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ಯುಗಾದಿ ಹಬ್ಬದ ಬಳಿಕ  ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಬರುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ನಾನು ಮಂತ್ರಿ ಸ್ಥಾನ ಬೇಕು ಎಂದು ದಾವಣಗೆರೆಯಲ್ಲಿ ಮಾತನಾಡಿಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಿಲ್ಲ. ಮುಂದಿನ ಮಂತ್ರಿ ಸ್ಥಾನದಲ್ಲಿ ನಮ್ಮವರೇ ಬರುತ್ತಾರೆ, ಕಾಯಿರಿ.. ಎಂದು ಮತ್ತೊಮ್ಮೆ ಮಾರ್ಮಿಕವಾಗಿಯೇ ಉತ್ತರಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರ ಬಸ್‌ಗೆ ಮಸಿ ಬಳಿದ ಸೇನೆ

ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ವಾಹನದ ಮೇಲೆ ಕಲ್ಲು ಎಸೆಯುವ ಮೂಲಕ ಬೆಂಗಳೂರು ಮತೀಯ ಗಲಭೆ ಸೃಷ್ಟಿಸುವ ಹಾಟ್‍ಸ್ಪಾಟ್ ಆಗುತ್ತಿದೆ ಎಂಬುದಕ್ಕೆ ಮತ್ತೊಮ್ಮೆ ಸಾಕ್ಷ ಒದಗಿಸಿದೆ. ರಾಜ್ಯದಲ್ಲಿ ಕೋಮು ಗಲಭೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗುತ್ತಿದೆ. ಕೋಮು ಗಲಭೆ ಸೃಷ್ಟಿಸುವವರ ಜೊತೆ ಮುಖ್ಯಮಂತ್ರಿ, ಗೃಹ ಸಚಿವರು ಸಲುಗೆಯ ಸ್ನೇಹ ಹೊಂದಿದರೆ ಇಂಥ ಸ್ಥಿತಿ ರಾಜ್ಯಕ್ಕೆ ತಪ್ಪಿದ್ದಲ್ಲ ಎಂದರು,  ಇದಲ್ಲದೇ ಈ ಸಂದರ್ಭದಲ್ಲಿ ಪ್ರಸ್ತುತ ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ ಎಂದು ವಿಪಕ್ಷಗಳ ವಿರುದ್ಧವೂ ಹರಿಹಾಯ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.