ಮ್ಯಾನ್‌ಹೋಲ್‌ ಸ್ವತ್ಛತೆಗೆ ರೋಬೋಟ್‌ ಬಳಕೆ


Team Udayavani, Jan 31, 2021, 2:14 PM IST

Robot use for manhole cleanliness

ಮೈಸೂರು: ರಾಜ್ಯದಲ್ಲೇ ಪ್ರಥಮವಾಗಿ ಒಳಚರಂಡಿ ಸ್ವತ್ಛತೆಗೆ ರೋಬೋಟ್‌ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.

ಸ್ವತ್ಛ ಸರ್ವೇಕ್ಷಣ್‌ ಅಭಿಯಾನ ಆರಂಭವಾಗಿರುವ ಬೆನ್ನಲ್ಲೆ ಮೈಸೂರು ಮಹಾನಗರ ಪಾಲಿಕೆ, ರೋಬೋಟ್‌ ಬಳಸಿ ಒಳ ಚರಂಡಿಯನ್ನು ಸ್ವತ್ಛಗೊಳಿಸುವ ಸಲುವಾಗಿ ಬ್ಯಾಂಡಿಕೋಡ್‌ ರೋಬೋಟ್‌ ಯಂತ್ರ ಖರೀದಿಸಿದೆ. ಬ್ಯಾಂಡಿಕೋಡ್‌ ರೋಬೋಟ್‌ ಮೂಲತಃ ಕೇರಳ ರಾಜ್ಯದ್ದು. ಅಲ್ಲಿನ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ತಂಡವೊಂದು ಪ್ರಯೋಗಾತ್ಮಕವಾಗಿ ತಯಾರಿಸಿದ್ದ ಈ ಯಂತ್ರ 2018ರಿಂದಲೂ ಚಾಲ್ತಿಯಲ್ಲಿದೆ.

32 ಲಕ್ಷಕ್ಕಿಂತ ಹೆಚ್ಚಿನ ಖರ್ಚು ಈ ರೋಬೋಟ್‌ ಖರೀದಿಗೆ ಆಗಲಿದೆ. ಮಹಾನಗರ ಪಾಲಿಕೆ ಈ ಯಂತ್ರದ ಬಗ್ಗೆ ಮಾಹಿತಿ ಪಡೆದುಕೊಂಡು ಪುಣೆಯ ಕಂಪನಿಯೊಂದರಿಂದ ಈ ಯಂತ್ರ ಖರೀದಿಸಿದೆ. ಪುಣೆಯ ತಂಡವೊಂದು ಮೈಸೂರಿಗೆ ಆಗಮಿಸಿ ಪೌರಕಾರ್ಮಿಕರು ಹಾಗೂ ಸಿಬ್ಬಂದಿಗೆ ಈ ಬ್ಯಾಂಡಿಕೋಡ್‌ ರೋಬೋಟ್‌ ಬಳಕೆಯ ವಿಧಾನಗಳ ಕುರಿತು ತರಬೇತಿ ನೀಡಲಿದೆ.

ಎಲ್ಲವೂ ಅಂದುಕೊಂಡಂತೆ ಆದರೆ ಇನ್ಮುಂದೆ ಮ್ಯಾನ್‌ಹೋಲ್‌ ಒಳಗೆ ಮನುಷ್ಯರು ಇಳಿದು ಕೆಲಸ ಮಾಡುವ ಪ್ರಮಯವೇ ಉದ್ಬವವಾಗುವುದಿಲ್ಲ. ಈ ಹೊಸ ಟೆಕ್ನಾಲಜಿಯ ರೋಬೋಟ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಲೋಕಾರ್ಪಣೆ ಮಾಡಲಿದ್ದು, ಅದಕ್ಕಾಗಿ ಸಚಿವರ ಬಳಿ ದಿನಾಂಕ ಕೇಳಲಾಗಿದೆ. ಶೀಘ್ರದಲ್ಲೆ ರೋಬೋಟ್‌ನಿಂದ ಮ್ಯಾನ್‌ ಹೋಲ್‌ ಕ್ಲೀನಿಂಗ್‌ ನಡೆಯಲಿದೆ.

ಇದನ್ನೂ ಓದಿ:ಕಸದ ಕೊಂಪೆಯಂತಾದ ವೇಮಗಲ್‌ ಪಟ್ಟಣ

ರಾಜ್ಯದಲ್ಲೇ ಮೊದಲ ಬಾರಿಗೆ ಮೈಸೂರು ಪಾಲಿಕೆ ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ಈಗಾಗಲೇ ಬ್ಯಾಂಡಿಕೋಡ್‌ ರೊಬೋಟ್‌ ಖರೀದಿಸಲಾಗಿದೆ. ಮ್ಯಾನ್‌ ಹೋಲ್‌ ಸ್ವತ್ಛಗೊಳಿಸಲು ಈ ರೊಬೋಟ್‌ ಬಹಳ ಉಪಯುಕ್ತ ವಾಗಲಿದೆ. ಕಾರ್ಮಿಕರ ಅನಾರೋಗ್ಯ, ಅವಘಡ ತಪ್ಪಿಸಲು ಇದು ಸಹಕಾರಿ. ಈ ಮೂಲಕ ಶೀಘ್ರದಲ್ಲೇ ನಗರದ ಒಳ ಚರಂಡಿ ಸ್ವತ್ಛತೆಗೆ ರೊಬೋಟ್‌ ಬಳಕೆ ಮಾಡಲಿದ್ದು, ನಗರಾಭಿವೃದ್ಧಿ ಸಚಿವರಿಂದ ಯಂತ್ರಕ್ಕೆ ಚಾಲನೆ ಸಿಗಲಿದೆ.

ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.