ಕೃಷಿ ಕಾಯ್ದೆ ರದ್ಧ ತಿಗೆ ಒತ್ತಾಯಿಸಿ ಮನವಿ

ಕೃಷಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ ಎಚ್‌.ಹೊಸಳ್ಳಿ ಗ್ರಾಪಂ ಅಧ್ಯಕ್ಷೆ ಮುದಿಯಮ್ಮರಿಗೆ ಮನವಿ ಸಲ್ಲಿಸಲಾಯಿತು.

Team Udayavani, Jan 31, 2021, 4:11 PM IST

31-24

ಸಿರುಗುಪ್ಪ: ಕರ್ನಾಟಕ ರಾಜ್ಯ·ರೈತ ಸಂಘ ಮತ್ತು ಹಸಿರು ಸೇನೆ·(ಪ್ರೊ|ನಂಜುಂಡಸ್ವಾಮಿ ಬಣ) ತಾಲೂಕುಘಟಕದಿಂದ ಕೇಂದ್ರ ಸರ್ಕಾರ ಜಾರಿಗೆತಂದಿರುವ ಕೃಷಿ ವಿರುದ್ಧದ ಮೂರುಕಾನೂನುಗಳನ್ನು ರದ್ದುಗೊಳಿಸಲುಗ್ರಾಪಂನಲ್ಲಿನ ಆಡಳಿತ ಮಂಡಳಿನಿರ್ಣಯಿಸಿ ರಾಷ್ಟ್ರಪತಿಗಳಿಗೆ ಸಲ್ಲಿಸುವಂತೆಒತ್ತಾಯಿಸಿ ಎಚ್‌. ಹೊಸಳ್ಳಿ ಗ್ರಾಪಂಅಧ್ಯಕ್ಷೆ ಮುದಿಯಮ್ಮರಿಗೆ ಶನಿವಾರಮನವಿ ಸಲ್ಲಿಸಲಾಯಿತು. ಕರ್ನಾಟಕರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಪ್ರೊ| ನಂಜುಂಡಸ್ವಾಮಿ ಬಣ) ರಾಜ್ಯಕಾರ್ಯಾಧ್ಯಕ್ಷ ಆರ್‌.ಮಾಧವರೆಡ್ಡಿಮಾತನಾಡಿ, ಈ ಕಾನೂನುಗಳು ಜಾರಿಗೆಬಂದರೆ ರಾಜ್ಯಗಳು ಕೃಷಿ ಕ್ಷೇತ್ರದಮೇಲಿನ ಹಕ್ಕುಗಳನ್ನು ಕಳೆದುಕೊಳ್ಳುತ್ತವೆ.ರೈತರು ಕೃಷಿ ಹಾಗೂ ಗ್ರಾಮಗಳನ್ನುತೊರೆಯಬೇಕಾಗುತ್ತದೆ ಎಂದರು.

ಇದೇ ರೀತಿಯಾಗಿ ತಾಲೂಕಿನಬೈರಾಪುರ, ಕರೂರು, ಶಾನವಾಸಪುರ,ತಾಳೂರು ಗ್ರಾಪಂ ಅಧ್ಯಕ್ಷರಿಗೆ ಕೃಷಿಕಾಯ್ದೆಗಳನ್ನು ವಿರೋಧಿ ಸಿ ನಿರ್ಣಯತೆಗೆದುಕೊಳ್ಳಲು ಮನವಿ ಸಲ್ಲಿಸಲಾಗಿದೆಎಂದು ಹೇಳಿದರು.

ತಾಲೂಕು ಅಧ್ಯಕ್ಷ ವಾ. ಹುಲುಗಯ್ಯ,ಪದಾ ಧಿಕಾರಿಗಳಾದ ಎಚ್‌. ಹಳ್ಳಪ್ಪ,ದ್ಯಾವಪ್ಪ, ಕೆ.ಎಸ್‌. ತಿಮ್ಮಪ್ಪ, ಎ. ಈರಣ್ಣ,ಜಿ. ರಂಗನಗೌಡ, ವೈ. ಕೃಷ್ಣಾರೆಡ್ಡಿ,ಮಂಜುನಾಥ, ವೀರಭದ್ರಗೌಡ,ಹನುಮೇಶ ಇದ್ದರು.

ಓದಿ :·ಬಾಲಕಿಯರಿಗೆ ಉನ್ನತಾಧಿ ಕಾರದ ಗೌರವ

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.