ನಮ್ಮಲ್ಲಿರುವುದು ಒಂದೇ ಬಣ, ಅದು ಬಿಜೆಪಿ ಬಣ: ಶಾಸಕ ರಾಜೂಗೌಡ
Team Udayavani, Feb 1, 2021, 12:10 PM IST
ಬೆಂಗಳೂರು: ಬಿಜೆಪಿಯಲ್ಲಿ ಯಡಿಯೂರಪ್ಪ ವಿರೋಧಿ ಬಣವಿದೆ ಎನ್ನುವುದು ಸುಳ್ಳು. ಇರುವುದು ಒಂದೇ ಬಣ, ಅದು ಬಿಜೆಪಿ ಬಣ ಎಂದು ಶಾಸಕ ರಾಜೂಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅತೃಪ್ತರ ಯಾವ ಸಭೆಯೂ ಸೇರಿಲ್ಲ. ಯಾವ ಸಭೆಯನ್ನೂ ಮಾಡಿಲ್ಲ. ಮಾಡಿದರೆ ನಿಮ್ಮನ್ನು ಕರೆದು ಹೇಳುತ್ತೇವೆ ಎಂದರು.
ಇದನ್ನೂ ಓದಿ:ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡಲ್ಲ: ರಾಜ್ಯ ಸರ್ಕಾರ
ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಫೆ.9 ರಂದು ರಾಜನಹಳ್ಳಿಯಲ್ಲಿ ಮೀಸಲಾತಿ ಹೋರಾಟ ಮಾಡಲಾಗುತ್ತಿದೆ. ವಾಲ್ಮೀಕಿ ಜನಾಂಗಕ್ಕೆ 7.5 ಮೀಸಲಾತಿ ಕೇಳಿದ್ದೆವು. ಶ್ರೀ ರಾಮುಲು ಅವರಿಗೆ ಮನವಿ ಮಾಡುತ್ತೇನೆ ಎಂದರು.
ಗುರುಗಳು ಕಳೆದ ಬಾರಿ ಪ್ರತಿಭಟನೆಗೆ ಕುಳಿತಾಗ ಸಂಧಾನ ಮಾಡಿದರು. ಈಗ ಪಂಚಮಸಾಲಿ, ಕುರುಬರು, ಪೂಜಾರರು, ಎಸ್ಸಿ, ಎಸ್ಟಿ ಎಲ್ಲಾ ಸಮುದಾಯದಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ನಮಗೂ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದು ರಾಜೂಗೌಡ ಹೇಳಿದರು.
ಇದನ್ನೂ ಓದಿ: ಮತ್ತೆ ರಾಹುಲ್ ಗಾಂಧಿಗೆ ಒಲಿಯಲಿದೆ ಕಾಂಗ್ರೇಸ್ ಅಧ್ಯಕ್ಷ ಪಟ್ಟ : ದಿಲ್ಲಿ ಕಾಂಗ್ರೇಸ್ ನಿರ್ಣಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ