ಚಳಿಗಾಲದಲ್ಲಿ ಮುಖದ ಕಾಂತಿಗಾಗಿ ಹೀಗೆ ಮಾಡಿ


Team Udayavani, Feb 1, 2021, 9:30 PM IST

tips-for-taking-care-of-your-skin-in-winter

ನವದೆಹಲಿ: ಸಾಮಾನ್ಯವಾಗಿ ಎಲ್ಲರೂ ಕೂಡಾ ತಾವು ಅಂದವಾಗಿ ಕಾಣಿಸಬೇಕು ಎಂದು ಬಯಸುತ್ತಾರೆ.  ಅದರಲ್ಲೂ ಹುಡುಗಿಯರಂತೂ  ತಮ್ಮ ಮುಖದ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ಹೊಂದಿರುತ್ತಾರೆ. ಆದರೆ ಚಳಿಗಾಲದಲ್ಲಿ ತಮ್ಮ ಅಂದವನ್ನು ಕಾಪಾಡಿಕೊಳ್ಳುವುದು ಎಲ್ಲರಿಗೂ ಒಂದು ದೊಡ್ಡ ಸವಾಲೇ ಸರಿ.

ಚಳಿಗಾಲದಲ್ಲಿ ಮನೆಯಲ್ಲಿಯೇ ಸಿಗುವ ವಸ್ತುಗಳಿಂದ  ಮುಖದ ಅಂದವನ್ನು ಕಾಪಾಡಿಕೊಳ್ಳುವುದು ಹೇಗೆ ಇಲ್ಲಿದೆ ಕೆಲವು ಮಾಹಿತಿ

ಹಾಲಿನ ಕೆನೆ ಬಳಸಿ

ಚಳಿಗಾಲದಲ್ಲಿ ಚರ್ಮ, ತೇವ ಕಳೆದುಕೊಂಡು ಚರ್ಮದಲ್ಲಿ ಒಡಕು ಕಂಡುಬರುತ್ತದೆ, ಹೀಗಾಗಿ ಒಣ ಚರ್ಮವಿರುವವರು ಪ್ರತಿನಿತ್ಯ ಹಾಲಿನ ಕೆನೆಯನ್ನು  ಮುಖಕ್ಕೆ ಹಚ್ಚುವುದರಿಂದ ಮುಖದ ಹೊಳಪನ್ನು ಉಳಿಸಿಕೊಳ್ಳಬಹುದಾಗಿದೆ.

ತೆಂಗಿನ ಎಣ್ಣೆ ಬಳಸಿ

ಪ್ರತಿ ನಿತ್ಯ ರಾತ್ರಿ ಮಲಗುವಾಗ ಚೆನ್ನಾಗಿ ಮುಖವನ್ನು ತೊಳೆದು ನೈಸರ್ಗಿಕವಾದ ತೆಂಗಿನ ಎಣ್ಣೆಯಿಂದ ಮೂಖಕ್ಕೆ ಮಸಾಜ್ ಮಾಡುವುದರಿಂದ ಚಳಿಗಾಲದಲ್ಲಿ ಮುಖ ಒಡೆಯುವುದನ್ನು ತಡೆಯಬಹುದಾಗಿದೆ ಮತ್ತು ಮುಖದ ಕಾಂತಿಯನ್ನೂ ಕೂಡಾ ಹೆಚ್ಚಿಸುತ್ತದೆ. ಇದು ಅಂಗಡಿಗಳಲ್ಲಿ ದೊರಕುವ ಬಾಡಿ ಲೋಷನ್ ನ ರೀತಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ:ಬಜೆಟ್ 2021: ಸೆನ್ಸೆಕ್ಸ್ ಸುಮಾರು 2,300 ಪಾಯಿಂಟ್, NSE ನಿಫ್ಟಿ 13,900 ಮಟ್ಟದಲ್ಲಿ ಏರಿಕೆ

ಸಾಕಷ್ಟು ನೀರು ಸೇವನೆ

ನೀರಿನ ಸೇವನೆ ದೇಹದ ಪ್ರತಿಯೊಂದು ಭಾಗದ ಆರೋಗ್ಯಕ್ಕೂ ಪೂರಕವಾಗಿದ್ದು, ಮುಖದ ಕಾಂತಿಗೂ ಇದು ಅತೀ ಮುಖ್ಯವಾದದ್ದು. ಚಳಿಗಾಲದಲ್ಲಿ ದಿನಕ್ಕೆ ಎರಡರಿಂದ ಮೂರು ಲೀಟರ್ ನೀರು ಕುಡಿಯುವುದರಿಂದ ಮುಖದ ಚರ್ಮ ಒಣಗದಂತೆ ನೋಡಿಕೊಳ್ಳಬಹುದಾಗಿದೆ.

ಆಹಾರ ಕ್ರಮ

ಚಳಿಗಾಲದಲ್ಲಿ ಆದಷ್ಟು ಸೊಪ್ಪು,ಹಸಿರು ತರಕಾರಿಗಳು ಮತ್ತು  ಮೀನನ್ನು ಸೇವಿಸುವುದು ಉತ್ತಮ. ಚಳಿಗಾಲದಲ್ಲಿ ನೈಸರ್ಗಿಕವಾಗಿ ದೊರಕುವ ಹಣ್ಣುಗಳ ಸೇವನೆಯೂ ಮೂಖದ ಕಾಂತಿ ಕಳೆಗುಂದದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.