ರೈತ ಆತ್ಮಹತ್ಯೆ

ಸಾಗರ

Team Udayavani, Feb 2, 2021, 3:18 PM IST

2-22

ಸಾಗರ: ತಾಲೂಕಿನ ಪಡವಗೋಡು·ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ·ರೈತ ಉಮೇಶ್‌ ಎಂ.ಆರ್‌. ಬಿನ್‌ರಾಜಶೇಖರಪ್ಪ ಗೌಡ (60) ಕ್ರಿಮಿನಾಶಕಸೇವಿಸಿ ಮೃತಪಟ್ಟ ಘಟನೆ ನಡೆದಿದೆ.ಮರೂರು ಗ್ರಾಮದ ಉಮೇಶ್‌ಎಂ.ಆರ್‌. ಅವರು ಮೂರು ಎಕರೆತೋಟ ಮತ್ತು ಕೃಷಿಜಮೀನುಹೊಂದಿದ್ದರು. ಬೆಳೆಗಾಗಿ ರಾಷ್ಟ್ರೀಕೃತಬ್ಯಾಂಕ್‌, ಸಹಕಾರಸಂಸ್ಥೆ ಹಾಗೂಕೈಗಡ ಸಾಲಮಾಡಿಕೊಂಡಿದ್ದು,ಸಾಲ ತೀರಿಸಲಾಗದೆತೀವ್ರಚಿಂತಾಕ್ರಾಂತರಾಗಿದ್ದರು ಎನ್ನಲಾಗಿದೆ.ಮಂಗಳವಾರ ಬೆಳಗ್ಗೆ ಉಮೇಶ್‌ಎಂ.ಆರ್‌. ಅವರು ಮನೆಯಲ್ಲಿ ಇರಲಿಲ್ಲ.ಮನೆಯವರು ಹುಡುಕಿ ನೋಡಿದಾಗಮನೆಯ ಹಿಂಭಾಗದ ಖಾಲಿ ಜಾಗದಲ್ಲಿಎಂ.ಆರ್‌. ಅವರು ತೀವ್ರಅಸ್ವಸ್ಥಗೊಂಡು ಮಲಗಿದ್ದರು. ತಕ್ಷಣಅವರನ್ನು ಖಾಸಗಿ ವಾಹನದಲ್ಲಿಸಾಗರ ಉಪ ವಿಭಾಗೀಯ ಆಸ್ಪತ್ರೆಗೆಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲು
ಮಾಡಲಾಗಿತ್ತು.

ವೈದ್ಯರು ಪ್ರಥಮಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.ಶಿವಮೊಗ್ಗಕ್ಕೆ ಕರೆದೊಯ್ಯುವಮೊದಲೆ ಉಮೇಶ್‌ ಮೃತಪಟ್ಟಿದ್ದಾರೆ.
ಮೃತ ಉಮೇಶ್‌ ಗೌಡ ಅವರು ಪತ್ನಿ,ಓರ್ವ ಪುತ್ರನನ್ನು ಅಗಲಿದ್ದಾರೆ. ಈಸಂಬಂಧ ಮೃತ ಉಮೇಶ್‌ ಎಂ.ಆರ್‌.ಅವರ ಪುತ್ರ ಅರ್ಜುನ್‌ ಗ್ರಾಮಾಂತರಠಾಣೆಗೆ ನೀಡಿದ ದೂರಿನಲ್ಲಿ ತನ್ನ ತಂದೆಕೃಷಿಗಾಗಿ ಬ್ಯಾಂಕ್‌ ಹಾಗೂ ವಿವಿಧ ಕಡೆಸಾಲ ಮಾಡಿದ್ದರು. ಸಾಲ ತೀರಿಸಲಾಗಿದೆಮಾನಸಿಕವಾಗಿ ನೊಂದು, ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಓದಿ : ಹುಬ್ಬಳ್ಳಿಯಲ್ಲಿ ACB ಬೇಟೆ: ಲಕ್ಷಾಂತರ ರೂ. ಮೌಲ್ಯದ ಗರಿ ಗರಿ ನೋಟು, ಚಿನ್ನಾಭರಣ ಪತ್ತೆ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.