ಟೆಸ್ಟ್‌ ಸರಣಿಗಾಗಿ ಭಾರತ-ಇಂಗ್ಲೆಂಡ್‌ ಕ್ರಿಕೆಟಿಗರ ಅಭ್ಯಾಸ ಆರಂಭ

ಕ್ವಾರಂಟೈನ್‌ ಮುಕ್ತಾಯ ಕೊರೊನಾ ಟೆಸ್ಟ್‌ ಪಾಸ್‌

Team Udayavani, Feb 3, 2021, 6:20 AM IST

ಟೆಸ್ಟ್‌ ಸರಣಿಗಾಗಿ ಭಾರತ-ಇಂಗ್ಲೆಂಡ್‌ ಕ್ರಿಕೆಟಿಗರ ಅಭ್ಯಾಸ ಆರಂಭ

ಚೆನ್ನೈ : ಮಹತ್ವದ ಟೆಸ್ಟ್‌ ಸರಣಿಗಾಗಿ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್‌ ತಂಡದ ಕ್ರಿಕೆಟಿಗರು ಮಂಗಳವಾರ ಅಭ್ಯಾಸಕ್ಕೆ ಇಳಿದರು.

ಕಳೆದ 6 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ ಉಭಯ ತಂಡಗಳ ಆಟಗಾರರ 3ನೇ ಕೋವಿಡ್‌-19 ವರದಿ ನೆಗೆಟಿವ್‌ ಬಂದ ಕಾರಣ ಎಲ್ಲರೂ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದರು. ಆದರೆ ಇವರಿಗೆ ಸಿಗುವ ಅಭ್ಯಾಸದ ಅವಧಿ 3 ದಿನ ಮಾತ್ರ.

ಸ್ಫೂರ್ತಿ ತುಂಬಿದ ಶಾಸ್ತ್ರಿ
ನೆಟ್‌ ಅಭ್ಯಾಸಕ್ಕೂ ಮುನ್ನ ಟೀಮ್‌ ಇಂಡಿಯಾ ಮುಖ್ಯ ಕೋಚ್‌ ರವಿ ಶಾಸಿŒ ತಂಡದ ಆಟಗಾರರನ್ನು ಉದ್ದೇಶಿಸಿ ಸ್ಫೂರ್ತಿಯ ಮಾತುಗಳನಾಡಿದರು. ಈ ಮೂಲಕ ಮತ್ತೂಂದು ಹೆ çವೋಲ್ಟೆàಜ್‌ ಟೆಸ್ಟ್‌ ಸರಣಿಗೆ ತಂಡದ ಆಟಗಾರರಿಗೆ ಉತ್ಸಾಹ ತುಂಬಿಸಿದರು.

ಭಾರತ ತಂಡ ಹೊರಾಂಗಣ ಅಭ್ಯಾಸ ಆರಂಭಿಸಿದ ಫೋಟೊವೊಂದನ್ನು ಬಿಸಿಸಿಐ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಜತೆಗೆ ರವಿ ಶಾಸ್ತ್ರಿ ತಂಡದ ಆಟಗಾರರನ್ನು ಉದ್ದೇಶಿಸಿ ಮಾತನಾಡುತ್ತಿರುವ ಎರಡು ಫೋಟೋಗಳನ್ನು ಕೂಡ ಹಂಚಿಕೊಂಡಿದೆ.

“ಮೊದಲ ದಿನದ ನೆಟ್‌ ಅವಧಿಯಲ್ಲಿ ಕೋಚ್‌ ರವಿಶಾಸ್ತ್ರಿ ಆಟಗಾರರಿಗೆ ಉಪಯುಕ್ತ ಸಲಹೆ ನೀಡಿದರು’ ಎಂದು ತಿಳಿಸಿದೆ.

ಉತ್ಸಾಹದಲ್ಲಿ ಇಂಗ್ಲೆಂಡ್‌
ಇಂಗ್ಲೆಂಡ್‌ ತಂಡದ ಆಟಗಾರರಾದ ಬೆನ್‌ ಸ್ಟೋಕ್ಸ್‌, ಜೋಫ್ರ ಆರ್ಚರ್‌ ಹಾಗೂ ರೋರಿ ಬರ್ನ್ಸ್ ಕಳೆದ ವಾರವೇ ಕ್ವಾರಂಟೈನ್‌ ಅವಧಿ ಮುಕ್ತಾಯಗೊಳಿಸಿ ಅಭ್ಯಾಸ ಆರಂಭಿಸಿದ್ದರು. ಮಂಗಳವಾರ ತಂಡದ ಇತರ ಆಟಗಾರರರನ್ನು ಕೂಡಿಕೊಂಡರು. ಶ್ರೀಲಂಕಾಕ್ಕೆ ವೈಟ್‌ವಾಶ್‌ ಮಾಡಿಬಂದ ಆಂಗ್ಲರ ಪಡೆ ಬಹಳ ಉತ್ಸಾಹದಲ್ಲಿದ್ದಂತೆ ಕಂಡುಬಂತು.

ತವರಿನ ಸರಣಿಗೆ ಕಾತರ: ರಾಹುಲ್‌
ಮಣಿಕಟ್ಟಿನ ಗಾಯದಿಂದಾಗಿ ಆಸ್ಟ್ರೇಲಿಯ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಭಾರತಕ್ಕೆ ವಾಪಾಸಾಗಿದ್ದ ಟೀಮ್‌ ಇಂಡಿಯಾ ಆಟಗಾರ ಕೆ.ಎಲ್‌. ರಾಹುಲ್‌ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

“ಪುನಶ್ಚೇತನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ತಿಗೊಳಿಸಿದ್ದಕ್ಕೆ ಸಂತಸವಿದೆ. ಕ್ಷಮತೆ ಹಾಗೂ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುರುವುದಕ್ಕಿಂತ ದೊಡ್ಡ ಸಂತಸವಿಲ್ಲ. ಟೀಮ್‌ ಇಂಡಿಯಾ ಸೇರಿಕೊಂಡು ಆಡುವುದು ಗೌರವದ ವಿಚಾರ’ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.