ಸಾವನದುರ್ಗದಲ್ಲಿ  ತಲೆ ಎತಲಿದೆ ಧನ್ವಂತರಿ ವನ  

ಮಾಕಳಿ ಬೇರು, ಮಧುನಾಶಿನಿ ಸಸ್ಯ ನಾಶಕೆ  ಕಡಿವಾಣ „ ಅರಣ್ಯ ನಿರ್ವಹಣೆಗೆ ದೇಗುಲದ ಆದಾಯದಲ್ಲಿಶೇ.10ರಷ್ಟು ಮೀಸಲು

Team Udayavani, Feb 3, 2021, 3:28 PM IST

Dhanvantari Forest in Savanadurga

ರಾಮನಗರ: ಅರಣ್ಯ ಇಲಾಖೆ ಎಂ.ಪಿ.ಸಿ.ಎ.ಯೋಜನೆಯಲ್ಲಿ ಸಾವನದುರ್ಗಾ ಅರಣ್ಯ ಸಂರಕ್ಷಣೆಗೆ ವಿಶೇಷ ಅನುದಾನ ನೀಡಬೇಕು. ನಾಶವಾಗುತ್ತಿರುವ ಔಷಧಿ ಸಸ್ಯ ಬೆಳೆಸಲು ಸಾವನದುರ್ಗದಲ್ಲಿ ಧನ್ವಂತರಿ ವನ ನಿರ್ಮಿಸಬೇಕು ಎಂದು ಜೀವ ವೈವಿಧ್ಯ ಮಂಡಳಿ  ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.

ಜಿಲ್ಲೆಯ ಮಾಗಡಿ ತಾಲೂಕಿನ  ಸಾವನದುರ್ಗ ಅರಣ್ಯ ಕ್ಷೇತ್ರಕ್ಕೆ ಮಂಗಳವಾರ ಭೇಟಿ ನೀಡಿ ಅರಣ್ಯ-ಪರಿಸರ ಪರಿಸ್ಥಿತಿಯ ಸಮೀಕ್ಷೆ ನಡೆಸಿದ ಬಳಿಕ ಮಾತನಾಡಿದ ಅವರು, ಸಾವನ ದುರ್ಗದಲ್ಲಿ ಔಷಧಿ ವೃಕ್ಷಗಳ ಆಗರವಿದೆ. ಬಯಲು ನಾಡಿನ ಹಸಿರು ಓಯಸಿಸ್‌ನಂತಿರುವ ಅರಣ್ಯ ಪ್ರದೇಶದ ನಿಸರ್ಗ ಭಂಡಾರವನ್ನು ಲೂಟಿ ಹೊಡೆಯಲು ಅವಕಾಶ ನೀಡ ಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಡಿನ ಕೆರೆಗಳ ಸಂರಕ್ಷಣೆ : ವಲಯ ಅರಣ್ಯಾಧಿಕಾರಿ ಪುಷ್ಪಲತಾ ಮಾತನಾಡಿ, ಕಾಂಪಾ ಅನುದಾನದಲ್ಲಿ ಗಡಿಕಂದಕ ನಿರ್ಮಾಣ, ಬೆಂಕಿ ತಡೆ, ಕಾಡಿನ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ. 10 ಚಿಕ್ಕ ಕೆರೆಗಳು ಇಲ್ಲಿವೆ. ಸಾವನದುರ್ಗಾ ಪ್ರಸಿದ್ಧ ಧಾರ್ಮಿಕ ಹಾಗ ಪ್ರವಾಸಿ ಸ್ಥಳವಾಗಿದೆ. ನಿತ್ಯ ಸಾವಿರಾರು ಜನರು ಇಲ್ಲಿಗೆ ಟ್ರಕ್ಕಿಂಗ್‌ಗೆ ಬರುತ್ತಿದ್ದಾರೆ. ಪರಿಣಾಮ ಸಾವನದುರ್ಗಾ ಎಂಪಿಸಿಎ ಅರಣ್ಯ ಮಲಿನವಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಕೆಲ ಎಚ್ಚರಿಕೆಗಳನ್ನು ಜಾರಿ ಮಾಡಬೇಕಿದೆ ಎಂದರು.

ವನ್ಯ ಜೀವಿ ಸಂರಕ್ಷಿತ ಪ್ರದೇಶವಾಗಲಿ: ಜೀವವೈವಿಧ್ಯ ಮಂಡಳಿಯ ಸಂಶೋಧನಾ ವಿಭಾಗದ ತಜ್ಞ ಪ್ರೀತಂ ಮಾತನಾಡಿ, ಸಾವನದುರ್ಗ ಅಮೂಲ್ಯ ಜೀವವೈವಿಧ್ಯ ಭಂಡಾರ. ಆನೆ ಕಾರಿಡಾರ್‌ ಎಂದು ಗುರಿತಿಸಲ್ಪಟ್ಟಿದೆ. ಇಲ್ಲಿ ಚಿರತೆ, ಕರಡಿ, ಜಿಂಕೆ, ನವಿಲುಗಳನ್ನು ನೋಡಬಹುದು. ಇದನ್ನು ವನ್ಯಜೀವಿ ಸಂರಕ್ಷಿತ ಪ್ರದೇಶ ಎಂದು ವನ್ಯಜೀವಿ ಮಂಡಳಿ ಘೋಷಿಸಬೇಕು ಎಂದು ಹೇಳಿದರು.

ಸಿದ್ಧದೇವರ ಬೆಟ್ಟಕ್ಕೆ ಭೇಟಿ: ಇದೇ ವೇಳೆ ಮಾಗಡಿ ಪಟ್ಟಣದ ಸಮೀಪದ ಸಿದ್ಧದೇವರ ಬೆಟ್ಟಕ್ಕೆ ಭೇಟಿ ನೀಡದ ತಜ್ಞರ ತಂಡವು, ಹಸಿರು ಬೆಟ್ಟದ ಅತಿ ಕ್ರಮಣ ತಡೆಯಲು ಗಡಿಬೇಲಿ, ಕಂದಕ ನಿರ್ಮಾಣ, ಫ‌ಲಕಗಳ ಮೂಲಕ ಜಾಗೃತಿ ಯೋಜನೆಯನ್ನು ಅರಣ್ಯ ಇಲಾಖೆ ಜಾರಿ ಮಾಡಬೇಕು. ಮಾಗಡಿ ತಾಪಂ ಜೀವವೈವಿಧ್ಯ ಸಮಿತಿ ಇಲ್ಲಿನ ಸಿದ್ಧದೇವರ ಬೆಟ್ಟವನ್ನು ಸಿದ್ಧದೇವರ ಜೀವ ವೈವಿಧ್ಯ ತಾಣ ಎಂದು ಮಾನ್ಯತೆ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ :ಸಾರ್ವಜನಿಕರಿಗೆ ಕಂಟಕವಾದ ಕ್ರಷರ್‌ ಲಾರಿಗಳು!

ಈ ಸಂದರ್ಭದಲ್ಲಿ ಎಂ.ಪಿ.ಸಿ.ಎ ಸಲಹಾ ಸಮಿತಿ ಮತ್ತು ವಿ.ಎ ಫ್.ಸಿ ಸದಸ್ಯರುಗಳಾದ ಮಹದೇವಯ್ಯ, ನರಸಿಂಹಯ್ಯ, ಮಾಗಡಿಯ ಅರಣ್ಯ ಅಧಿಕಾರಿಗಳು, ಜೀವವೈವಿದ್ಯ ಸಮಿತಿ, ಗ್ರಾಮ ಅರಣ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.