ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ


Team Udayavani, Feb 3, 2021, 6:16 PM IST

cinema-‘

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ  ಮಾರ್ಗಸೂಚಿ ಸಿದ್ದಪಡಿಸಲು  ಅಧಿಕಾರಿಗಳಿಗೆ ಸೂಚನೆ ನೀಡಿದೆ.

“ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ “ಉದಯವಾಣಿ” ಇಂದು ಅಭಿಯಾನ ಆರಂಭಿಸಿತ್ತು. ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ ಮಂದಿರದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರಕ್ಕೆ ಒತ್ತಾಯ ನಡೆಸಿದ್ದರು. ಇದೀಗ ಸರ್ಕಾರ ಒತ್ತಡಕ್ಕೆ ಮಣಿದಿದ್ದು ಹೊಸ ಮಾರ್ಗಸೂಚಿ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ  ಡಾ. ಕೆ ಸುಧಾಕರ್ ಮಾರ್ಗಸೂಚಿ ಬದಲಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜೊತೆಗೆ ಮುಂಜಾಗೃತ ಕ್ರಮಗಳ ಬಗ್ಗೆ ಕ್ರಮವಹಿಸುವಂತೆ ತಿಳಿಸಲಾಗಿದೆ. ನಾಳೆಯೇ (ಫೆ.4) ರಾಜ್ಯಸರ್ಕಾರದಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.

ಇದನ್ನೂ ಓದಿ:  ಚಿತ್ರೋದ್ಯಮಕ್ಕೆ ಯಾಕೆ ನಿರ್ಬಂಧ? ಸರ್ಕಾರವನ್ನು ಪ್ರಶ್ನಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್

ಟಾಪ್ ನ್ಯೂಸ್

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.