ಅಂಡಮಾನ್‌ ಕೋವಿಡ್ ಮುಕ್ತ ಪ್ರದೇಶ? ಹೊಸದಾಗಿ ದೃಢವಾಗದ ಸೋಂಕು ಪ್ರಕರಣ


Team Udayavani, Feb 3, 2021, 9:45 PM IST

Andaman is  covid Free Area?

ನವದೆಹಲಿ: ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹ ದೇಶದ ಮೊದಲ ಕೋವಿಡ್ ಸೋಂಕು ಮುಕ್ತ ಪ್ರದೇಶ ಎಂಬ ಹೆಗ್ಗಳಿಕೆಯತ್ತ ಸಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ ಕೆಲ ದಿನಗಳ ಹಿಂದೆ ದೃಢಪಟ್ಟಿದ್ದ ನಾಲ್ಕು ಪ್ರಕರಣಗಳೂ ಚೇತರಿಕೆ ಕಂಡಿವೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 4,932 ಕೇಸುಗಳು ಮತ್ತು 62 ಮಂದಿ ಅಸುನೀಗಿದ್ದರು.ಇದೇ ವೇಳೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಮೂರು ದಿನಗಳಿಂದ ಸೋಂಕು ಪತ್ತೆಯಾಗಿಲ್ಲ. ಇಂಥ ಬೆಳವಣಿಗೆ ಆ ರಾಜ್ಯದಲ್ಲಿ ಇದೇ ಮೊದಲು.

ಮತ್ತೆ ಏರಿಕೆ: ದೇಶದಲ್ಲಿ ಹೊಸತಾಗಿ 11,039 ಸೋಂಕು ಪ್ರಕರಣ ಮತ್ತು 110 ಮಂದಿ ಅಸುನೀಗಿದ್ದಾರೆ. 1,04,62,631 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 97.08ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸದ್ಯ 1,60,057 ಸಕ್ರಿಯ ಕೇಸುಗಳಿವೆ.

ಸಾಮರ್ಥ್ಯ ಇದೆ: ಇದೇ ವೇಳೆ, ಆಕ್ಸ್‌ಫ‌ರ್ಡ್‌ ವಿವಿ ಮತ್ತು ಆಸ್ಟಾಜೆನೆಕಾ ಸಿದ್ಧಪಡಿಸಿದ ಲಸಿಕೆಯಿಂದಾಗಿ ಶೇ.67ರಷ್ಟು ಪ್ರಮಾಣದಲ್ಲಿ ಸೋಂಕು ತಡೆಯಲು ಸಾಧ್ಯವಾಗಿದೆ. ಮೊದಲ ಎರಡು ಡೋಸ್‌ಗಳನ್ನು ನೀಡಿದ ಬಳಿಕ  ನಡೆಸಲಾಗಿರುವ ಅಧ್ಯಯನದಲ್ಲಿ ಈ ಅಂಶ ತಿಳಿದುಬಂದಿದೆ ಎಂದು ಆಕ್ಸ್‌ಫ‌ರ್ಡ್‌ ವಿವಿ ತಿಳಿಸಿದ್ದು, ಯು.ಕೆ. ಸರ್ಕಾರ ಈ ಅಂಶವನ್ನು “ಒಳ್ಳೆಯ ಸುದ್ದಿ’ ಎಂದು ಹೇಳಿದೆ.

20 ದೇಶಗಳಿಗೆ ನಿಷೇಧ: ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಸೌದಿ ಅರೇಬಿಯಾ ಭಾರತ, ಅಮೆರಿಕ ಸೇರಿದಂತೆ 20 ದೇಶಗಳ ಪ್ರಯಾಣಿಕರಿಗೆ ನಿಷೇಧ ಹೇರಿದೆ. 2020 ಸೆಪ್ಟೆಂಬರ್‌ನಿಂದಲೇ ಸೌದಿಗೆ ದೇಶದಿಂದ ವಿಮಾನ ಯಾನ ರದ್ದಾಗಿದೆ. ಗಮನಾರ್ಹ ಅಂಶವೆಂದರೆ ಪಟ್ಟಿಯಲ್ಲಿ ಸೂಚಿಸಲಾಗಿರುವ 20 ದೇಶಕ್ಕೆ ಭೇಟಿ ನೀಡಿರುವ ಪ್ರಯಾಣಿಕರಿಗೂ ಸೌದಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:ಟ್ವಿಟ್ಟರ್ ನಿಂದ ಮತ್ತೆ ಬ್ರೇಕ್ ಪಡೆಯಲಿದ್ದಾರೆ ಟೆಸ್ಲಾ, ಸ್ಪೇಸ್‌ ಎಕ್ಸ್ ಸಿಇಒ ಮಸ್ಕ್

ವುಹಾನ್‌ ಲ್ಯಾಬ್‌ಗ WHO ತಂಡ ಭೇಟಿ
ಕೋವಿಡ್ ಸೋಂಕು ಉದ್ಭವವಾಗಿದೆ ಎಂದು ಶಂಕಿಸಲಾಗಿರುವ ಚೀನಾದ ವುಹಾನ್‌ನ ಲ್ಯಾಬ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ತಂಡ ಭೇಟಿ ನೀಡಿದೆ. ತಂಡದ ಸದಸ್ಯ Peter Daszak‌ ಮಾತನಾಡಿ ಲ್ಯಾಬ್‌ನ ಪ್ರಮುಖ ಅಧಿಕಾರಿಗಳ ಜತೆಗೆ ಭೇಟಿಯಾಗಿ ಮಾಹಿತಿ ಸಂಗ್ರಹಿಸುವ ಉದ್ದೇಶವಿದೆ ಎಂದಿದ್ದಾರೆ. ವುಹಾನ್‌ ಇನ್ಟಿಟ್ಯೂಟ್‌ ಆಫ್ ವೈರಾಲಜಿಯ ಪ್ರಯೋಗ ಶಾಲೆಯಿಂದಲೇ ಸೋಂಕು ಹುಟ್ಟಿಕೊಂಡಿದೆ ಎಂಬ ಶಂಕೆ ಇದೆ. ಆದರೆ ಈ ಅಂಶವನ್ನು ಒಪ್ಪಿಕೊಳ್ಳಲು ಚೀನಾ ತಯಾರಿಲ್ಲ. 2003ರಲ್ಲಿ ಸಾರ್ಸ್‌ ಉಂಟಾಗಿದ್ದ ಸಂದರ್ಭದಲ್ಲಿಯೂ ಕೂಡ ಜೀನ್‌ಗಳ ಅಂಶ ಸಂಗ್ರಹಿಸಿಟ್ಟುಕೊಂಡಿತ್ತು ಎಂಬ ಆರೋಪ ಈ ಲ್ಯಾಬ್‌ ಮೇಲಿದೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.