ವರೂರು ಗ್ರಾಪಂನಲ್ಲಿ ದಂಪತಿ ದರ್ಬಾರ್‌ 

ಪತ್ನಿ ವಿಶಾಲಾಕ್ಷಿ ಅಧ್ಯಕ್ಷೆ -ಪತಿ ಚನ್ನಬಸನಗೌಡ ಉಪಾಧ್ಯಕ್ಷ

Team Udayavani, Feb 4, 2021, 2:28 PM IST

Varur Gram Panchayat

Varur Gram Panchayat ವರೂರು ಗ್ರಾಪಂನಲ್ಲಿ ದಂಪತಿ ದರ್ಬಾರ್‌ ಪತ್ನಿ ವಿಶಾಲಾಕ್ಷಿ ಅಧ್ಯಕ್ಷೆ -ಪತಿ ಚನ್ನಬಸನಗೌಡ ಉಪಾಧ್ಯಕ್ಷ ಹುಬ್ಬಳ್ಳಿ: ತಾಲೂಕಿನ ವರೂರ ಗ್ರಾಮ ಪಂಚಾಯತಿಗೆ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ವರೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷರಾಗಿ ವಿಶಾಲಾಕ್ಷಿ. ಚ. ಹನುಮಂತಗೌಡರ, ಉಪಾಧ್ಯಕ್ಷರಾಗಿ(ಸಾಮಾನ್ಯ ಅಭ್ಯರ್ಥಿ)ಚನ್ನಬಸನಗೌಡ ಹನುಮಂತಗೌಡರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಚನ್ನಬಸನಗೌಡ ಹನುಮಂತಗೌಡರ ಮಾತನಾಡಿ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ 18 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್‌ನಿಂದ ಮತ್ತೆ ಕಣಕ್ಕಿಳಿದಿದ್ದೆ. ಈ ಬಾರಿ ಜಯ ಸಾಧಿಸಿದ್ದೇನೆ. ನನ್ನ ಪತ್ನಿ ವಿಶಾಲಾಕ್ಷಿ ಹನುಮಂತಗೌಡರ ಅವರು ವರೂರ 1ನೇ ಸವಾರ್ಡ್‌ನಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದು, ಅವರೂ ಜಯ ಸಾಧಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾನು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಇಬ್ಬರು ಸೇರಿ ವರೂರ ಗ್ರಾಪಂ ಅಭಿವೃದ್ಧಿ ಕನಸು ಕಟ್ಟಿಕೊಂಡಿದ್ದು, ಎಲ್ಲ ಸದಸ್ಯರೊಂದಿಗೆ ಸೇರಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಇರಿಸುತೇವೆ ಎಂದರು. ಇದನ್ನೂ ಓದಿ: ಪಕ್ಷಾತೀತವಾಗಿ ಕಂಪ್ಲಿಕೊಪ್ಪ ಹಾಗೂ ವರೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸೇರಿಕೊಂಡು ಆಶೀರ್ವದಿಸಿದ್ದು, ಅವರೆಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇವೆ ಎಂದರು. ಚುನಾವಣಾ ಧಿಕಾರಿಗಳಾಗಿ ಅಶೋಕಕುಮಾರ ಸಿಂದಗಿ ಕಾರ್ಯ ನಿರ್ವಹಿಸಿದರು.

ಹುಬ್ಬಳ್ಳಿ: ತಾಲೂಕಿನ ವರೂರ ಗ್ರಾಮ ಪಂಚಾಯತಿಗೆ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ವರೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷರಾಗಿ ವಿಶಾಲಾಕ್ಷಿ.  ಚ. ಹನುಮಂತಗೌಡರ, ಉಪಾಧ್ಯಕ್ಷರಾಗಿ(ಸಾಮಾನ್ಯ ಅಭ್ಯರ್ಥಿ)ಚನ್ನಬಸನಗೌಡ ಹನುಮಂತಗೌಡರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಚನ್ನಬಸನಗೌಡ ಹನುಮಂತಗೌಡರ ಮಾತನಾಡಿ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ 18 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್‌ನಿಂದ ಮತ್ತೆ ಕಣಕ್ಕಿಳಿದಿದ್ದೆ. ಈ ಬಾರಿ ಜಯ ಸಾಧಿಸಿದ್ದೇನೆ. ನನ್ನ ಪತ್ನಿ ವಿಶಾಲಾಕ್ಷಿ ಹನುಮಂತಗೌಡರ ಅವರು ವರೂರ 1ನೇ ಸವಾರ್ಡ್‌ನಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದು, ಅವರೂ ಜಯ ಸಾಧಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾನು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಇಬ್ಬರು ಸೇರಿ ವರೂರ ಗ್ರಾಪಂ ಅಭಿವೃದ್ಧಿ ಕನಸು ಕಟ್ಟಿಕೊಂಡಿದ್ದು, ಎಲ್ಲ ಸದಸ್ಯರೊಂದಿಗೆ ಸೇರಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಇರಿಸುತೇವೆ ಎಂದರು.

 ಇದನ್ನೂ ಓದಿ:ತೈಲಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ

ಪಕ್ಷಾತೀತವಾಗಿ ಕಂಪ್ಲಿಕೊಪ್ಪ ಹಾಗೂ ವರೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸೇರಿಕೊಂಡು ಆಶೀರ್ವದಿಸಿದ್ದು, ಅವರೆಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇವೆ ಎಂದರು. ಚುನಾವಣಾ ಧಿಕಾರಿಗಳಾಗಿ ಅಶೋಕಕುಮಾರ ಸಿಂದಗಿ ಕಾರ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.