ಕಾಂಕ್ರೀಟ್ ಗೋಡೆ ಕಟ್ಟುವುದರಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ :ಮಾತುಕತೆಯಿಂದ ಪರಿಹರಿಸಿ;HDD
ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಂದ ಸಲಹೆ
Team Udayavani, Feb 4, 2021, 9:25 PM IST
ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು. ಈ ಮೂಲಕವೇ ವಿವಾದ ಇತ್ಯರ್ಥ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರತಿಭಟನಾಕಾರರು ಬರದಂತೆ ಅಡ್ಡಲಾಗಿ ಗೋಡೆ ಕಟ್ಟುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತಿಪಾದಿಸಿದರು. ಜತೆಗೆ, ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರವನ್ನೂ ಖಂಡಿಸಿದ ಅವರು, ಇದರಲ್ಲಿ ರೈತರ ಪಾತ್ರವಿಲ್ಲ ಎಂದರು. ಹೀಗಾಗಿ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿದರು. ಅಲ್ಲದೆ, ಅಂದಿನ ಘಟನೆಗೆ ಸಮಾಜ ದ್ರೋಹಿ ಸಂಘಟನೆಗಳ ಪಾತ್ರವಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ವಸತಿ ನಿಲಯ ಕಾರ್ಮಿಕರಿಗೆ ಇಪಿಎಫ್ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಹೋರಾಟ
ಕೃಷಿ ಕಾಯ್ದೆಗಳ ಬಗ್ಗೆ ಮಾತನಾಡಿದ ಅವರು, ಇವು ರಾಜ್ಯ ಸರ್ಕಾರಗಳ ಪಾಲಿಗೆ ಬರುವ ವಿಚಾರಗಳು. ಇಂಥ ಕಾಯ್ದೆಗಳನ್ನು ತರುವ ಮುನ್ನ ಎಲ್ಲ ರಾಜ್ಯ ಸರ್ಕಾರಗಳ ಜತೆ ಮಾತುಕತೆ ನಡೆಸಬೇಕಿತ್ತು ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!