ನರೇಗಾ ತಾರತಮ್ಯ: ಗ್ರಾಪಂಗೆ ಸ್ಥಳೀಯರ ಮುತ್ತಿಗೆ


Team Udayavani, Feb 5, 2021, 7:42 PM IST

Hirebaagevadi

ಹಿರೇಬಾಗೇವಾಡಿ: ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಯಲ್ಲಿ ತಮ್ಮನ್ನು ಕಡೆಗಣಿಸಿ ಹಲಗಾ ಗ್ರಾಮದ ಕಾರ್ಮಿಕರನ್ನು ಬಳಸಿಕೊಂಡು ಹಿರೇಬಾಗೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಮಕಾರಿ ನಿರ್ವಹಿಸುತ್ತಿರುವ ತಾಪಂ ಅಧಿ ಕಾರಿಗಳ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿ ಗ್ರಾಪಂಗೆ ಮುತ್ತಿಗೆ ಹಾಕಿರುವ ಘಟನೆ ಗುರುವಾರ ನಡೆದಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಸ್ಥಳಂತರಿಸುವ ಹಿನ್ನೆಲೆಯಲ್ಲಿ ಅದಕ್ಕೆ ರಸ್ತೆ ನಿರ್ಮಿಸುವ ಕಾಮಗಾರಿಯನ್ನು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳಲಾಗಿದ್ದು, ಅದಕ್ಕೆ ಬೇರೆ ಗ್ರಾಮಗಳ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವುದು ಸ್ಥಳೀಯರ ಅಕ್ರೋಶಕ್ಕೆ ಕಾರಣವಾಗಿದೆ. ಹಿರೇಬಾಗೇವಾಡಿಯಲ್ಲಿನ ಆಸಕ್ತರಿಗೆ ಕೂಡಲೆ ಜಾಬ್‌ ಕಾರ್ಡ್‌ ಮಾಡಿಸಿಕೊಡುವುದು ಹಾಗೂ ಸ್ಥಳೀಯರಿಗೆ ಆದ್ಯತೆ ಮೇರೆಗೆ ನರೆಗಾ ಯೋಜನೆಯಲ್ಲಿ ಕೆಲಸ ನೀಡಬೇಕೆಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಇದಕ್ಕೆ ಸ್ಪಂದಿಸಿದ ಪಿಡಿಓ ಉಷಾ ಎಸ್‌., ಗ್ರಾಪಂ ಅಧ್ಯಕ್ಷೆ ಸ್ವಾತಿ ಇಟಗಿ ಹಾಗೂ ಗ್ರಾಪಂ ಸದಸ್ಯರು ಪ್ರತಿಭಟನಾಕಾರ ರೊಂದಿಗೆ ಸಮಾಲೋಚಿಸಿ, ಕೂಡಲೆ ಸ್ಥಳಿಯರ ಬೇಡಿಕೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿ ಪ್ರತಿಭಟನಾಕಾರರ ಮನವೊಲಿಸಿದರು.

ಇದನ್ನೂ ಓದಿ :ಮಧ್ವನವಮಿ ಉತ್ಸವ ಆಚರಣೆ

ಯುವ ಧುರೀಣ ಉಮೇಶ ನಂದಿ, ಬಸನಗೌಡ ಹಾದಿಮನಿ, ಚಂದ್ರಪ್ಪ ಹಾದಿಮನಿ, ದೊಡ್ಡಪ್ಪ ನಾಯ್ಕರ, ರುದ್ರಪ್ಪ ವಾಲಿಕಾರ, ಬಸವರಾಜ ಅಳ್ಳಾವಾಡ, ಬಸ್ಸಪ್ಪ ಸುತಗಟ್ಟಿ, ಆನಂದ ಪಾಟೀಲ, ಚನ್ನಮ್ಮ ನಾಯ್ಕರ, ಬಸ್ಸವ್ವ ಅಳ್ಳಾವಾಡ, ಗಂಗವ್ವ ಪಾಟೀಲ, ಕಾಶವ್ವ ರೊಟ್ಟಿ, ಗಂಗವ್ವ ಹಾದಿಮನಿ, ಶಂತವ್ವ ರೊಟ್ಟಿ, ಶೋಭಾ ಹಾದಿಮನಿ, ಆನಂದ ಪಾರಿಶ್ವಾಡ, ಶಿವಪ್ಪ ಘೋಡಗೇರಿ, ಚಂದ್ರು ಕುರುಬರ, ನಾಗಪ್ಪ ಅಂಬಲಿ, ಬಸವರಾಜ ಅರಳೀಕಟ್ಟಿ, ಸದೆಪ್ಪ ಹಾದಿಮನಿ, ಚಂದ್ರಗೌಡ ಹಾದಿಮನಿ, ಮಹಾದೇವಿ ಹಾದಿಮನಿ, ಶಿವಲೀಲಾ ಅರಳೀಕಟ್ಟಿ, ನಿರ್ಮಲಾ ಹಾದಿಮನಿ, ಸುವರ್ಣಾ ಅಂಬಲಿ, ಕಸ್ತೂರಿ ಹಾದಿಮನಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.