ವಿಜಯಪುರ ರೈತರಿಂದ ಸಿಂದಗಿ ಕ್ರಾಸ್ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Feb 6, 2021, 12:42 PM IST
ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟಕ್ಕೆ ವಿಜಯಪುರ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿದೆ.
ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ರ ನಗರದಲ್ಲಿ ಸಿಂದಗಿ ಕ್ರಾಸ್ ಬಳಿ ರೈತರು ಪ್ರತಿಭಟನೆ ನಡೆಸಿದರು.
ರೈತ ಪರ ವಿವಿಧ ಸಂಘಟನೆಗಳ ಕರೆಯ ಮೇರೆಗೆ ನಡೆದ ಪ್ರತಿಭಟನೆಯಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ತಲಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಭಗವಾನರಡ್ಡಿ, ಭರತಕುಮಾರ, ಬಾಳು ಜೇವೂರ, ಸಿದ್ಧಲಿಂಗ ಬಾಗೇವಾಡಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಕೇಂದ್ರದ ಸರ್ಕಾರ ಜನ ವಿರೋಧಿ, ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಇದನ್ನು ವಿರೋಧಿಸಿ ದೆಹಲಿ ಹೊರ ಭಾಗದಲ್ಲಿ ರೈತರು ಎರಡು ತಿಂಗಳಿಂದ ನಿರಂತರವಾಗಿ ಶಾಂತ ರೀತಿಯ ಹೋರಾಟ ನಡೆಸಿದರೂ ಸ್ಪಂದಿಸುವ ಸೌಜನ್ಯ ತೋರಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ