ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!


Team Udayavani, Feb 6, 2021, 1:40 PM IST

ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!

ಧಾರವಾಡ:  ನಗರದ ಹೊರವಲಯದ ಇಟ್ಟಿಗಟ್ಟಿ ಬಳಿ ಜ.15 ರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಇಂದು ಅಪಘಾತ ನಡೆದ ಸ್ಥಳಕ್ಕೆ ಬಂದು ಶ್ರದ್ದಾಂಜಲಿ ಸಲ್ಲಿಸಿದರು.

ಘಟನೆ ನಡೆದ ಸ್ಥಳದಲ್ಲಿ ಮೃತರ ಪೋಟೋಗಳನ್ನಿಟ್ಟು ಹೂಮಾಲೆ ಸಮರ್ಪಿಸಿ ಆತ್ಮಕ್ಕೆ ಶಾಂತಿ ಕೋರಿದರು.

ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್‌ ಪಾಲ್ಸ್‌ ಕಾನ್ವಂಟ್‌ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಹಲವು ವರ್ಷಗಳ ನಂತರ ಭೇಟಿಯಾಗಿದ್ದರು. ಜ.15 ರಂದು ಗೋವಾಕ್ಕೆ ಪ್ರವಾಸ ಹೊರಟಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿ ಮುಂಜಾನೆ 2 ಗಂಟೆಗೆ ದಾವಣಗೆರೆಯಿಂದ ಹೊರಟಿದ್ದರು.

ಇದನ್ನೂ ಓದಿ:ಹಾಲಿನ ಪ್ಯಾಕೆಟ್ ಗಳು ಈತನ ಟಾರ್ಗೆಟ್: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕರಾಮತ್ತು

ಧಾರವಾಡದ ಇಟ್ಟಿಗಟ್ಟಿ ಬೈಪಾಸ್‌ ಸಮೀಪ ಬೆಳಗ್ಗೆ ಯಮರೂಪಿಯಾಗಿ ಬಂದ ಮರಳು ಸಾಗಣೆ ಟಿಪ್ಪರ್‌ ಲಾರಿಯು ಟೆಂಪೋ ಟ್ರಾವೆಲ್ಲರ್​ಗೆ ಢಿಕ್ಕಿ ಹೊಡೆದಿತ್ತು.

ಅಪಘಾತದ ನಂತರ ಕಾಂಗ್ರಸ್ ಪಕ್ಷ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಬೈಪಾಸ್ ಅಗಲೀಕರಣಕ್ಕೆ ಹೋರಾಟ ಮಾಡಿದ್ದವು.

ಇದೀಗ ಮೃತರ ಕುಟುಂಬ ಸದಸ್ಯಉ ಬೈಪಾಸ್ ವರೆಗೂ ಬಂದು ರಸ್ತೆ ತಡೆ ನಡೆಸಿ ಈ ಹೆದ್ದಾರಿ ಅಗಲೀಕರಣಕ್ಕೆ ಹೋರಾಟ ಮಾಡಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.