ನಮ್ಮ ಸಿನಿಮಾವನ್ನು ಉಳಿಸಿ ಎಂದ ಅನೀಶ್


Team Udayavani, Feb 6, 2021, 2:48 PM IST

ನಮ್ಮ ಸಿನಿಮಾವನ್ನು ಉಳಿಸಿ ಎಂದ ಅನೀಶ್

ಅನೀಶ್‌ ನಟನೆ, ನಿರ್ದೇಶನದ “ರಾಮಾರ್ಜುನ’ ಚಿತ್ರ ಕಳೆದ ವಾರ ತೆರೆಕಂಡಿತ್ತು. ಒಂದು ಮಾಸ್‌ ಸಿನಿಮಾವಾಗಿ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದ ಈ ಚಿತ್ರಕ್ಕೆ ಮೊದಲ ವಾರ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಎರಡನೇ ವಾರ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಕಾಡಿದೆ. ಇದು ಸಹಜವಾಗಿಯೇ ಅನೀಶ್‌ ಬೇಸರಕ್ಕೆ ಕಾರಣವಾಗಿದೆ.

ಹೇಗಾದರೂ ಮಾಡಿ ಈ ಬಾರಿ ಸಿನಿಮಾವನ್ನು ಉಳಿಸಿ, ಗೆಲ್ಲಿಸಬೇಕೆಂಬ ಆಸೆ ಅನೀಶ್‌ ಅವರದ್ದು. ಅದೇ ಕಾರಣದಿಂದ ಅನೀಶ್‌, ವಿಡಿಯೋವೊಂದರ ಮೂಲಕ ಪ್ರೇಕ್ಷಕರಲ್ಲಿ ಸಿನಿಮಾವನ್ನು ಉಳಿಸಿಕೊಡುವಂತೆ ಕೇಳಿದ್ದಾರೆ.

ಇದನ್ನೂ ಓದಿ:‘ಸಲಾರ್’‌ ರಿಮೇಕ್ ಅಥವಾ ಸ್ವಮೇಕ್‌: ಸ್ಪಷ್ಟನೆ ನೀಡಿದ ಪ್ರಶಾಂತ್‌ ನೀಲ್‌

“ಸಿನಿಮಾಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಎರಡನೇ ವಾರ ಪ್ರೇಕ್ಷಕರೇ ಇಲ್ಲ. ಅತ್ತ ಕಡೆ ಚಿತ್ರಮಂದಿರಗಳಿಂದ ಸಿನಿಮಾವನ್ನು ತೆಗೆಯುವ ಭಯ. ಕಾಡಿಬೇಡಿ ಸಿನಿಮಾವನ್ನು ಎರಡನೇ ವಾರ ಉಳಿಸಿಕೊಂಡಿದ್ದೇನೆ. ಸಿನಿಮಾವನ್ನು ಚಿತ್ರಮಂದಿರಗಳಿಗೆ ಬಂದು ನೋಡಿ. ಮೊದಲ ವಾರ ಸಿನಿಮಾ ನೋಡಿದವರ ಅಭಿಪ್ರಾಯ ತೆಗೆದುಕೊಂಡೇ ಚಿತ್ರಮಂದಿರಕ್ಕೆ ಬನ್ನಿ. ಸಾಕಷ್ಟು ಶ್ರಮಪಟ್ಟು ಮಾಡಿದ ಸಿನಿಮಾವಿದು. ಈ ಬಾರಿ ಸೋಲು ಅನುಭವಿಸುತ್ತೇನಾ ಎಂಬ ಭಯ ಕಾಡುತ್ತಿದೆ. ಸಿನಿಮಾವನ್ನು ಉಳಿಸಿಕೊಡುವ ಜವಾಬ್ದಾರಿ ನಿಮ್ಮದು’ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.