ಚೆನ್ನೈ ಅಂಗಳದಲ್ಲಿ ಮೆರೆದಾಡಿದ ಜೋ ರೂಟ್: ಇಂಗ್ಲೆಂಡ್ ನಾಯಕನ ವಿಶ್ವದಾಖಲೆಯ ದ್ವಿಶತಕ


Team Udayavani, Feb 6, 2021, 3:42 PM IST

ಚೆನ್ನೈ ಅಂಗಳದಲ್ಲಿ ಮೆರೆದಾಡಿದ ಜೋ ರೂಟ್: ಇಂಗ್ಲೆಂಡ್ ನಾಯಕನ ವಿಶ್ವದಾಖಲೆಯ ದ್ವಿಶತಕ

ಚೆನ್ನೈ: ಭರ್ಜರಿ ಫಾರ್ಮ್ ನಲ್ಲಿರುವ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ಚೆನ್ನೈ ಅಂಗಳದಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ತಮ್ಮ ನೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಬಾರಿಸಿದ ರೂಟ್, ಈ ದಾಖಲೆ ಬರೆದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಗೆ ಪಾತ್ರರಾದರು.

ಅಜೇಯ 128 ರನ್ ಮಾಡಿದ್ದಲ್ಲಿಂದ ಎರಡನೇ ದಿನದ ಬ್ಯಾಟಿಂಗ್ ಆರಂಭಿಸಿದ ರೂಟ್, ಭಾರತೀಯ ಬೌಲಿಂಗ್ ದಾಳಿಯನ್ನು ನಿರಾತಂಕವಾಗಿ ಎದುರಿಸಿದರು. ಜೊತೆಗೂಡಿದ ಬೆನ್ ಸ್ಟೋಕ್ಸ್ ಕೂಡಾ ಉತ್ತಮ ಬ್ಯಾಟಿಂಗ್ ನಡೆಸಿದರು.

377 ಎಸತೆ ಎದುರಿಸಿದ ಜೋ ರೂಟ್ 218 ರನ್ ಬಾರಿಸಿದರು. 19 ಬೌಂಡರಿ ಮತ್ತು ಎರಡು ಸಿಕ್ಸರ್ ಬಾರಿಸಿದರು. ಅದರಲ್ಲೂ ಸಿಕ್ಸರ್ ಮೂಲಕವೇ ದ್ವಿಶತಕ ಪೂರ್ಣಗೊಳಿಸಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ:ರೂಟ್‌ ನಡೆದದ್ದೇ ದಾರಿ… : ನೂರನೇ ಟೆಸ್ಟ್‌ ಪಂದ್ಯದಲ್ಲಿ ನೂರರ ಆಟ

ಬೆನ್ ಸ್ಟೋಕ್ಸ್ 87 ರನ್ ಗಳಿಸಿದರೆ, ಒಲಿ ಪೋಪ್ 34 ರನ್ ಬಾರಿಸಿದರು. 165 ಓವರ್ ಗಳ ಅಂತ್ಯಕ್ಕೆ ಇಂಗ್ಲೆಂಡ್ ತಂಡ ಆರು ವಿಕೆಟ್ ನಷ್ಟಕ್ಕೆ 501 ರನ್ ಗಳಿಸಿದೆ. ಭಾರತದ ಪರ ಬುಮ್ರಾ, ಅಶ್ವಿನ್ ಮತ್ತು ನದೀಂ ತಲಾ ಎರಡು ವಿಕೆಟ್ ಪಡೆದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.