ಪಂಚಮಸಾಲಿ ಸಮಾಜ 2ಎ ಸೇರ್ಪಡೆಗೆ ಆಗ್ರಹಿಸಿ ಮನವಿ
Team Udayavani, Feb 6, 2021, 7:03 PM IST
ಕಾಗವಾಡ: ತಾಲೂಕಿನ ಪಂಚಾಮಸಾಲಿ ಲಿಂಗಾಯತ ಸಮಾಜದ ಕಾರ್ಯಕರ್ತರು ಹಿಂದುಳಿದ 2ಎ ಪ್ರವರ್ಗಕ್ಕೆ ಸೇರ್ಪಡೆಗೆ ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ್ ಅಣ್ಣಾ ಸಾಹೇಬ ಕೋರೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮಾಜವು ಬಹುಸಂಖ್ಯಾತ ಸಮಾಜವಾಗಿದೆ. ಈ ಸಮಾಜವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದೂಳಿದ ಸಮಾಜವಾಗಿದೆ. ಈ ಸಮಾಜದ ಮೂಲ ಕುಲ ಕಸುಬು ಕೃಷಿ. ಸಮಾಜವನ್ನು 3ಬಿ ದಿಂದ 2ಎ ಗೆ ವರ್ಗಾಯಿಸಲು ಆಗ್ರಹಿಸಿ ಸ್ವಾಮೀಜಿಗಳು ಪಾದಯಾತ್ರೆ ಮಾಡುತ್ತಿದ್ದಾರೆ.
ಇದನ್ನೂ ಓದಿ :ಮೀಸಲಾತಿ ವಿಚಾರದಲ್ಲಿ ವಾಸ್ತವ ಅರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕು: ಕುಮಾರಸ್ವಾಮಿ
ಅವರಿಗೆ ಬೆಂಬಲ ಸೂಚಿಸಲು ಈ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಪಂಚಮಸಾಲಿ ಲಿಂಗಾಯತ ಸಮಾಜದ ಮುಖಂಡ ಡಾ| ಸಿದ್ದಗೌಡ ಕಾಗೆ ಹೇಳಿದರು. ನ್ಯಾಯವಾದಿ ರಾಹುಲ್ ಕಟಿಗೇರಿ ಇವರು ಉಪ ತಹಶೀಲ್ದಾರ್ಗೆ ಸಮಾಜದ ಬೇಡಿಕೆ ವಿವರಿಸಿದರು. ಪ್ರತಿಭಟನಾ ರ್ಯಾಲಿಯಲ್ಲಿ ವಿದ್ಯಾವರ್ಧಕ ಶಿಕ್ಷಣ ಸಮಿತಿ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ನ್ಯಾಯವಾದಿ ಕಾಕಾ ಪಾಟೀಲ, ರಮೇಶ ಚೌಗುಲೆ, ಶಶಿಕಾಂತ ಗುಮಟೆ, ಚೇತನ ಪಾಟೀಲ, ಪ್ರಕಾಶ ಪಾಟೀಲ, ಬಿ.ಜೆ.ಪಾಟೀಲ, ಶಿವಾನಂದ ನವಿನಾಳೆ, ಉಮೇಶ ಪಾಟೀಲ, ಸಚೀನ ಚೌಗುಲೆ, ಶಿವಾನಂದ ಚೌಗುಲೆ, ಅಕ್ಷಯ ಕೋರೆ, ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
MUST WATCH
ಹೊಸ ಸೇರ್ಪಡೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್