ಕುರುಬರ ಸಮಾವೇಶಕ್ಕೆ ತೆರಳುವ ವೇಳೆ ಅಪಘಾತ: ವ್ಯಕ್ತಿ ಸಾವು, ಹಲವರಿಗೆ ಗಂಭೀರ ಗಾಯ
Team Udayavani, Feb 7, 2021, 8:45 AM IST
ಯಾದಗಿರಿ: ಬೆಂಗಳೂರಿನಲ್ಲಿ ನಡೆಯಲಿರುವ ಕುರುಬರ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಜಿಲ್ಲೆಯ ರಾಮಸಮುದ್ರ ಗ್ರಾಮದ ಕುರುಬ ಸಮಾಜದ ಜನರು ಗ್ರಾಮದಿಂದ ಬೆಂಗಳೂರಿಗೆ ರೈಲು ಮೂಲಕ ತೆರಳಲು ರಾತ್ರಿ ಟಂಟಂ ಆಟೋ ದಲ್ಲಿ ಯಾದಗಿರಿಗೆ ಬರುತ್ತಿದ್ದರು. ಈ ವೇಳೆ ನಗರದ ಹೊರವಲಯದಲ್ಲಿ ಆಟೋಗೆ ಲಾರಿ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ವಿದೇಶಿಗರು ಟೀಕಿಸಿದ್ದು ಸರಕಾರವನ್ನೇ ಹೊರತು ದೇಶವನ್ನಲ್ಲ: ವೈ.ಎಸ್.ವಿ. ದತ್ತ
ಅಪಘಾತದಲ್ಲಿ ಸಹದೇವಪ್ಪ (55) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ