ಬೆಟ್ಟದಲ್ಲಿ  ಬೆಂಕಿ : ಚಿರತೆಗೆ ಹೆದರಿ ಜಾಗರಣೆ

ಬೆಂಕಿಗೆ ಹೆದರಿ ಚಿರತೆ ಗ್ರಾಮಕ್ಕೆ ನುಗ್ಗುತ್ತದೆಂದು ರಾತ್ರಿಯಿಡೀ ತಮಟೆ ಬಾರಿಸಿ ಕಾವಲು

Team Udayavani, Feb 7, 2021, 12:54 PM IST

2r

ದೊಡ್ಡಬಳ್ಳಾಪುರ: ಬೇಸಿಗೆಯ ಆರಂಭದಲ್ಲೆ ಬೆಟ್ಟಗಳು, ಕೆರೆ ಅಂಗಳದಲ್ಲಿನ ಸಸಿಗಳಿಗೆ ಹಾಗೂ ಕಿರು ಅರಣ್ಯಗಳಿಗೆ ಬೆಂಕಿ ಬಿದ್ದು ಅಪಾರ ಸಸ್ಯ ರಾಶಿ, ಪ್ರಾಣಿ ಸಂಕುಲ ಬೆಂಕಿಗೆ ಆಹುತಿ ಆಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ತಾಲೂಕಿನ ಮಾಕಳಿ ಬೆಟ್ಟದ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಚಾಚುತ್ತಲೇ  ಸಾಗುತ್ತಿದೆ. ಬೇಸಿಗೆಯಲ್ಲಿ ಒಣಗಿರುವ ಎಲೆ ಅಥವಾ ಕೆಲವು ಕಿಡಿಗೇಡಿಗಳು ಇಟ್ಟಿರುವ ಬೆಂಕಿಯಿಂದ ಬೆಟ್ಟಕ್ಕೆ ಬೆಂಕಿ ವ್ಯಾಪಿಸಿರಬಹುದೆಂದು ಶಂಕಿಸಲಾಗಿದೆ.

ಚಿರತೆಯ ಭಯ: ಈ ನಡುವೆ ಮಾಕಳಿ ಬೆಟ್ಟದಲ್ಲಿರುವ ಚಿರತೆ ಬೆಂಕಿಗೆ ಹೆದರಿ ಮಾಕಳಿ ಗ್ರಾಮದ ಕಡೆ ಬಂದಿದ್ದು, ರಾತ್ರಿ ಗ್ರಾಮದಲ್ಲಿ 3 ಕೋಳಿಗಳನ್ನು ಬಲಿ ಪಡೆದಿದೆ ಎನ್ನುವ ಗ್ರಾಮಸ್ಥರು, ಒಂದೆಡೆ ಬೆಂಕಿ ಹಾಗೂ ಇನ್ನೊಂದೆಡೆ ಚಿರತೆಯಿಂದ ಭಯಭೀತರಾಗಿದ್ದಾರೆ. ರಾತ್ರಿಯಿಡೀ ತಮಟೆ ಹೊಡೆದು, ಪಟಾಕಿ ಹಚ್ಚಿ ಚಿರತೆ ಗ್ರಾಮಕ್ಕೆ ಬಾರದಂತೆ ಕಾವಲು ಕಾದಿದ್ದಾರೆ. ಈ ಕೂಡಲೇ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಳುಮಲ್ಲಿಗೆ ಕೆರೆ ಏರಿಯಲ್ಲಿ ಬೆಂಕಿ: ಅರಳುಮಲ್ಲಿಗೆ ಕೆರೆ ಏರಿ ರಸ್ತೆ ಬದಿಯಲ್ಲಿನ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬೆಂಕಿಯ ಕಿಚ್ಚು ಕೆರೆ ಅಂಗಳದಲ್ಲಿ ಬೆಳೆದು ನಿಂತಿರುವ ಬಿದಿರಿನ ಮೆಳೆಗೆ ತಾಗಿದರೆ ಅಪಾರ ಸಸ್ಯ ಸಂಪತ್ತು ಸುಟ್ಟು ಹೋಗುವ ಅಪಾಯ ಎದುರಾಗಿದೆ. ಇದಲ್ಲದೆ ಕೆರೆ ಅಂಗಳದಲ್ಲಿನ ಬಿದಿರು ಮೆಳೆಯಲ್ಲಿ ನೂರಾರು ನವಿಲು, ಕೊಕ್ಕರೆ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ವಾಸವಾಗಿವೆ.

ತಾಲೂಕಿನ ವಿವಿಧ ಅರಣ್ಯಗಳಿಗೆ ಬೆಂಕಿ ತಾಗದಂತೆ ಅರಣ್ಯ ಇಲಾಖೆ ಸಿಬ್ಬಂದಿ ಬೇಸಿಗೆಯಲ್ಲಿ ಬೆಂಕಿ ರೇಖೆ ಹಾಕುವುದು, ಒಣಗಿದ ಮರ ಗುರುತಿಸಿ, ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪರಿಸರಪ್ರೇಮಿಗಳು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.