ತವರಿನಲ್ಲಿ ಮಿಂಚಿದ ಅಶ್ವಿನ್: ಭಾರತದ ಗೆಲುವಿಗೆ ಕಠಿಣ ಗುರಿ ನೀಡಿದ ಇಂಗ್ಲೆಂಡ್


Team Udayavani, Feb 8, 2021, 4:08 PM IST

ashwin

ಚೆನ್ನೈ: ಮೊದಲ ಇನ್ನಿಂಗ್ಸ್ ನಲ್ಲಿ ಭಾರಿ ಹಿನ್ನಡೆ ಅನುಭವಿಸಿದರೂ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬಿಗು ದಾಳಿಯಿಂದ ಭಾರತ ಇಂಗ್ಲೆಂಡ್ ತಂಡವನ್ನು 178 ರನ್ ಗೆ ಆಲ್ ಔಟ್ ಮಾಡಿದೆ. ಆದರೆ ಭಾರತ ಈ ಪಂದ್ಯವನ್ನು ಗೆಲ್ಲಬೇಕಾದರೆ 420 ರನ್ ಗಳಿಸಬೇಕಿದೆ.

241 ರನ್ ಮುನ್ನಡೆ ಇದ್ದರೂ ಭಾರತಕ್ಕೆ ಫಾಲೋ ಆನ್ ವಿಧಿಸದೆ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಕೇವಲ 178 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ರೋರಿ ಬರ್ನ್ಸ್ ಇನ್ನಿಂಗ್ಸ್ ನ ಮೊದಲ ಎಸೆತದಲ್ಲೇ ಔಟಾದರು. ಮೊದಲ ಇನ್ನಿಂಗ್ಸ್ ಹೀರೋ ರೂಟ್ 40 ರನ್ ಗಳಿಸಿದ್ದೇ ಆಂಗ್ಲರ ಸರದಿಯ ಶ್ರೇಷ್ಠ ಗಳಿಕೆ.

ಒಲಿ ಪೋಪ್ 29 ರನ್, ಬೆಸ್ 25 ರನ್ ಮತ್ತು ಬಟ್ಲರ್ 24 ರನ್ ಗಳಿಸಿ ಔಟಾದರು. ಭಾರತದ ಪರ ಬಿಗು ದಾಳಿ ಸಂಘಟಿಸಿ ಅಶ್ವಿನ್ ಆರು ವಿಕೆಟ್ ಕಬಳಿಸಿದರು. ನದೀಂ ಎರಡು ವಿಕೆಟ್ ಪಡೆದರೆ, ಇಶಾಂತ್ ಮತ್ತು ಬುಮ್ರಾ ತಲಾ ಒಂದು ವಿಕೆಟ್ ಪಡೆದರು. ಇದೇ ವೇಳೆ ಇಶಾಂತ್ ಟೆಸ್ಟ್ ಕ್ರಿಕೆಟ್ ನಲ್ಲಿ 300 ವಿಕೆಟ್ ಕಿತ್ತ ಸಾಧನೆ ಮಾಡಿದರು.

ಭಾರತ ಈ ಪಂದ್ಯ ಗೆಲ್ಲಬೇಕಾದರೆ 420 ರನ್ ಗಳಿಸಬೇಕಾಗಿದೆ. ಮಂಗಳವಾರ ಅಂತಿಮ ದಿನವಾಗಿದ್ದು, ದಿನವಿಡೀ ಆಡಿದರೆ ಡ್ರಾ ಮಾಡಬಹುದಾಗಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.