ಸರ್ಕಾರ ಹಠ ಬಿಟ್ಟು ಮಸೂದೆ ವಾಪಸ್‌ ಪಡೆಯಲಿ: ಸತೀಶ

ರೈತರ ಹೋರಾಟಕ್ಕೆ ವಿದೇಶಿಗರು ಬೆಂಬಲ ನೀಡಿದ್ದು ತಪ್ಪಲ್ಲ

Team Udayavani, Feb 8, 2021, 6:11 PM IST

Jarakiholi

ಬೆಳಗಾವಿ: ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ ನಿರಂತರವಾಗಿದ್ದು, ಸರ್ಕಾರ ರೈತರ ಪರವಾಗಿ ಕೆಲಸ ಮಾಡಬೇಕು. ಆದರೆ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಹಠ ಬಿಟ್ಟು ವಿವಾದಿತ ಕೃಷಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಗ್ರಹಿಸಿದರು.

ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರೈತರ ಹೋರಾಟಕ್ಕೆ ಕಾಂಗ್ರೆಸ್‌ ಪ್ರಿ ಪ್ಲಾನ್ ಎಂಬ ಬಿಜೆಪಿ ಆರೋಪ ನಿರಾಧಾರ. ರೈತರು ಮೊದಲಿನಿಂದಲೇ ಈ ಹೋರಾಟ ನಡೆಸಿದ್ದಾರೆ. ಅವರ ಬೆಂಬಲಕ್ಕೆ ನಾವು ನಿಂತಿದ್ದೇವೆ. ಜ.26ರಂದು ದೆಹಲಿಯಲ್ಲಿ ಉದ್ದೇಶಪೂರ್ವಕವಾಗಿಯೇ ಬಿಜೆಪಿ ರೈತರ ಹೋರಾಟದ ದಿಕ್ಕು  ಬದಲಿಸುವ ಪ್ರಯತ್ನ ಮಾಡಿದೆ. ಬಿಜೆಪಿ ನಾಯಕರ ಕುಮ್ಮಕ್ಕಿನಿಂದಲೇ ಹಿಂಸಾಚಾರ ನಡೆದಿದೆ. ಆದರೆ ಅವರ ಉದ್ದೇಶ ಯಶಸ್ವಿಯಾಗಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋಗಳಲ್ಲಿ ಗೊತ್ತಾಗಿದೆ ಎಂದರು.

ದೇಶದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ವಿದೇಶದ ಸೆಲೆಬ್ರೆಟಿಗಳು ಬೆಂಬಲಿಸಿರುವುದಕ್ಕೆ ಬಿಜೆಪಿ ವಿರೋಧಿ ಸುತ್ತಿರುವುದು ಸರಿಯಲ್ಲ. ಅಮೆರಿಕಕ್ಕೆ ಪ್ರಧಾನಿ ಮೋದಿ ಅವರೇ ಹೋಗಿ ಪ್ರಚಾರ ಮಾಡಿ ಬಂದಿದ್ದರು. ಬೇರೆ ದೇಶಕ್ಕೆ ಇವರು ಏಕೆ ಹೋಗಬೇಕಿತ್ತು? ದೇಶದಲ್ಲಿ ಆಗಾಗ ಅನ್ಯಾಯವಾದಾಗ ಕಾಂಗ್ರೆಸ್‌ ಧ್ವನಿ ಎತ್ತುತ್ತದೆ. ಶ್ರೀಲಂಕಾದಲ್ಲಿ ಅನ್ಯಾಯವಾದಾಗ ನಮ್ಮ ಸೈನಿಕರು ಹೋಗಿದ್ದರು. ಬಾಂಗ್ಲಾದೇಶವನ್ನು ಇಂದಿರಾ ಗಾಂಧಿ  ಅವರೇ ಪ್ರತ್ಯೇಕ ದೇಶ ಮಾಡಿದ್ದರು. ಆದರೆ ಅಮೆರಿಕಕ್ಕೆ ಹೋಗಿ ಪ್ರಧಾನಿ ಮೋದಿ, ಟ್ರಂಪ್‌ ಪರವಾಗಿ ಏಕೆ ಪ್ರಚಾರ ಮಾಡಬೇಕಿತ್ತು. ಅದು ಬೇರೆ ದೇಶ ಅಲ್ಲವೇ ಎಂದು ಕಿಡಿಕಾರಿದರು.

ಇದನ್ನೂ ಓದಿ :ಶೃಂಗೇರಿ: ಗುರುಸ್ಪಂದನ ಕಾರ್ಯಕ್ರಮ

ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ  ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಭಾರತ ಸ್ವತಂತ್ರ ರಾಷ್ಟ್ರ. ಎಲ್ಲರಿಗೂ ವಾಕ್‌ ಸ್ವಾತಂತ್ರ್ಯ ಇದೆ. ಮಾತನಾಡಲು ಅವಕಾಶ ಇದೆ, ಮಾತನಾಡುತ್ತಾರೆ. ಕೊನೆಗೆ ಮತದಾರರು ತೀರ್ಮಾನ  ಮಾಡಬೇಕಾಗುತ್ತದೆ. ಕೆ.ಎಸ್‌. ಈಶ್ವರಪ್ಪ ಅವರೇ ಸಚಿವರಿದ್ದಾರೆ, ಪೆನ್ನು, ಹಾಳೆ ಅವರ ಹತ್ತಿರವೇ ಇದೆ. ಆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ಬಗ್ಗೆ ಅವರೇ ಉತ್ತರ ನೀಡಬೇಕು ಎಂದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.