ವೇಶ್ಯಾವಾಟಿಕೆ: ಇಬ್ಬರ ಬಂಧನ


Team Udayavani, Feb 8, 2021, 6:14 PM IST

_Prostitution

ಬೆಳಗಾವಿ: ಹೊರ ರಾಜ್ಯದ ಯುವತಿಯರನ್ನು ಕರೆಯಿಸಿ ಸದಾಶಿವ ನಗರದ ಬಸ್‌ ನಿಲ್ದಾಣ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಎಪಿಎಂಸಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬೆ„ಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ಮಾರುತಿ ಬಾಳಪ್ಪ ಕೆಳಗೇರಿ ಹಾಗೂ ಹುಕ್ಕೇರಿ  ತಾಲೂಕಿನ ಸಿದ್ದಪ್ಪ ಪುಂಡಲೀಕ ಚೌಗಲಾ ಎಂಬಾತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಬಂಧಿತರಿಂದ ಸ್ವಿಫ್ಟ್‌ ಕಾರು, ವೇಶ್ಯಾವಾಟಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು  ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ :ಸರ್ಕಾರ ಹಠ ಬಿಟ್ಟು ಮಸೂದೆ ವಾಪಸ್‌ ಪಡೆಯಲಿ: ಸತೀಶ

ಎಪಿಎಂಸಿ ಠಾಣೆಯ ಇನ್ಸಪೆಕ್ಟರ್‌ ಜಾವೇದ್‌ ಮುಶಾಪುರಿ ಹಾಗೂ ತಂಡ ದಾಳಿ ನಡೆಸಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ರಾತ್ರಿಯಷ್ಟೇ ನಗರದ ಕಾಂಗ್ರೆಸ್‌ ರಸ್ತೆಯಲ್ಲಿರುವ ನ್ಯೂ ಗೇಟ್‌ ವೇ ಯೂನಿಸೆಕ್ಸ್‌ ಸ್ಪಾ ಮಸಾಜ್‌ ಸೆಂಟರ್‌ ನಲ್ಲಿ ನಡೆಯುತ್ತಿದ್ದ ಹೆ„ಟೆಕ್‌ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಇಎನ್‌ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.