ಕಲೆ-ಸಂಸ್ಕೃತಿ- ಸಾಹಿತ್ಯದ ಅಭಿರುಚಿ ಮೂಡಿಸಿ

ಶಿಲ್ಪ ಕಲಾ ಶಿಬಿರ ಸಮಾರೋಪಶಿಬಿರದಲ್ಲಿ ಪಾಲ್ಗೊಂಡವರಿಗೆ ಗೌರವ ಸಮರ್ಪಣೆ

Team Udayavani, Feb 8, 2021, 6:47 PM IST

8-32

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ನಮ್ಮ ನಾಡಿನ ಶ್ರೀಮಂತ ಕಲೆ, ಸಾಹಿತ್ಯದ ಬಗ್ಗೆ ಹೆಚ್ಚು ಅಭಿರುಚಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಧ್ಯಕ್ಷ ಡಿ.ಎಚ್‌. ಶಂಕರಮೂರ್ತಿ ಹೇಳಿದರು.

ಬುಧವಾರ ಶಿವಮೊಗ್ಗ ರಂಗಾಯಣದಲ್ಲಿ ಆಯೋಜಿಸಲಾಗಿದ್ದ ಶಿಲ್ಪಕಲಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮ ನಾಡಿನ ಕಲೆ, ಸಂಸ್ಕೃತಿಗಳು ಶ್ರೀಮಂತವಾಗಿದ್ದು, ಕಾಲಾತೀತವಾಗಿವೆ. ಕಲೆಗಳು ನಮ್ಮ ಗತ ಇತಿಹಾಸದ ಬಗ್ಗೆ ಬೆಳಕು ಚೆಲ್ಲಿ ನಮ್ಮನ್ನು ಜಾಗೃತಗೊಳಿಸುತ್ತದೆ. ಇಂತಹ ಕಲೆ ಮತ್ತು ಸಂಸ್ಕೃತಿಯಿಂದ ನಮ್ಮ ಮಕ್ಕಳು ಪ್ರೇರಣೆ ಪಡೆಯಬೇಕಾಗಿದೆ. ಕುವೆಂಪು ಅವರಂತಹ ಮಹಾನ್‌ ವ್ಯಕ್ತಿತ್ವದ ಬಗ್ಗೆ ಯುವ ಸಮೂಹ ಹೆಚ್ಚೆಚ್ಚು ಅರಿತುಕೊಳ್ಳುವ ಅಗತ್ಯವಿದೆ. ರಂಗಾಯಣದಂತಹ ಸಂಸ್ಥೆಗಳು ಇದಕ್ಕೆ ವೇದಿಕೆ ಒದಗಿಸಿಕೊಡಬೇಕು ಎಂದು ಅವರು ಹೇಳಿದರು.

15 ದಿನ ನಡೆದ ಶಿಲ್ಪಕಲಾ ಶಿಬಿರದಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಗೌರವ ಸಮರ್ಪಿಸಿದ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ಕಲೆ ಮೂಲಕ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಇಲ್ಲಿ ಕಲಾವಿದರು ಅನಾವರಣಗೊಳಿಸಿದ್ದಾರೆ. ಶಿಲ್ಪಿಗಳು ತಮ್ಮ ಕೈಚಳಕದ ಮೂಲಕ ಎಲ್ಲಾ ಶಿಲ್ಪಗಳಿಗೆ ಜೀವ ತುಂಬಿದ್ದಾರೆ. ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿನಿಧಿಸುವ ಇಂತಹ ಕೆಲಸಗಳು ಹೆಚ್ಚಾಗಿ
ನಡೆಯಬೇಕು ಎಂದರು.

ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಮಾ. ಅರ್ಕಸಾಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ನಿರ್ದೇಶಕ ಕೆ.ನಾರಾಯಣರಾವ್‌, ಸಂಚಾಲಕ ವಿಪಿನ್‌ ಭಧೌರಿಯಾ, ರಂಗಸಮಾಜ ಸದಸ್ಯ ಆರ್‌. ಎಸ್‌.ಹಾಲಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೌರವ ಸಮರ್ಪಣೆ: 72ನೇ ಗಣರಾಜ್ಯೋತ್ಸವ ಅಂಗವಾಗಿ ರಾಜಪಥದಲ್ಲಿ ನಡೆದ ಸಮಾರಂಭ ವೇಳೆ ಕರ್ನಾಟಕದ ಸ್ತಬ್ಧ ಚಿತ್ರದೊಂದಿಗೆ ಕಲಾವಿದರಾಗಿ ಭಾಗವಹಿಸಿದ್ದ ಶಿವಮೊಗ್ಗ ರಂಗಾಯಣದ ಎಲ್ಲಾ 12ಮಂದಿ ಕಲಾವಿದರಿಗೆ ಗೌರವ ಸ್ಮರಣಕೆ ನೀಡಿ ಡಿ.ಎಚ್‌.ಶಂಕರಮೂರ್ತಿ ಅವರು ಈ ಸಂದರ್ಭದಲ್ಲಿ ಸನ್ಮಾನಿಸಿದರು.

 

ಓದಿ:  ಪಾಲಿಕೆಯ ಕಡತಗಳನ್ನು ಕಚೇರಿಯಿಂದ ಹೊರಗೆ ಕೊಂಡು ಹೋದರೆ ಕ್ರಿಮಿನಲ್ ಕೇಸ್: BBMP ಆಯುಕ್ತ

 

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.