ಮೂಲ್ಕಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ; ಕಾರಿನಲ್ಲಿದ್ದವರು ಅಪಾಯದಿಂದ ಪಾರು


Team Udayavani, Feb 8, 2021, 7:45 PM IST

ಮೂಲ್ಕಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ; ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯ ಮೂಲ್ಕಿಯ ಕಾರ್ನಾಡು ಗುಂಡಾಲು ಬಳಿಯ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬರುತ್ತಿರುವಾಗ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಣ್ಣೆದುರೆ ಕಾರು ಸುಟ್ಟು ಭಸ್ಮವಾದ ಘಟನೆ ಸೋಮವಾರ ಸಂಜೆ 6.30ರ ಹೊತ್ತಿಗೆ ನಡೆದಿದೆ.

ಮಂಗಳೂರಿನತ್ತಾ ಹೋಗಿ ತಮ್ಮ ಊರಾದ ಮೂಲ್ಕಿ ಯ ಕಾರ್ನಾಡಿನತ್ತಾ ಬರುತ್ತಿದ್ದ ವ್ಯಕ್ತಿಯ ಕಾರಿನ ಬೊನೆಟ್‌ನೊಳಗೆ ದಾರಾಕಾರವಾಗಿ ಹೊಗೆ ಕಾಣಿಸಿಕೊಂಡಗ ಅವರು ತನ್ನ ಮನೆಯವರಿಗೆ ವಿಚಾರ ತಿಳಿಸಿ ಕಾರಿನಿಂದ ಇಳಿದಾಗ ಬಾರಿ ಪ್ರಮಾಣದಲ್ಲಿ ಬೆಂಕಿಯ ಜ್ವಾಲೆ ಹರಡಿ ಕಾರು ಕಣ್ಣೆದುರೆ ಸಂಪೂರ್ಣ ಸು ಟ್ಟು ಭಸ್ಮವಾಗಿ ಹೋಯಿತು.

ಕಾರು ಸುಟ್ಟ ನಂತರವೂ ಬೆಂಕಿ ನಂದಿಸಲಾಗದೆ ಹೋದಾಗ ಹಳೆಯಂಗಡಿಯ ಪೂಜಾ ಎರೆಂಜರ್ನವರು ತಮ್ಮ ಉಪಯೋಗದ ನೀರನ್ನು ಬೆಂಕಿನಂದಿಸಲು ಬಳಸಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಧಾವಿಸಿ ಬರುವಷ್ಠರಲ್ಲಿ ಎಲ್ಲವೂ ಮುಗಿದು ಹೋಗಿತ್ತು ಯಾವುದೇ ಸೊತ್ತು ಯಾ ವ್ಯಕ್ತಿಗೆ ಇದರಿಂದ ಹಾನಿ ಉಂಟಾಗಿಲ್ಲ . ಕೆಲ ಹೊತ್ತು ಹೆದ್ದಾರಿಯಲ್ಲಿ ರೆಸ್ತೆ ಸಂಚಾರ ಅಸ್ತವ್ಯಸ್ತವಾಯಿತು. ಪೊಲೀಸರು ಸುವ್ಯವಸ್ಥೆಗಾಗಿ ಶ್ರಮಿಸಿದರು.

ಮೂಲ್ಕಿಗೆ ಆದಷ್ಟು ಬೇಗ ಅಗ್ನಿ ಶಾಮಕ ದಳ ಕೊಡಿ
ಮೂಲ್ಕಿಯಲ್ಲಿ ಇಂತಹುದೇ ಹಲವಾರು ಘ ಟನೆಗಳು ನಡೆದಾಗ ಮಂಗಳೂರಿನಿಂದ ದಳದವರು ಬರುವಾಗ ಎಲ್ಲವೂ ಮುಗಿದು ಹೋಗುವುದು ಹೊಸದೇನಲ್ಲ ಆದರೆ ಇಂತಹ ವ್ಯವಸ್ಥೆಗಳ ಬಗ್ಗೆ ಸರಕಾರದ ನಿರ್ಲಕ್ಷ ಯಾಕೆ ಎಂಬ ಪ್ರಶ್ನೆ ಜನರ ಮುಂದಿದೆ.

ಮೂಲ್ಕಿಯ ಕಾರ್ನಾಡು ಕೆಗಾರಿಕಾ ಪ್ರದೇಶ ಬಳಿಯ ಪೆಟ್ರೋಲ್‌ ಪಂಪ್‌ ಬಳಿ ಅಗ್ನಿ ಶಾಮಕ ದಳದ ಸ್ಥಾಪನೆಗಾಗಿ ಹಲವಾರು ಇಲಾಖೆಗಳಿಂದ ಪರಿಶೀಲನೆ ಮತ್ತು ಇತರ ಇಲಾಖಾ ಕ್ರಮಗಳು ನಡೆದಿದ್ದರೂ ಸರಕಾರದ ದಿವ್ಯ ನಿರ್ಲಕ್ಷದಿಂದ ಈ ಯೋಜನೆಯ ಬಗ್ಗೆ ಯಾವುದೇ ನಿರ್ಧಾರ ಹೊರ ಬಾರದಿರುವುದು ಜನ ಪ್ರತಿನಿಧಿಗಳು ಮತ್ತು ಸರಕಾರದ ಮೇಲಿನ ವಿಶ್ವಾಸವನ್ನು ಸಾರ್ವಜನಿಕರಲ್ಲಿ ಕಡಿಮೆ ಮಟ್ಟಕ್ಕೆ ಇಳಿಸುವಂತಿದೆ.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.