ಮಕ್ಕಳ ಕಲಿಕಾ ಫಲ ಸಂವರ್ಧನೆಗೆ ಶ್ರಮಿಸಿ

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಸಾಧಿಸಲು ಸಾಧ್ಯವಾಗುವ ಪ್ರಮುಖ ಅಂಶಗಳ ಕ್ರಿಯಾಯೋಜನೆ ತಯಾರಿಸಿ

Team Udayavani, Feb 9, 2021, 5:14 PM IST

SSLC students

ಧಾರವಾಡ: ಕೇವಲ ಪಾಸಿಂಗ್‌ ಪ್ಯಾಕೇಜ್‌ನ ಬೆನ್ನು ಹತ್ತದೇ ಸ್ಕೋರಿಂಗ್‌ ಪ್ಯಾಕೇಜ್‌ ಮಾಡುವ ಮೂಲಕ ಮಕ್ಕಳ ಪ್ರಗತಿಗೆ ಶ್ರಮಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣದ ರಾಜ್ಯ ನಿರ್ದೇಶಕ ಎಂ. ಪ್ರಸನ್ನಕುಮಾರ ಹೇಳಿದರು.

ಧಾರವಾಡ ಗ್ರಾಮೀಣ ಬಿಇಒ ಕಚೇರಿ ಸಭಾಭವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿದ ಶಾಲಾ ಪ್ರಧಾನ ಗುರುಗಳಿಗಾಗಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್‌-19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಕಲಿಕೆಯ ಫಲಸಂವರ್ಧನೆಗೆ ನಮ್ಮ ಬೋಧಕ ಬಳಗ ಶಕ್ತಿ ಮೀರಿ ಶ್ರಮಿಸಬೇಕು ಎಂದರು.

ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ಸಾಧಿಸಲು ಸಾಧ್ಯವಾಗುವ ಪ್ರಮುಖ ಅಂಶಗಳುಳ್ಳ ಕ್ರಿಯಾಯೋಜನೆ ತಯಾರಿಸಬೇಕು. ರಸಪ್ರಶ್ನೆ ಕಾರ್ಯಕ್ರಮಗಳ ಸಂಘಟನೆ, ಶೈಕ್ಷಣಿಕ ಪ್ರದರ್ಶನ, ಅನಿರೀಕ್ಷಿತ ಪರೀಕ್ಷೆಗಳು, ಮೇಳಗಳು, ಸವಾಲ್‌-ಜವಾಬ್‌, ಮ್ಯೂಸಿಕಲ್‌ ಚೇರ್‌, ರಸಪ್ರಶ್ನೆ ಕಾರ್ಯಕ್ರಮ, ವಿಷಯವಾರು ಫೋರಂಗಳು, ಗುಂಪು ಅಭ್ಯಾಸ, ಪ್ರಾಜಕ್ಟ್ಗಳ  ನಿರ್ವಹಣೆ ಸೇರಿದಂತೆ ಹಲವಾರು ಕಲಿಕೆಯ ಫಲ ಸಂವರ್ಧನೆಯ ವಿಚಾರಗಳನ್ನು ಅವರು ಪ್ರತಿಪಾದಿಸಿದರು.

ಡಿಡಿಪಿಐ ಮೋಹನಕುಮಾರ್‌ ಹಂಚಾಟೆ, ಜಿಲ್ಲೆಯ ಅಭಿವೃದ್ಧಿ ಉಪನಿರ್ದೇಶಕ ಅಬ್ದುಲ್‌ ವಾಜೀದ್‌ ಖಾಜಿ, ಗ್ರಾಮೀಣ ತಾಲೂಕು ಬಿಇಒ ಉಮೇಶ ಬಮ್ಮಕ್ಕನವರ್‌, ಡಯಟ್‌ ಹಿರಿಯ ಉಪನ್ಯಾಸಕ ಎಂ.ಜಿ. ಮರಿಗೌಡರ, ಶಹರ ಬಿ.ಇ.ಒ. ಅಕºರ್‌ಅಲಿ ಖಾಜಿ, ಗ್ರಾಮೀಣ ಬಿ.ಆರ್‌.ಸಿ ಸಮನ್ವಯಾಧಿಕಾರಿ ನಹೀದಾ ದಫೇದಾರ ಸೇರಿದಂತೆ ತಾಲೂಕಿನ ಸಿಆರ್‌ಪಿ, ಬಿ.ಅರ್‌.ಪಿ., ಬಿ.ಐ.ಅರ್‌.ಟಿ., ಪ್ರೌಢ ಶಾಲಾ  ಮುಖ್ಯಾಧ್ಯಾಪಕರು, ವಿಷಯ ಶಿಕ್ಷಕರು ಹಾಜರಿದ್ದು, ನಿರ್ದೇಶಕರಿಗೆ ಮಾಹಿತಿ ಒದಗಿಸಿದರು.

 ಇದನ್ನೂ ಓದಿ :ಅಡುಗೆ ಅನಿಲ ಪೈಪ್‌ಲೈನ್‌ನಲ್ಲಿ ಸೋರಿಕೆ : ಜನರ ಆತಂಕ

ಸಂವಾದ: ಗ್ರಾಮೀಣ ತಾಲೂಕಿನ ಲಕಮಾಪುರ ಪ್ರಾಥಮಿಕ ಶಾಲೆ ಹಾಗೂ ಯಾದವಾಡದ ಸರ್ಕಾರಿ  ಪ್ರೌಢಶಾಲೆಗಳಿಗೆ ಭೇಟಿ ನೀಡಿ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ನಿರ್ದೇಶಕರು ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಕ್ಕಳು ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವುದನ್ನು ಪ್ರಶಂಸಿಸಿದರು. ಇಂಗ್ಲೀಷಿನಲ್ಲಿಯೂ ಇದೇ ರೀತಿ ಮಾತನಾಡಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಬಿ.ಇ.ಒ. ಉಮೇಶ ಬೊಮ್ಮಕ್ಕನವರ ತಮ್ಮ ತಾಲೂಕಿನಲ್ಲಿ ವಿಶೇಷವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿವಿನಫಲ ಸಂವರ್ಧನೆಗೆ ಕೈಕೊಂಡ ವಿಭಿನ್ನ ಕಾರ್ಯ  ಚಟುವಚಟಿಕೆಗಳನ್ನು ವಿವರಿಸಿದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.