ಲಾರಿ-ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ


Team Udayavani, Feb 9, 2021, 5:17 PM IST

Auto drivers protest

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಲಾರಿ ಮಾಲೀಕರ ಹಾಗೂ ಸಾಗಾಣಿಕೆದಾರರ ಸಂಘ, ಜಿಲ್ಲಾ ಆಟೋರಿಕ್ಷಾ ಚಾಲಕರ ಸಂಘದ ವತಿಯಿಂದ ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ  ನಡೆಸಲಾಯಿತು.

ಏರಿಕೆ ಆಗಿರುವ ಡೀಸೆಲ್‌, ಪೆಟ್ರೋಲ್‌ ಬೆಲೆ ಲೀಟರ್‌ಗೆ 50 ರೂ. ಒಳಗೆ ಇಳಿಸಬೇಕು. ಸರಕು ಸಾಗಾಣಿಕೆಗೆ ಕಿಲೋ ಮೀಟರ್‌ ಪ್ರಕಾರ ಸೂಕ್ತ ಬಾಡಿಗೆ ನಿಗದಿ ಮಾಡಬೇಕು. ಹು-ಧಾ ಬೈಪಾಸ್‌ನಲ್ಲಿ ಸ್ಥಳೀಯ ವಾಹನಗಳಿಗೆ ಶುಲ್ಕ ರಹಿತ ಸಂಚರಿಸಲು ಮುಕ್ತ ಅವಕಾಶ ಕಲ್ಪಿಸಬೇಕು. 4 ವರ್ಷಗಳಿಂದ ಆಟೋಗಳ ಪ್ರಯಾಣ ದರ ಪುನರ್‌ ವಿಮರ್ಶಿಸಿಲ್ಲ. ಹೀಗಾಗಿ ಸಭೆ ಕರೆದು ದರ ನಿಗದಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿ ವರ್ಷ ವಾಹನ ವಿಮೆ ಏರಿಕೆ ನಿಲ್ಲಿಸಬೇಕು. ಸರ್ಕಾರ ಟ್ರಕ್‌ ಟರ್ಮಿನಲ್‌ಗೆ ಮೀಸಲಿಟ್ಟ ಜಾಗದಲ್ಲಿ ಟರ್ಮಿನಲ್‌ ನಿರ್ಮಿಸಿ ಟ್ರಾನ್ಸ್‌ಪೊàರ್ಟ್‌ಗಳಿಗೆ ಜಾಗ ಒದಗಿಸಬೇಕು. ಕೋವಿಡ್‌ ಹಿನ್ನೆಲೆಯಲ್ಲಿ ನವೀಕರಣ (ಪಾಸಿಂಗ್‌) ಮಾಡಿಸದ ಆಟೋಗಳಿಗೆ ಯಾವುದೇ ದಂಡ ವಿ ಧಿಸದೆ ನವೀಕರಣಕ್ಕೆ 3 ತಿಂಗಳ ಅವಕಾಶ ನೀಡಬೇಕು. ಆಟೋ ಮೀಟರ್‌ ಗಳಿಗೆ ಹೆಚ್ಚಿನ ದಂಡ ವಿ ಧಿಸುವುದನ್ನು ಕೈಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಪ್ರಸ್ತುತ ದಿನಗಳಲ್ಲಿ ಸಾಗಣೆ ವಾಹನದ ಮೂಲಕ ಜೀವನ ಸಾಗಿಸುವುದೇ ದುಸ್ತರವಾಗಿದ್ದು, ಇಂತಹ ಸಮಯದಲ್ಲಿ ದುಬಾರಿ ದಂಡ ವಿಧಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ :ಮಕ್ಕಳ ಕಲಿಕಾ ಫಲ ಸಂವರ್ಧನೆಗೆ ಶ್ರಮಿಸಿ

ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ,ಪಿ.ಎಚ್‌. ನೀರಲಕೇರಿ, ಗೈಬುಸಾಬ ಹೊನ್ಯಾಳ, ಗಂಗಾಧರ ಹೊಸಮನಿ, ಶಂಬುಕುಮಾರ ಸುಂಕದ, ಆರ್‌.ಎಸ್‌. ಪಠಾಣ, ಸುನೀಲ ಕಲಾಲ, ಐ.ಎಂ. ಜವಳಿ, ಬಿ.ಎ. ಮುಧೋಳ, ದೇವಾನಂದ ಜಗಾಪುರ, ಬಾಬಾಜಾನ ಮುಧೋಳ, ರಮೇಶ ಬೋಸ್ಲೆ, ಎ.ಎಸ್‌. ಪೀರಜಾದೆ, ಬಶೀರಹ್ಮದ ಮುಲ್ಲಾ, ಸುನೀಲ ಆಗಲಾವಿ, ಅಜೀಮ ಮೊಮೀನ, ಎಂ.ಎಂ. ಬೇಪಾರಿ, ಸುಲೇಮಾನ ಶೇಖ, ಚಂದ್ರಶೇಖರ ಬೆಟಗೇರಿ, ಲಕ್ಷ್ಮಣ ಬಕ್ಕಾಯಿ ಇದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.