ಹೆಣ್ಣು ಮಕ್ಕಳ ಜನನ ಸಂಭ್ರಮಿಸಿ: ಪಾಟೀಲ


Team Udayavani, Feb 9, 2021, 7:04 PM IST

BC patil

ಹಿರೇಕೆರೂರ: ಮಗ ಮತ್ತು ಮಗಳು ಇಬ್ಬರೂ ಸಮಾನರು ಎನ್ನುವುದು ನಮ್ಮ ಮಂತ್ರವಾಗಿರಬೇಕೆಂಬ ಉದ್ದೇಶದಿಂದ ಪ್ರಧಾನಿ ಮೋದಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಹೆಣ್ಣು ಮಕ್ಕಳ ಜನನವನ್ನು ನಾವು ಖುಷಿಯಿಂದ ಸಂಭ್ರಮಿಸಬೇಕೆಂಬ ಪ್ರಧಾನಿಯವರ ಕರೆ ಪಾಲಿಸಬೇಕು ಎಂದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಆರಂಭಿಸಿದ ಬಳಿಕ ಬಹುತೇಕ ಎಲ್ಲ ರಾಜ್ಯಗಳಲ್ಲೂ ಬಹುಸ್ತರೀಯ ಜಿಲ್ಲಾ ಕಾರ್ಯ ಯೋಜನೆ ಜಾರಿಗೆ ತರಲಾಗಿದೆ. ಯೋಜನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಭಿಯಾನದ ಕುರಿತು ಬೀದಿ ನಾಟಕ ಆಯೋಜಿಸಿ, ಸಮುದಾಯಗಳನ್ನು ದೊಡ್ಡ ಮಟ್ಟದಲ್ಲಿ ತಲುಪಲು, ಸರ್ಕಾರಿ ಇಲಾಖೆ ಬಳಸಿಕೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಇಲಾಖೆ ವತಿಯಿಂದ ಸರ್ಕಾರ ಹಲವು ಸಮಾವೇಶ ಆಯೋಜಿಸಿ ಜಾಗೃತಿ ಮೂಡಿಸುತ್ತಿದೆ ಎಂದರು.

 ಇದನ್ನೂ ಓದಿ :ಬ್ಯಾಡಗಿ ಮಾರುಕಟ್ಟೆಗೆ 1,97,796 ಮೆಣಸಿನಕಾಯಿ ಚೀಲ ಆವಕ

ಈ ವೇಳೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಜಿಪಂ ಸದಸ್ಯ ಎನ್‌.ಎಂ. ಈಟೇರ, ತಾಪಂ ಅಧ್ಯಕ್ಷ ಬಂಗಾರೆಪ್ಪ ಇಕ್ಕೇರಿ, ಉಪಾಧ್ಯಕ್ಷೆ ಸುಜಾತಾ ಕೊಟಗಿಮನಿ, ಗ್ರಾಪಂ ಅಧ್ಯಕ್ಷೆ ಕಾವ್ಯಾ ಹಿತ್ತಲಮನಿ, ಎಪಿಎಂಸಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಸಿಡಿಪಿಒ ವಿಜಯಕುಮಾರ, ಎಸಿಡಿಪಿಒ ಗೀತಾ ಬಾಳಿಕಾಯಿ, ಪಿಡಿಒ ರಂಗಪ್ಪ ವಾಲ್ಮೀಕಿ ಇತರರಿದ್ದರು.

ಟಾಪ್ ನ್ಯೂಸ್

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.