ಆಸ್ಟ್ರೇಲಿಯನ್‌ ಓಪನ್ :‌ ಮೊದಲ ಸುತ್ತಿನಲ್ಲೇ ಸುಮಿತ್‌ ನಾಗಲ್‌ಗೆ ಸೋಲು


Team Udayavani, Feb 9, 2021, 11:25 PM IST

ಆಸ್ಟ್ರೇಲಿಯನ್‌ ಓಪನ್‌ ಸುಮಿತ್‌ ನಾಗಲ್‌ಗೆ ಸೋಲು

ಮೆಲ್ಬರ್ನ್: ಭಾರತದ ಸುಮಿತ್‌ ನಾಗಲ್‌ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲನುಭವಿಸಿ ನಿರ್ಗಮಿಸಿದ್ದಾರೆ. ಲಿಥುವೇನಿಯಾದ ರಿಕಾರ್ಡಸ್‌ ಬೆರಂಕಿಸ್‌ ವಿರುದ್ಧ ಸುಮಿತ್‌ 2-6, 5-7, 3-6 ಅಂತರದಿಂದ ಪರಾಭವಗೊಂಡರು. ಇದರೊಂದಿಗೆ ಕೂಟದಲ್ಲಿ ಭಾರತದ ಸಿಂಗಲ್ಸ್‌ ಸವಾಲು ಅಂತ್ಯಗೊಂಡಿದೆ.

ಆ್ಯಶ್ಲಿ ಬಾರ್ಟಿಗೆ ಸುಲಭ ಜಯ
ವನಿತಾ ಸಿಂಗಲ್ಸ್‌ನಲ್ಲಿ ಆತಿಥೇಯ ನಾಡಿದ ಆ್ಯಶ್ಲಿ ಬಾರ್ಟಿ ಕೇವಲ 44 ನಿಮಿಷಗಳಲ್ಲಿ ಡಂಕಾ ಕೊವಿನಿಕ್‌ ಅವರನ್ನು ಪರಾಭವಗೊಳಿಸಿ ದ್ವಿತೀಯ ಸುತ್ತು ಪ್ರವೇಶಿಸಿದರು. ಬಾರ್ಟಿ ಎದುರಾಳಿಗೆ ಒಂದೂ ಅಂಕ ಬಿಟ್ಟುಕೊಡಲಿಲ್ಲ. ಗೆಲುವಿನ ಅಂತರ 6-0, 6-0.

ಹಾಲಿ ಚಾಂಪಿಯನ್‌ ಸೋಫಿಯಾ ಕೆನಿನ್‌ 7-5, 6-4ರಿಂದ ಮ್ಯಾಡಿಸನ್‌ ಇಂಗ್ಲಿಸ್‌ ವಿರುದ್ಧ ಜಯ ಸಾಧಿಸಿದರು. ಆದರೆ ಮಾಜಿ ಚಾಂಪಿಯನ್‌ ವಿಕ್ಟೋರಿಯಾ ಅಜರೆಂಕಾ ಮೊದಲ ಸುತ್ತಿ ನಲ್ಲೇ ಎಡವಿದರು. ಇವರೆದುರು ಕೆಸ್ಸಿಕಾ ಪೆಗುಲಾ 7-5, 6-4 ಅಂತರದಿಂದ ಗೆದ್ದು ಬಂದರು.ಬ್ರಿಟನ್ನಿನ ಜೋಹಾನ್ನಾ ಕೊಂಟಾ ಪಂದ್ಯದ ನಡುವೆ ಗಾಯಾಳಾಗಿ ಕೂಟವನ್ನು ತ್ಯಜಿಸಿದರು.

ಇದನ್ನೂ ಓದಿ:ಇನ್ನು ವಾರದಲ್ಲಿ 4 ದಿನ ಕೆಲಸ, 3 ರಜೆ? ಕಾರ್ಮಿಕ ನಿಯಮಾವಳಿ ಬದಲಾವಣೆಗೆ ಮುಂದಾದ ಕೇಂದ್ರ

ರಫೆಲ್‌ ನಡಾಲ್‌ ಜಯ
ಪುರುಷರ ಸಿಂಗಲ್ಸ್‌ನಲ್ಲಿ ಸರ್ಬಿಯಾದ ಲಾಸ್ಲೊ ಡಿಜೆರ್‌ ಅವರನ್ನು 6-3, 6-4ರಿಂದ ಮಣಿಸಿದ ರಫೆಲ್‌ ನಡಾಲ್‌ ಮೊದಲ ಸುತ್ತು ದಾಟಿದರು. ರಶ್ಯದ ಎಟಿಪಿ ಕಪ್‌ ಹೀರೋಗಳಾದ ಡ್ಯಾನಿಲ್‌ ಮೆಡ್ವೆಡೇವ್‌, ಆ್ಯಂಡ್ರೆ ರುಬ್ಲೇವ್‌ ಕೂಡ ಮೊದಲ ಸುತ್ತಿನಲ್ಲಿ ಜಯ ಸಾಧಿಸಿದ್ದಾರೆ.

ಟಾಪ್ ನ್ಯೂಸ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.