ಮಲಯಾಳಂ ಚಲನಚಿತ್ರ “ಜಲ್ಲಿಕಟ್ಟು” ಗೆ ಕೈ ತಪ್ಪಿದ ಆಸ್ಕರ್  

93 ನೇ ಅಕಾಡೆಮಿ ಅವಾರ್ಡ್ ಗೆ ಆಯ್ಕೆಯಾಗದೇ ಹೊರಗುಳಿದ ಜಲ್ಲಿಕಟ್ಟು

Team Udayavani, Feb 10, 2021, 4:57 PM IST

Malayalam film ‘Jallikattu’ out of Oscar race

ಕ್ಯಾಲಿಫೋರ್ನಿಯಾ :  ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದು ಅಂತರಾಷ್ಟ್ರೀಯ ಫೀಚರ್ ಫಿಲ್ಮ್ ವಿಭಾಗಕ್ಕೆ ಪ್ರವೇಶ ಪಡೆದ ಭಾರತೀಯ ಮಲಯಾಳಂ ಚಲನಚಿತ್ರ “ಜಲ್ಲಿಕಟ್ಟು” 93 ನೇ ಅಕಾಡೆಮಿ ಅವಾರ್ಡ್ ಗೆ ಆಯ್ಕೆಯಾಗದೇ ವಿಫಲವಾಗಿದೆ.

ಬುಧವಾರ(ಫೆ.10)ದಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಹಾಗೂ ಸೈನ್ಸ್ ಹೊರಡಿಸಿದ 9 ವಿಭಾಗಗಳ ಶಾರ್ಟ್ ಲಿಸ್ಟ್ ನಿಂದ ಲಿಜೊ ಜೋಸ್ ಪೆಲ್ಲಿಸ್ಸೆರಿ ಅವರ ಮಲಯಾಳಂ ಚಿತ್ರ “ಜಲ್ಲಿಕಟ್ಟು” ಹೊರಗುಳಿದಿದೆ.

ಓದಿ : “ಇ’ವಾಹನಗಳತ್ತ ಜನರ ಚಿತ್ತ

ಅಕಾಡೆಮಿ ಬಿಡುಗಡೆಗೊಳಿಸಿದ ಶಾರ್ಟ್ ಲಿಸ್ಟ್ ನಲ್ಲಿ  15 ಚಲನಚಿತ್ರಗಳು ಮುಂದಿನ ಸುತ್ತಿಗೆ ಆಯ್ಕೆಗೊಂಡಿವೆ. 93 ದೇಶಗಳ ಚಲನಚಿತ್ರಗಳು ಅಕಾಡೆಮಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು.

ಹರೀಶ್ ಅವರ Maoist(ಮಾವೋವಾದಿ) ಎಂಬ ಸಣ್ಣ ಕಥೆಯಾಧಾರಿತ “ಜಲ್ಲಿಕಟ್ಟು” ಚಿತ್ರದಲ್ಲಿ ಆ್ಯಂಟೋನಿ ವಾರ್ಗೀಸ್, ಚೆಂಬನ್ ವಿನೋದ್ ಜೋಸ್, ಸಬುಮೊನ್ ಅಬ್ದುಸಮದ್, ಸಂತಿ ಬಾಲಚಂದ್ರನ್ ಒಳಗೊಂಡ ದೊಡ್ಡ ತಾರಾಗಣವೇ ಇದ್ದಿತ್ತು.

ಕೇರಳದ ಖಸಾಯಿಕಾನೆಯೊಂದರಿಂದ ಅಪಹರಿಸಲ್ಪಟ್ಟ ಒಂದು ಎಮ್ಮೆಯ ಸುತ್ತ ಕಥೆ ನಡೆಯುತ್ತದೆ. ಅದರ ಬೆನ್ನು ಹಿಡಿದ ಪಟ್ಟಣವಾಸಿಗಳಿಂದ ಗದ್ದಲ ಸೃಷ್ಟಿಯಾಗುತ್ತದೆ. ಇಡೀ ಚಿತ್ರದಲ್ಲಿ ಕಥಾವಸ್ತು ಮಾನವೀಯತೆಯ ಕರಾಳ ಮುಖವನ್ನು ತೋರಿಸುತ್ತದೆ.

ಇನ್ನು, ಆಸ್ಕರ್ ಪ್ರಶಸ್ತಿಗಾಗಿ ಅಂತಿಮ ನಾಮಪತ್ರಗಳನ್ನು ಮಾರ್ಚ್ 15 2021ರಂದು ಘೋಷಿಸಲಾಗುತ್ತದೆ. ಏಪ್ರಿಲ್ 25ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಓದಿ : ಮೆಡಿಕಲ್‌ ಕಾಲೇಜಿಗೆ ಡೀನ್‌ ನೇಮಕಕ್ಕೆ ಆಗ್ರಹ

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.