ಮೂಲಸೌಕರ್ಯಕ್ಕೆ  3 ಕೋಟಿ

ಪಂಚಲಿಂಗೇಶ್ವರದಲ್ಲಿ ಬುಗ್ಗಿ ಅಭಿವೃದ್ಧಿ ಗೆ 59.61ಲಕ್ಷ  ರೂ.

Team Udayavani, Feb 10, 2021, 4:58 PM IST

MLA Avinash Jadhav

ಚಿಂಚೋಳಿ: ಪುರಸಭೆ ವ್ಯಾಪ್ತಿಯ ಚಂದಾಪುರ-ಚಿಂಚೋಳಿ ಅವಳಿ ಪಟ್ಟಣದಲ್ಲಿರುವ ವಿವಿಧ  ಕಾಲೋನಿಗಲ್ಲಿ ಮೂಲಸೌಕರ್ಯ ಅಭಿವೃದ್ಧಿಗೋಸ್ಕರ ಸರ್ಕಾರದಿಂದ 3ಕೋಟಿ ರೂ. ಮಂಜೂರಿ ಮಾಡಲಾಗಿದೆ ಎಂದು ಶಾಸಕ ಡಾ| ಅವಿನಾಶ ಜಾಧವ ಹೇಳಿದರು.

ಪಟ್ಟಣದ ಹಾರಕೂಡ ಚೆನ್ನಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಪುರಸಭೆ ಚಿಂಚೋಳಿ ಮತ್ತು ಪೌರಾಡಳಿತ ಇಲಾಖೆಯಿಂದ ಮುಖ್ಯಮಂತ್ರಿಗಳ ವಿವೇಚನಾ ನಿಧಿ  ಅಡಿ  ಸ್‌ಎಫ್‌ಸಿ ವಿಶೇಷ 3ಕೋಟಿ ರೂ. ಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಅವುಗಳ ಅಭಿವೃದ್ಧಿ ಆಗಬೇಕಿದೆ. ಪಟ್ಟಣದ ಮುಲ್ಲಾಮಾರಿ ನದಿ ಹತ್ತಿರ ಪಂಚಲಿಂಗೇಶ್ವರದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಬುಗ್ಗಿಯನ್ನು ನೋಡಿದ್ದೆ.  ಅದನ್ನುಅಭಿವೃದ್ಧಿಪಡಿಸಲು, ಪ್ರವಾಸಿ ತಾಣ ಮಾಡಲು ಸರ್ಕಾರದಿಂದ 59.61ಲಕ್ಷ ರೂ.  ಮಂಜೂರಿಗೊಳಿಸಿದ್ದೇನೆ. ಅದೀಗ ಪ್ರಗತಿಯಾಗುತ್ತಿದೆ ಎಂದರು.

ಪಟ್ಟಣದಲ್ಲಿರುವ ಬಡವರಿಗೋಸ್ಕರ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 400 ಮನೆಗಳು ಮಂಜೂರಿಯಾಗಿವೆ. ಅಧಿಕಾರಿಗಳು ತಾಲೂಕಿನ ಅಭಿವೃದ್ಧಿಗೆ ಸ್ಪಂದಿಸಬೇಕು. ಪಟ್ಟಣದ ಅಭಿವೃದ್ಧಿಗೆ ಪಕ್ಷಭೇದ ಮೆರೆತು ಶ್ರಮಿಸೋಣ ಎಂದರು.

ಪುರಸಭೆ ಸದಸ್ಯ ಅಬ್ದುಲ್ಲ ಬಾಸೀತ್‌ ಮಾತನಾಡಿ, ಪುರಸಭೆಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕೆಲಸಗಳು ಅನುದಾನದ ಕೊರತೆಯಿಂದ ಸ್ಥಗಿತವಾಗಿವೆ. ಮುಲ್ಲಾಮಾರಿ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ  ನಿರ್ಮಾಣ ಕೆಲಸ ಸ್ಥಗಿತವಾಗಿದೆ. ಈದಗಾ ಮೈದಾನ ಹತ್ತಿರ ಬಡವರಿಗೋಸ್ಕರ ನೀಡಿದ ಮನೆಗಳ ಬಿಲ್ಲು ಪಾವತಿ ಆಗಿಲ್ಲ. ಕೂಡಲೇ ಸರ್ಕಾರದಿಂದ ಅನುದಾನ ಮಂಜೂರಿ ಮಾಡಬೇಕು ಎಂದು ಕೋರಿದರು.

ಇದನ್ನೂ ಓದಿ :ಮಲಯಾಳಂ ಚಲನಚಿತ್ರ “ಜಲ್ಲಿಕಟ್ಟು” ಗೆ ಕೈ ತಪ್ಪಿದ ಆಸ್ಕರ್  

ತಾ.ಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಅಧ್ಯಕ್ಷೆ ಜಗದೇವಿ ಗಡಂತಿ, ಉಪಾಧ್ಯಕ್ಷ ಸೈಯದ್‌ ಶಬ್ಬೀರ ಅಹೆಮದ್‌, ಎಇಇ ಗುರುರಾಜ ಜೋಶಿ,ಪುರಸಭೆ ಮುಖ್ಯಾಧಿ ಕಾರಿ ಲೋಹಿತ ಕಟ್ಟಿಮನಿ, ಜೆಇ ದೇವೇಂದ್ರಪ್ಪ ಕೋರವಾರ, ಜೆಇ ಗಿರಿರಾಜ ನಾಟಿಕಾರ, ಜಾವೇದ, ಸದಸ್ಯರಾದ ರೂಪಕಲಾ ಕಟ್ಟಿಮನಿ, ಸುಲೋಚನಾ ಕಟ್ಟಿ, ಜಗನ್ನಾಥ ಗುತ್ತೇದಾರ, ಶಿವಕುಮಾರ ಪೋಚಾಲಿ, ನಾಗೀಂದ್ರಪ್ಪ ಗುರಂಪಳ್ಳಿ, ಬಸವರಾಜ ಸಿರಸಿ, ಅನ್ವರ್‌ ಖತೀಬ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಜಗದೀಶಸಿಂಗ್‌ ಠಾಕೂರ, ಸಂತೋಷ ಗಡಂತಿ, ಅಜೀತ ಪಾಟೀಲ, ಸತೀಶರೆಡ್ಡಿ ತಾಜಲಾಪುರ ಇನ್ನಿತರರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.