ಸಮಯಕ್ಕೆ ಬಾರದ ಬಸ್‌: ವಿದ್ಯಾರ್ಥಿಗಳ ಪರದಾಟ


Team Udayavani, Feb 11, 2021, 12:58 PM IST

Bus that is not on time

ದೊಡ್ಡಬಳ್ಳಾಪುರ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ.

ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.ತಾಲೂಕಿನ ದೊಡ್ಡಬೆಳವಂಗಲ, ಸಾಸಲು, ಕನಸವಾಡಿ  ತೂಬಗೆರೆ ಸೇರಿದಂತೆ ಎಲ್ಲ ಹೋಬಳಿಯ ವಿದ್ಯಾರ್ಥಿಗಳು ಪದವಿ ಕಾಲೇಜುಗಳಿಗೆ ತಾಲೂಕು ಕೇಂದ್ರಕ್ಕೆ ಬರಬೇಕು. ತಾಲೂಕು ಕೇಂದ್ರದಿಂದ 28 ಕಿ.ಮೀ. ದೂರದ ಸಾಸಲು ಹೋಬಳಿಯಲ್ಲಿ ಪದವಿಪೂರ್ವಕಾಲೇಜು ಇಲ್ಲ.

ಇಲ್ಲಿನ ಎಲ್ಲ ವಿದ್ಯಾರ್ಥಿಗಳು  20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಕಾಲೇಜು ತಲುಪಲು ಸಾಧ್ಯ. ಆದರೆ, ಸಮಯಕ್ಕೆ ಸರಿಯಾಗಿ ಬಸ್‌ ಸೌಲಭ್ಯ ಇಲ್ಲವೆಂದು ವಿದ್ಯಾರ್ಥಿಗಳಪೋಷಕರು ದೂರಿದ್ದಾರೆ.

ಇದನ್ನೂ ಓದಿ:ದೆಹಲಿಯ ರೈತ ಹೋರಾಟಕ್ಕೆ ಬೆಂಬಲ  

ಬಸ್ಆರಂಭಕ್ಕೆ ಕ್ರಮ: ಗ್ರಾಮೀಣ ಪ್ರದೇಶದಲ್ಲಿ ಎಂದಿನಂತೆ ಸಾರಿಗೆ ಸಂಸ್ಥೆಗಳ ಬಸ್‌ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬಸ್‌ ಸಮಯದಲ್ಲಿ ಸ್ಪಲ್ಪ ವ್ಯತ್ಯಾಸಗಳಾಗಿರಬಹುದು. ಹೆಚ್ಚುವರಿ ಬಸ್‌ ಕಳುಹಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಡಿಫೋ ವ್ಯವಸ್ಥಾಪಕ ಆನಂದ್‌ ತಿಳಿಸಿದ್ದಾರೆ.

ತರಗತಿಗೆ ಗೈರು: ಈ ಬಸ್‌ಗಳು ಶಾಲೆಯ ಸಮಯಕ್ಕೆ ಸರಿಯಾಗಿ ಬರುವುದು ಅಪರೂಪ. ಅದರಲ್ಲೂ ರಸ್ತೆಗಳಲ್ಲಿಯೇ ಕೆಟ್ಟು ನಿಂತು ವಾರಕ್ಕೆ ಒಮ್ಮೆಯಾದರು ತರಗತಿಗೆ ಗೈರು ಹಾಕುವಂತಾಗಿದೆ. ಇದರ ವಿರುದ್ಧ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಯಾರುಕ್ರಮ ಕೈಗೊಂಡಿಲ್ಲ ಎಂದು ನೆಲ್ಲುಕುಂಟೆ ಗ್ರಾಮ  ವಿದ್ಯಾರ್ಥಿಗಳು ದೂರಿದ್ದಾರೆ.

ಟಾಪ್ ನ್ಯೂಸ್

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.