ಮುಂದಿನ ಟಾರ್ಗೆಟ್ ಗೋಕಾಕ, ಪಕ್ಷ ಬಯಸಿದರೆ ಅಲ್ಲಿಂದಲೇ ಸ್ಪರ್ಧೆ: ಲಕ್ಷ್ಮೀ ಹೆಬ್ಬಾಳಕರ್


Team Udayavani, Feb 12, 2021, 3:12 PM IST

lakshmi hebbalkar

ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದರೆ ಗೋಕಾಕದಿಂದ ಸ್ಪರ್ಧಿಸುವುದಾಗಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದು, ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ‌ ಅವರು ಗ್ರಾಮೀಣ ಕ್ಷೇತ್ರದಲ್ಲಿ ಟಾರ್ಗೆಟ್ ಮಾಡುತ್ತಿದ್ದಾರೆ, ಮಾಡಲಿ. ನಾನೂ ಇನ್ನು ಮುಂದೆ ರಮೇಶ ಪ್ರತಿನಿಧಿಸುವ ಗೋಕಾಕ್​ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದರೆ ಗೋಕಾಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುತ್ತೇನೆ ಎಂದು ಹೆಬ್ಬಾಳಕರ್ ಅಚ್ಚರಿಯ ಹೇಳಿಕೆ ನೀಡಿದರು.

ಇದನ್ನೂ ಓದಿ:ನನ್ನ ಹೆಸರಲ್ಲಿ‌ ಬೇಡ, ರಾಜ್ಯದ ಜನರ ಹೆಸರಲ್ಲಿ ಪೂಜೆ ಮಾಡಿ ಎಂದ ಸಿದ್ದರಾಮಯ್ಯ

ಸಚಿವ ರಮೇಶ ಜಾರಕಿಹೊಳಿ‌ ನೀಡುತ್ತಿರುವ ಹೇಳಿಕೆ, ಆರೋಪಕ್ಕೆ ನಾನೇನೂ ಮೌನವಾಗಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನ ಗ್ರಾಮೀಣ ಕ್ಷೇತ್ರದ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಜನರ ಸೇವೆ ಮಾಡುತ್ತ ನಾನು ಮುಂದುವರಿಯುತ್ತೇನೆ. ಕ್ಷೇತ್ರದ ಜನರಿಂದಲೇ ಜಾರಕಿಹೊಳಿ ಅವರಿಗೆ ತಕ್ಕ ಉತ್ತರ ಕೊಡಬೇಕು ಅಂದುಕೊಂಡಿದ್ದೇನೆ ಎಂದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ರವಿವಾರ ಗ್ರಾ.ಪಂ ನೂತನ ಸದಸ್ಯರಿಗೆ ಹಮ್ಮಿಕೊಂಡಿರುವ ಸನ್ಮಾನಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಬ್ಬಾಳಕರ,  ನಾಲ್ಕೈದು ರಾಜ್ಯಗಳಲ್ಲಿ ಶಾಸಕರನ್ನು ಹೈಜಾಕ್ ಮಾಡಿಯೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ನು ನನ್ನ ಕ್ಷೇತ್ರದ ಗ್ರಾಪಂ ಸದಸ್ಯರ ಹೈಜಾಕ್ ಯಾವ ಲೆಕ್ಕ ಬಿಡಿ. ಅವರು ಪ್ರಜಾಪ್ರಭುತ್ವ ಮೇಲೆಯೇ ವಿಶ್ವಾಸ ಕಳೆದುಕೊಂಡಿದ್ದಾರೆ. ಎಲ್ಲವನ್ನೂ ಎದುರಿಸಲು ನಾನು ಸಮರ್ಥಳಿದ್ದೇನೆ ಎಂದು ಹೇಳಿದರು

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.