ಚೆನ್ನೈ; ಪಟಾಕಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ…11 ಜನ ಸಾವು


Team Udayavani, Feb 12, 2021, 6:17 PM IST

Fire Cracker Factory

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 11 ಜನ ಸಾವನ್ನಪ್ಪಿ, 36 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧನಗರದಲ್ಲಿ ನಡೆದಿದೆ.ಚೆನ್ನೈನಿಂದ 500 ಕಿ.ಮೀ ದೂರದಲ್ಲಿರುವ ವಿರುಧನಗರದ ಪಟಾಕಿ ಕಾರ್ಖಾನೆಯಲ್ಲಿ ಇಂದು (ಫೆ.12) ಮಧ್ಯಾಹ್ನ 1.30 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ವರದಿ ಹೇಳಿದೆ.

ಪಟಾಕಿಗಳಿಗೆ ಕೆಲವೊಂದು ರಾಸಾಯನಿಕ ಮಿಶ್ರಣ ಮಾಡುವ ವೇಳೆ ಅಗ್ನಿ ಹೊತ್ತಿಕೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಇನ್ನು ಘಟನೆ ಕುರಿತು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಧನ ಘೋಷಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ  ಪಳನಿಸ್ವಾಮಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

13

Tragic: ಗುಜರಾತ್‌ ಗೇಮಿಂಗ್‌ ಜೋನ್‌ ನಲ್ಲಿ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಜೀವ ದಹನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.