ಬೆಳ್ತಂಗಡಿ: ಕ್ಷೇತ್ರ ಪುನರ್‌ ವಿಂಗಡಣೆ

 ತಾಲೂಕು ಪಂಚಾಯತ್‌ನ 5 ಸ್ಥಾನ ಇಳಿಕೆ, ಜಿಲ್ಲಾ ಪಂಚಾಯತ್‌ನ 1 ಸ್ಥಾನ ಏರಿಕೆ

Team Udayavani, Feb 13, 2021, 2:40 AM IST

ಬೆಳ್ತಂಗಡಿ: ಕ್ಷೇತ್ರ ಪುನರ್‌ ವಿಂಗಡಣೆ

ಬೆಳ್ತಂಗಡಿ: ತಾ.ಪಂ., ಹಾಗೂ ಜಿ.ಪಂ. ಚುನಾವಣೆ ಸಮೀಪಿಸುತ್ತಿರುವಂತಯೇ ಕ್ಷೇತ್ರ ಪುನರ್‌ ವಿಂಗಡಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಚುನಾವಣ ಆಯೋಗವು ಆದೇಶ ಹೊರಡಿಸಿದ್ದು, ಫೆ.17ರೊಳಗಾಗಿ ಪುನರ್‌ ವಿಂಗಡಣೆ ಪ್ರಕ್ರಿಯೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಆಯಾಯಾ ತಾಲೂಕುಗಳಿಗೆ ಸೂಚನೆ ಹೊರಡಿಸಿದೆ.

ಅದರಂತೆ ಬೆಳ್ತಂಗಡಿ ತಾಲೂಕಿನಲ್ಲಿ ತಾ.ಪಂ. 21ಹಾಗೂ ಜಿ.ಪಂ. 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಹಿಂದೆ ತಾ.ಪಂ. 26 ಕ್ಷೇತ್ರಗಳಿದ್ದು 21ಕ್ಕೆ ಇಳಿದಿದೆ. 7 ಕ್ಷೇತ್ರಗಳಿದ್ದ ಜಿ.ಪಂ. 8 ಕ್ಷೇತ್ರಕ್ಕೆ ಏರಿಕೆಯಾಗಿದೆ. ಪ್ರತೀ ತಾ.ಪಂ. ಚುನಾವಣ ಶಾಖೆಯಿಂದ ರಾಜ್ಯ ಚುನಾವಣಾ ಆಯೋಗದ ನಿರ್ದೇ ಶನದಂತೆ ತಾ.ಪಂ. ಜಿ.ಪಂ. ವಿಂಗಡಣೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ.

ಜನಸಂಖ್ಯೆವಾರು, ಗ್ರಾ.ಪಂ. ವಾರು, ಭೌಗೋಳಿಕವಾರು ವಿಂಗಡಣೆ ಪ್ರಕ್ರಿಯೆ ನಡೆಸಬೇಕಿದೆ. ಈಗಾಗಲೇ ಒಂದು ಗ್ರಾಮ ಪಂಚಾಯತ್‌ ವ್ಯಾಪ್ತಿಗೊಳಪಟ್ಟಂತೆ ಎರಡು ಅಥವಾ ಮೂರು ಗ್ರಾಮಗಳಿದ್ದಲ್ಲಿ ಯಾವುದೇ ಕಾರಣಕ್ಕೂ ಗ್ರಾಮ ಪ್ರತ್ಯೇಕಿಸುವಂತಿಲ್ಲ. ಸಮೀಪದ ಗ್ರಾಮವನ್ನು ಪರಿಗಣಿಸಿ ವಿಂಗಡಿಸಬೇಕಿದೆ.

ತಾ.ಪಂ., ಜಿ.ಪಂ. ಜನಸಂಖ್ಯೆ ಮಿತಿ :

ಹಿಂದೆ ತಾ.ಪಂ. ಕ್ಷೇತ್ರವಾರು ವಿಂಗಡಣೆಗೆ 10 ಸಾವಿರ ಜನಸಂಖ್ಯೆ ಆಧರಿಸಲಾಗಿತ್ತು. ಪ್ರಸಕ್ತ ಬೆಳ್ತಂಗಡಿಯಲ್ಲಿ ತಾ.ಪಂ. ಕ್ಷೇತ್ರ 26ರಿಂದ 21 ಕ್ಷೇತ್ರಗಳಿಗೆ ಇಳಿಕೆಯಾಗಿದ್ದರಿಂದ ಜನಸಂಖ್ಯೆವಾರು ವಿಂಗಡಣೆ ಸಾಮರ್ಥ್ಯ 12,500 ಕ್ಕೆ ಏರಿಸಲಾಗಿದೆ. ಜಿ.ಪಂ. ಕ್ಷೇತ್ರವಾರು ವಿಂಗಡಣೆಗೆ 35,000 ಮಿತಿ ನೀಡಲಾಗಿದೆ ಎಂದು ಚುನಾವಣ ಶಾಖೆಯ ನಾರಾಯಣ ಗೌಡ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಕ್ಷೇತ್ರವಾರು ವಿಂಗಡಣೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಫೆ. 17ರೊಳಗಾಗಿ ಜಿಲ್ಲಾಧಿಕಾರಿಗೆ ಒಪ್ಪಿಸಬೇಕಿದೆ. ಬಳಿಕ ಡಿಸಿ ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಸರಕಾರವು ಕರಡು ಪ್ರತಿ ರಚಿಸಿ ಈ ತಿಂಗಳ ಒಳಗಾಗಿ ಸಾರ್ವಜನಿಕರ ಗಮನಕ್ಕೆ ತರುವ ಸಾಧ್ಯತೆ ಇದೆ. ಜೂನ್‌ ತಿಂಗಳಲ್ಲಿ ತಾ.ಪಂ. ಅವಧಿ ಕೊನೆಗೊಳ್ಳಲಿದ್ದು, ಶೀಘ್ರ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಪ್ರಸಕ್ತ ಪ್ರಕ್ರಿಯೆಗಳು ವೇಗ ಪಡೆಯಲಿದೆ.

ಮೇಲ್ದರ್ಜೆಗೆ ಬೇಡಿಕೆ :

ಬೆಳ್ತಂಗಡಿ ತಾಲೂಕಿನಲ್ಲಿ ಬೆಳ್ತಂಗಡಿ ಪ.ಪಂ. ಹೊರತುಪಡಿಸಿ ಅತೀ ಹೆಚ್ಚು 34 ವಾರ್ಡ್‌ ಹಾಗೂ ಜನಸಂಖ್ಯೆ ಆಧಾರವಾಗಿ ನೋಡಿದಲ್ಲಿಯೂ ಉಜಿರೆ ಗ್ರಾ.ಪಂ. ಅತೀ ದೊಡ್ಡ ಗ್ರಾ.ಪಂ. ಆಗಿದೆ. ಉಜಿರೆಯನ್ನು ನಗರ ಸ್ಥಳೀಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಬೇಕೆಂಬ ಕೂಗು ಕೇಳಿಬಂದಿತ್ತು. ಆದರೂ ಮೇಲ್ದರ್ಜೆಗೇರಿಲ್ಲ. ಈ ಮಧ್ಯೆ ಮತ್ತೆ ತಾ.ಪಂ. 5 ಕ್ಷೇತ್ರಗಳು ಇಳಿಕೆಯಾಗಿದ್ದು, 1 ಜಿ.ಪಂ.ಕ್ಷೇತ್ರ ಏರಿಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಪುನರ್‌ ವಿಂಗಡಣೆ ಪ್ರಕ್ರಿಯೆಯಿಂದಾಗಿ ರಾಜಕೀಯ ಪಕ್ಷಗಳು ಲಾಭ ನಷ್ಟದ ಲೆಕ್ಕಾಚಾರದಲ್ಲಿ ತೊಡಗಿದೆ.

ಬೆಳ್ತ‌ಂಗಡಿ ತಾಲೂಕಿನಲ್ಲಿ ತಾ.ಪಂ. 5 ಕ್ಷೇತ್ರಗಳು ಇಳಿಕೆಯಾಗಿದ್ದು, ಜಿ.ಪಂ. 1 ಕ್ಷೇತ್ರ ಏರಿಕೆಯಾಗಿದೆ. ಪುನರ್‌ ವಿಂಗಡಣೆಗೆ ಬೇಕಾದ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ರಾಜ್ಯ ಸರಕಾರದ ಸೂಚನೆಯಂತೆ ಪ್ರಕ್ರಿಯೆ ನಡೆಸಲಾಗುತ್ತದೆ.ಮಹೇಶ್‌ ಜೆ., ತಹಶೀಲ್ದಾರ್‌

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.