ಆಕ್ಸ್‌ಫ‌ರ್ಡ್‌: ರಶ್ಮಿ ಸಾಧನೆ


Team Udayavani, Feb 13, 2021, 8:00 AM IST

ಆಕ್ಸ್‌ಫ‌ರ್ಡ್‌: ರಶ್ಮಿ ಸಾಧನೆ

ಉಡುಪಿ: ಮಣಿಪಾಲ ಎಂಐಟಿಯ ಹಳೆ ವಿದ್ಯಾರ್ಥಿ, ಮೂಲತಃ ಮಣಿಪಾಲದವರಾದ ರಶ್ಮಿ ಸಾಮಂತ್‌ ಅವರು ಪ್ರತಿಷ್ಠಿತ ಆಕ್ಸ್‌ ಫ‌ರ್ಡ್‌ ವಿ.ವಿ.ಯ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಯುವತಿಯೊಬ್ಬರಿಗೆ ಈ ಗೌರವ ಪ್ರಾಪ್ತವಾಗುತ್ತಿರುವುದು ಇದೇ ಮೊದಲು. ಇವರು ಮಣಿಪಾಲದ ವತ್ಸಲಾ ಮತ್ತು ದಿನೇಶ್‌ ಸಾಮಂತ್‌ ಅವರ ಪುತ್ರಿ.

ಉಡುಪಿ ಮಣಿಪಾಲದ ಎಂಐಟಿ ಹಳೆವಿದ್ಯಾರ್ಥಿ ಮೂಲತಃ ಮಣಿಪಾಲದವರಾದ ರಶ್ಮಿ ಸಾಮಂತ್‌ ಅವರು 2021ರ ಫೆ. 11ರಂದು ಆಕ್ಸ್‌ಫ‌ರ್ಡ್‌ ಸ್ಟೂಡೆಂಟ್ಸ್‌ ಯೂನಿಯನ್‌ನ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ. ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.

ಇತರ ಮೂರು ಮಂದಿ ಸ್ಪರ್ಧಾಳುಗಳಿಗಿಂತ ಇವರಿಗೆ ಅಧಿಕ ಮತಗಳು ಲಭಿಸಿದ್ದವು. ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸಾಮಂತ್‌ ಈ ಹುದ್ದೆಗಾಗಿ ಸ್ಪರ್ಧಿಸಿದ್ದ ಇತರ ಮೂವರು ಪ್ರತಿಸ್ಪರ್ಧಿಗಳ ಒಟ್ಟು ಮತಗಳಿಗಿಂತ ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ದಾರೆ.

ರಶ್ಮಿ ಸಾಮಂತ್‌ ಅವರು ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾನಿಲಯದ ಲಿನಾಕ್ರೆ ಕಾಲೇಜಿನ ಎಂಎಸ್ಸಿ ಪದವಿ ವಿದ್ಯಾರ್ಥಿನಿ. ವತ್ಸಲಾ ಸಾಮಂತ್‌ ಮತ್ತು ದಿನೇಶ್‌ ಸಾಮಂತ್‌ ಅವರ ಪುತ್ರಿ. ಅವರು ಮಣಿಪಾಲ ಮತ್ತು ಉಡುಪಿಯಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದರು. ಎಂಐಟಿಯಲ್ಲಿ (2016-2020 ಬ್ಯಾಚ್‌) ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿ ಪಡೆದರು. ಅವರು ಸಂಸ್ಥೆಯಲ್ಲಿ ನಾಯಕತ್ವ ಕೌಶಲ ಮತ್ತು ಉತ್ಸಾಹಭರಿತ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದರು. ಎಂಐಟಿಯಲ್ಲಿ ವಿದ್ಯಾರ್ಥಿ ಪರಿಷತ್ತಿನ ತಾಂತ್ರಿಕ ಕಾರ್ಯದರ್ಶಿಯಾಗಿದ್ದರು ಹಾಗೂ ಸಂಸ್ಥೆಯಲ್ಲಿ ಹಲವಾರು ರಚನಾತ್ಮಕ ಚಟುವಟಿಕೆಗಳನ್ನು ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಸವಾಲುಗಳಿಗೆ ಆಧುನಿಕ ಡಿಜಿಟಲ್‌ ಪರಿಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಮಣಿಪಾಲ್‌ ಹ್ಯಾಕಥಾನ್‌ ಅನ್ನು ಪರಿಚಯಿಸಿದ್ದರು.

ಮಗಳ ಸಾಧನೆ ಕಂಡು ತುಂಬ ಸಂತಸವಾಗಿದೆ.  ಆಕ್ಸ್‌ಫ‌ರ್ಡ್‌ ವಿ.ವಿ.ಯಲ್ಲಿ ಸ್ಟೂಡೆಂಡ್‌ ಯೂನಿಯನ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತರಾಗಿದ್ದಾರೆ. ಗುರುವಾರ ರಾತ್ರಿ ಫ‌ಲಿತಾಂಶ ಪ್ರಕಟಗೊಂಡಿದೆ. ಆಕ್ಸ್‌ಫ‌ರ್ಡ್‌ ಇತಿಹಾಸದಲ್ಲೇ ಇದು ಉತ್ತಮ ಫ‌ಲಿತಾಂಶ.ದಿನೇಶ ಸಾಮಂತ, ಶಿವಪಾಡಿ, ಮಣಿಪಾಲ

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.