ಹಣದುಬ್ಬರ ಇಳಿಕೆ; ಉತ್ಪಾದನೆ ಏರಿಕೆ

ಲಾಕ್‌ ಡೌನ್‌ನಿಂದಾಗಿ ಐಐಪಿ ಪ್ರಮಾಣ 2020ರ ಮಾರ್ಚ್‌ ಬಳಿಕ ಶೇ.18.7ರಷ್ಟು ಇಳಿಕೆಯಾಗಿತ್ತು.

Team Udayavani, Feb 13, 2021, 10:55 AM IST

ಹಣದುಬ್ಬರ ಇಳಿಕೆ; ಉತ್ಪಾದನೆ ಏರಿಕೆ

ನವದೆಹಲಿ: ದೇಶದಲ್ಲಿ ಲಾಕ್‌ಡೌನ್‌ ಬಳಿಕ ಅರ್ಥ ವ್ಯವಸ್ಥೆ ಚೇತರಿಕೆ ಕಾಣುತ್ತಿದೆ ಎಂಬ ಅಂಶ ಮತ್ತೊಮ್ಮೆ ದೃಢವಾಗಿದೆ. ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ಹಣದುಬ್ಬರ ದರ ಪ್ರಮಾಣ ಜನವರಿಯಲ್ಲಿ ಶೇ.4.06ಕ್ಕೆ ಇಳಿಕೆಯಾಗಿದೆ. 16 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಈ ಬೆಳವಣಿಗೆ ನಡೆದಿದೆ. ತರಕಾರಿಗಳ ಬೆಲೆ ಗಳಲ್ಲಿ ಪ್ರಧಾನವಾಗಿ ಇಳಿಕೆ ಯಾ ಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಉಂಟಾಗಿದೆ. ಡಿಸೆಂಬರ್‌ನಲ್ಲಿ ಅದರ ಪ್ರಮಾಣ ಶೇ.4.59ರಷ್ಟಾ ಗಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:ವಿಚಾರಕ್ಕಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಹುಲ್ ಗಾಂಧಿ

ಜನವರಿಯಲ್ಲಿ ಆಹಾರ ವಸ್ತುಗಳ ಬೆಲೆ ಶೇ.1.89ರಷ್ಟು ಇಳಿಕೆಯಾಗಿತ್ತು. ಡಿಸೆಂಬರ್‌ 2020ಕ್ಕೆ ಮುಕ್ತಾಯದಲ್ಲಿ ದೇಶದಲ್ಲಿ ಕೈಗಾರಿಕಾ ಉತ್ಪಾದನೆ ಶೇ.1ರಷ್ಟು ಹೆಚ್ಚಾಗಿದೆ. ಇಂಡೆಕ್ಸ್‌ ಆಫ್ ಇಂಡಸ್ಟ್ರಿಯಲ್‌ ಪ್ರೊಡಕ್ಷನ್‌ ಮಾಹಿತಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.

ಉತ್ಪಾದನಾ ಕ್ಷೇತ್ರದಲ್ಲಿ ಶೇ.1.6, ಇಂಧನ ಕ್ಷೇತ್ರದಲ್ಲಿ ಶೇ.5.1ರಷ್ಟು ಏರಿಕೆಯಾಗಿದೆ. ಗಣಿ ಕ್ಷೇತ್ರದಲ್ಲಿ ಶೇ.4.8ರಷ್ಟು ಇಳಿಕೆಯಾಗಿದೆ. ಕೋವಿಡ್ ಲಾಕ್‌ ಡೌನ್‌ನಿಂದಾಗಿ ಐಐಪಿ ಪ್ರಮಾಣ 2020ರ ಮಾರ್ಚ್‌ ಬಳಿಕ ಶೇ.18.7ರಷ್ಟು ಇಳಿಕೆಯಾಗಿತ್ತು.

ಮನೆ ಜಾಗದಲ್ಲಿ 6 ಅಂತಸ್ತಿನ ಕಟ್ಟಡ!
ನಗರ ಪ್ರದೇಶಗಳಲ್ಲಿ ಖಾಲಿ ಜಮೀನು ಹೊಂದಿದ್ದರೆ, ಆಗಾಗ ಅದರತ್ತ ದೃಷ್ಟಿ ಹಾಯಿಸುವುದು ಉತ್ತಮ. ಇಲ್ಲದಿದ್ದರೆ ‌ ನಕಲಿ ದಾಖಲೆಗಳ ಮೂಲಕ ಮೋಸ ಮಾಡುವುದು ಖಚಿತ. ಅಂಥ ಪ್ರಕರಣ ಚೆನ್ನೈನಲ್ಲಿ ನಡೆದಿದೆ. ಆರು ವರ್ಷಗಳ ಕಾಲ ಕೆಲಸದ ನಿಮಿತ್ತ ಚೆನ್ನೈನ ನಾಗಲಿಂಗ ಮೂರ್ತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಚೆನ್ನೈಗೆ ಅವರು ವಾಪಸಾಗಿ ನೋಡಿದಾಗ 2,400 ಚ.ಅಡಿ ಯಲ್ಲಿ ದ್ದ ಜಮೀನಿನಲ್ಲಿದ್ದ ಅ‌ವರ ಮನೆ ಮಾಯ ವಾಗಿತ್ತು, ಆರು ಆಂತಸ್ತಿನ ಕಟ್ಟಡ ಎದ್ದು ನಿಂತಿತ್ತು.

ಮೂರ್ತಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೆ.ರಾಜಮನ್ನಾರ್‌ (42) ಎಂಬಾತನ್ನು ಬಂಧಿಸಿದ್ದಾರೆ. ಜತೆಗೆ ವಂಚನೆ ಎಸಗಲು ಸಹಕಾರ ನೀಡಿದ ಇತರ ಐವರನ್ನೂ ಬಂಧಿಸಲಾಗಿದೆ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ ಅವರನ್ನು ಹಾಜರು ಪಡಿಸಿದ ವೇಳೆ ನ್ಯಾಯಾಧೀಶರು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ರಾಜಮನ್ನಾರ್‌ ನಾಗಲಿಂಗಮೂರ್ತಿಯವರ ಹೆಸರನಲ್ಲಿದ್ದ ಜಮೀನಿನ ದಾಖಲೆಗಳನ್ನು ನಕಲು ಮಾಡಿ ತನ್ನ ಹೆಸರಿಗೆ ವರ್ಗಾಯಿಸಿದ್ದ. ಚೆನ್ನೈನ ಮಲಯಂಬಾಕ್ಕಮ್‌ ಎಂಬಲ್ಲಿ ನಾಗಲಿಂಗಮೂರ್ತಿ ಅವರು 1988ರಲ್ಲಿ ಜಮೀನು ಖರೀದಿಸಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.