ಧರ್ಮಸ್ಥಳ: ಅಂಚೆ-ಕುಂಚ ಸ್ಪರ್ಧೆ ಪುರಸ್ಕಾರ : ಗಮನ ಸೆಳೆದ ಕುಂಚ-ಗಾನ ನೃತ್ಯ ವೈಭವ


Team Udayavani, Feb 14, 2021, 4:10 AM IST

ಧರ್ಮಸ್ಥಳ: ಅಂಚೆ-ಕುಂಚ ಸ್ಪರ್ಧೆ ಪುರಸ್ಕಾರ : ಗಮನ ಸೆಳೆದ ಕುಂಚ-ಗಾನ ನೃತ್ಯ ವೈಭವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿಸಿದ್ದ 18ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಜರಗಿದ ಪುರಸ್ಕಾರ ಸಮಾರಂಭದಲ್ಲಿ ಕುಂಚ-ಗಾನ-ನೃತ್ಯ ವೈಭವ ಕಣ್ಮನ ಸೆಳೆಯಿತು.

ಬೆಂಗಳೂರಿನ ಚಿತ್ರಕಲಾವಿದ ಬಾಗೂರು ಮಾರ್ಕಾಂಡೇಯ ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಏಕಕಾಲದಲ್ಲಿ ಕುಂಚ-ಗಾನ-ನೃತ್ಯ ವೈಭವ ಸಾದರಪಡಿಸಿದ್ದು, ಮೆಚ್ಚುಗೆಗೆ ಪಾತ್ರವಾಯಿತು.

“ಇರುವಂತೆ ಇರಬೇಕು ತೊರೆದು ಚಿಂತೆಯನು’ ಹಾಡಿಗೆ ವಿದುಷಿ ಶೀಲಾ ದಿವಾಕರ್‌ ರಾಗ ಸಂಯೋಜಿಸಿ ಹಾಡಿದ್ದು, ವಿದುಷಿ ಶಾರದಾಮಣಿ ಶೇಖರ್‌, ಶ್ರೀಲತಾ ನಾಗರಾಜ್‌ ನೃತ್ಯ ಸಂಯೋಜನೆ ಮಾಡಿದ್ದರು. ವಿದುಷಿಗಳಾದ ದಿವ್ಯಶ್ರೀ, ವಾಣಿಶ್ರೀ, ದೀಪ್ತಿ, ದೀಕ್ಷಾ ಶೆಟ್ಟಿ, ದೀಪಾ ಲಕ್ಷ್ಮೀ ನೃತ್ಯ ಪ್ರಸ್ತುತ ಪಡಿಸಿದರು.

ಸ್ಪರ್ಧೆಗೆ ಈ ಬಾರಿ ಕಿನಾರೆ ಎಂಬ ವಿಷಯ ನೀಡಲಾಗಿತ್ತು. ರಾಜ್ಯಮಟ್ಟದ ಅಂಚ-ಕುಂಚ ಸ್ಪರ್ಧೆಯಲ್ಲಿ ಮಕ್ಕಳು ಅಂಚೆ ಕಾರ್ಡಿನಲ್ಲಿ ಸಮುದ್ರ ಕಿನಾರೆಯ ಆಕರ್ಷಕ ಚಿತ್ರಗಳನ್ನು ಬಿಡಿಸಿದ್ದರು. ಬಹುಮಾನ ಗಳಿಸಿದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಯಿತು. ಹೆಚ್ಚಿನ ಸ್ಪರ್ಧಾ ವಿಜೇತರು ಡಾ| ಹೆಗ್ಗಡೆ ಅವರ ಚಿತ್ರವನ್ನು ಬಿಡಿಸಿ ಉಡುಗೊರೆಯಾಗಿ ನೀಡಿದರು.

ಕರ್ನಾಟಕ ಕಲಾಶ್ರೀ, ನಟ ಡಾ| ಶ್ರೀಧರ್‌ ಪುರಸ್ಕಾರ ನೀಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದರು. ಶಾಂತಿವನ ಟ್ರಸ್ಟಿಗಳಾದ ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್‌, ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ಡಾ| ಐ.ಶಶಿಕಾಂತ್‌ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ
ಕಿನಾರೆ ಎಂಬ ವಿಷಯದಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ವಿಭಾಗಗಳಾದ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ, ಸಾರ್ವಜನಿಕ ವಿಭಾಗದಲ್ಲಿ ಅಂಚೆ-ಕುಂಚ ಸ್ಪರ್ಧೆ ಆಯೋಜಿಸಲಾಗಿತ್ತು. ನಾಲ್ಕು ವಿಭಾಗಗಳಿಂದ 16,230 ಸ್ಪರ್ಧಾಳುಗಳು ಭಾಗವಹಿಸಿದರು. ನಾಡಿನಾದ್ಯಂತ ವ್ಯಾಪಕ ಪ್ರಕ್ರಿಯೆ ದೊರೆ ಯುತ್ತಿದ್ದು, ಸುಪ್ತ ಕಲಾ ಪ್ರತಿಭೆಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಕಳೆದ 18 ವರ್ಷಗಳಿಂದ ಈ ವಿಶಿಷ್ಟ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಈವರೆಗೆ ನಡೆದ ಅಂಚೆಕುಂಚ ಸ್ಪರ್ಧೆಗಳಲ್ಲಿ 2,22,950 ಮಂದಿ ಭಾಗವಹಿಸಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.