ಮಹಾರಾಷ್ಟ್ರ : ಹೆತ್ತವರನ್ನು ನಿರ್ಲಕ್ಷ್ಯ ಮಾಡಿದ 7 ಉದ್ಯೋಗಿಗಳ ಶೇ.30 ವೇತನ ಕಟ್!
Team Udayavani, Feb 13, 2021, 11:20 PM IST
ಔರಂಗಾಬಾದ್: ವಯಸ್ಸಾದ ಹೆತ್ತವರನ್ನು ನಿರ್ಲಕ್ಷಿಸಿದವರಿಗೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯೊಂದು ತಕ್ಕ ಶಿಕ್ಷೆಯನ್ನೇ ನೀಡಿದೆ.
ಅಪ್ಪ-ಅಮ್ಮನನ್ನು ನೋಡಿಕೊಳ್ಳದ 7 ಮಂದಿ ಉದ್ಯೋಗಿಗಳ ವೇತನದಲ್ಲಿ ಶೇ.30ರಷ್ಟು ಕಡಿತಗೊಳಿಸಲಾಗಿದೆ ಎಂದು ಇಲ್ಲಿನ ಲಾತೂರು ಜಿಲ್ಲಾ ಪರಿಷತ್ ಅಧ್ಯಕ್ಷ ರಾಹುಲ್ ಬೋಂದ್ರೆ ತಿಳಿಸಿದ್ದಾರೆ.
ವೇತನದಿಂದ ಕಡಿತವಾದ ಮೊತ್ತವನ್ನು ಆಯಾ ಉದ್ಯೋಗಿಯ ಹೆತ್ತವರ ಖಾತೆಗೆ ಜಮೆ ಮಾಡಲಾಗುತ್ತದೆ. ಕಳೆದ ನವೆಂಬರ್ನಲ್ಲಿ ಜಿಲ್ಲಾ ಪರಿಷತ್ ಇಂಥದ್ದೊಂದು ತೀರ್ಮಾನ ಕೈಗೊಂಡಿತ್ತು. ಹೆತ್ತವರ ನಿರ್ಲಕ್ಷ್ಯಕ್ಕೆ ಸಂಬಂಧಿಸಿ 12 ದೂರುಗಳು ಬಂದಿದ್ದು, ಈ ಪೈಕಿ 7 ಮಂದಿಯ ವೇತನ ಕಡಿತಗೊಳಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯನ್ ಓಪನ್ ಟೆನಿಸ್ : 4ನೇ ಸುತ್ತಿನಲ್ಲಿ ನಡಾಲ್, ಬಾರ್ಟಿ, ಮೆಡ್ವೆಡೇವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್