ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ
ಕಾಯ್ದೆ ವಾಪಸ್ ಪಡೆಯದಿದ್ದರೆ ಕೃಷಿ ಮಾರುಕಟ್ಟೆಗಳು ನಾಶ: ವಿಜಯಕುಮಾರ
Team Udayavani, Feb 14, 2021, 3:33 PM IST
ಶಹಾಬಾದ: ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿ ಸಿ ದೆಹಲಿ ಗಡಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳಿಂದ ಎಂಎಸ್ಪಿ ಸ್ಥಗಿತವಾಗುತ್ತದೆ. ಕೃಷಿ ಮಾರುಕಟ್ಟೆಗಳು ನಾಶವಾಗುತ್ತವೆ. ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ| ರಶೀದ್ ಮರ್ಚಂಟ್, ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪುರಕರ, ಮೃತ್ಯುಂಜಯ ಹಿರೇಮಠ, ಹಾಷಮ್ಖಾನ್, ಅಜಿತ್ ಪಾಟೀಲ, ಶರಣಗೌಡ ಪಾಟೀಲ ಗೋಳಾ, ಸುಭಾಷ ಪವಾರ, ಸುಭಾಷ ಪಂಚಾಳ, ಮಾಣಿಕ್ಗೌಡ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಸಾಹೇಬಗೌಡ
ಬೋಗುಂಡಿ, ರಾಜೇಶ ಯನಗುಂಟಿಕರ್, ಅನ್ವರ್ ಪಾಶಾ, ಕುಮಾರ ಚವ್ಹಾಣ, ಡಾ| ಅಹ್ಮದ್ ಪಟೇಲ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣಕುಮಾರ ಚವ್ಹಾಣ, ದೇವೇಂದ್ರ ಕಾರೊಳ್ಳಿ, ಸ್ನೇಹಲ್ ಜಾಯಿ, ಶರಣಗೌಡ ಪಾಟೀಲ ದಳಪತಿ, ಸುರೇಶ ನಾಯಕ, ನಾಗಣ್ಣ
ರಾಂಪೂರೆ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಓದಿ :ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
MUST WATCH
ಹೊಸ ಸೇರ್ಪಡೆ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ