ಮದ್ಯದಂಗಡಿ ಆರಂಭಕ್ಕೆ ವಿರೋಧ


Team Udayavani, Feb 14, 2021, 4:11 PM IST

Opposition to the opening of a liquor store

ಚಳ್ಳಕೆರೆ: ತಾಲೂಕಿನ ಸಿದ್ದೇಶ್ವರನದುರ್ಗದಲ್ಲಿ ಮದ್ಯ ಮಾರಾಟ ಅಂಗಡಿಗೆ ಅಬಕಾರಿ ಇಲಾಖೆ ಪರವಾನಗಿ ನೀಡಿದೆ. ಮಾಲೀಕರು ಗ್ರಾಮದ ಗೊಲ್ಲರಹಟ್ಟಿ ಬಳಿ ಪ್ರಾರಂಭಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುತ್ತಮುತ್ತಲಿನ ಗ್ರಾಮಸ್ಥರು, ರೈತ ಸಂಘಟನೆ, ಯುವ ಸಂಘಟನೆ, ಮಹಿಳಾ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು.

ಸಿದ್ದೇಶ್ವರನದುರ್ಗದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಈಗಾಗಲೇ ಅಬಕಾರಿ ಇಲಾಖೆ ಅಧಿಕಾರಿ, ಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರೂ ಮದ್ಯದಂಗಡಿ ತೆರೆಯಲಾಗುತ್ತಿದೆ. ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭಿಸಿದರೆ ಕಾನೂನು ಬಾಹಿರ ಚಟುವಟಿಕೆಗಳಿಗೆ, ಕಳ್ಳಕಾಕರಿಗೆ, ಜೂಜುಕೋರರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.

ಇದನ್ನೂ ಓದಿ:ಗುರು ಕರುಣೆಯಿಂದ ಜೀವನ ಪಾವನ  

ಶಾಸಕ ಟಿ. ರಘುಮೂರ್ತಿ ಬೆಂಗಳೂರಿನಿಂದ ಸಿದ್ದೇಶ್ವರನದುರ್ಗಕ್ಕೆ ಆಗಮಿಸಿ ಜನರ ಅಹವಾಲು ಆಲಿಸಿದರು. ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ನಾಗಶಯನ ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರದ ನಿಯಮಗಳನ್ನು ಪಾಲಿಸಬೇಕಿದೆ ಎಂದರು. ಯಾವುದೇ ಕಾರಣಕ್ಕೂ ಇಲ್ಲಿ ಮದ್ಯದಂಗಡಿ ಪ್ರಾರಂಭಕ್ಕೆಅವಕಾಶ ನೀಡುವುದಿಲ್ಲವೆಂದು ಜನರು ಪಟ್ಟು ಹಿಡಿಡದರು.

ಆಗ ವಾಹನದಲ್ಲಿ ತಂದಿದ್ದ  ಮದ್ಯದ ಬಾಕ್ಸ್‌ಗಳನ್ನು ವಾಪಸ್‌ ಕಳುಹಿಸಲಾಯಿತು. ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದು ಕೆ. ರಂಗಸ್ವಾಮಿ, ರೈತ ಸಂಘದ (ನಂಜುಂಡಸ್ವಾಮಿ ಬಣ) ರಾಜ್ಯ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ, ಮುಖಂಡರಾದ ಕೆ. ನಾಗರಾಜ, ಚನ್ನಕೇಶವ, ರಾಜಣ್ಣ, ಕೆ.ಎಂ. ಶಿವಕುಮಾರಸ್ವಾಮಿ, ಓಬಮ್ಮ, ಲಕ್ಷ್ಮಕ್ಕ, ಚಂದ್ರಮ್ಮ, ತಿಪ್ಪೀರಮ್ಮ, ಓಬಕ್ಕ ಮತ್ತಿತರರು ಇದ್ದರು. ಡಿವೈಎಸ್ಪಿ ಕೆ.ವಿ. ಶ್ರೀಧರ್‌, ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ, ಪಿಎಸ್‌ಐಗಳಾದ ಚಂದ್ರಶೇಖರ್‌, ಮಹೇಶ್‌ ಹೊಸಪೇಟೆ, ಮಂಜುನಾಥ ಲಿಂಗಾರೆಡ್ಡಿ ಬಂದೋಬಸ್ತ್ ಕಾರ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.