ಪತ್ರಿಕೋದ್ಯಮ ಮಾರಾಟದ ಸರಕಾಗಿದ್ದು ವಿಷಾದನೀಯ


Team Udayavani, Feb 14, 2021, 4:33 PM IST

sharath kalkoda speach

ತೀರ್ಥಹಳ್ಳಿ: ಸಮಾಜವನ್ನು ತಿದ್ದಬೇಕಾದ ಪತ್ರಿಕೋದ್ಯಮವೇ ಮಾರಾಟದ ಸರಕಾಗಿರುವುದು ವಿಷಾದನೀಯ ಎಂದು ಹಿರಿಯ ಪತ್ರಕರ್ತ ಹಾಗೂ ಮಾಸ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಶರತ್‌ ಕಲ್ಕೋಡ್‌ ತಿಳಿಸಿದರು.

ಗಾಯತ್ರಿ ಮಂದಿರದಲ್ಲಿ ನಡೆದ ತೀರ್ಥಹಳ್ಳಿ ಜೇಸಿಐ ನೂತನ ಪದಾ ಧಿಕಾರಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 1950-60ರ ದಶಕದಲ್ಲಿ ಪತ್ರಿಕೋದ್ಯಮದ ಬಗ್ಗೆ ಜನರಲ್ಲಿ ಅಪಾರ ಕಾಳಜಿ, ಗೌರವಗಳಿದ್ದವು. ಸಮಾಜ ಮುನ್ನಡೆಸುವವರು ದಾರಿ ತಪ್ಪಿದಾಗ ತಿದ್ದುತ್ತಿದ್ದವರೇ ಪತ್ರಕರ್ತರು. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಪತ್ರಕರ್ತರು ನಿರ್ಭೀತವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ, ಪತ್ರಕರ್ತರು ನೈತಿಕತೆಯನ್ನು ಮರೆತು ಮಾರಾಟವಾಗುತ್ತಿರುವುದು ಮತ್ತು ಯೆಲ್ಲೋ ಜರ್ನಲಿಸಂ ಬೆಳೆಯುತ್ತಿರುವುದು ಅತ್ಯಂತ ಖೇದಕರ ಎಂದು ವಿಷಾದ ವ್ಯಕ್ತಪಡಿಸಿದರು. ಇಂದು ಸರಕಾರಿ ಸ್ವಾಮ್ಯದ ದೂರದರ್ಶನ ಹೊರತುಪಡಿಸಿ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸುದ್ದಿಗಳು ನಂಬಲು ಅರ್ಹವೇ ಎಂದು ಪ್ರಶ್ನಿಸುವಂತಾಗಿದೆ. ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಪಕ್ಷಪಾತಿಯಾಗುತ್ತಿರುವುದು ಸರಿಯಲ್ಲ ಎಂದರು.

ಮುಖ್ಯ ಅಥಿತಿಗಳಾಗಿದ್ದ ನರ ಶಸ್ತ್ರಚಿಕಿತ್ಸಾ ತಜ್ಞ ಡಾ| ವಿನೋದ್‌ ಕುಮಾರ್‌ ಮಾತನಾಡಿ, ಜೇಸಿಐ ಸಂಸ್ಥೆಯು ಸಮಾಜಮುಖೀ ಕೆಲಸಗಳನ್ನು ಮಾಡುತ್ತಾ ವ್ಯಕ್ತಿತ್ವ ವಿಕಸನಗೊಳಿಸುತ್ತಿರುವುದು ಮಾತ್ರವಲ್ಲದೇ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಿರುವುದು ಅಭಿನಂದನಾರ್ಹ ಎಂದರು. 2021ರ ಸಾಲಿಗೆ ಅಧ್ಯಕ್ಷರಾಗಿ ನೀಯೋಜಿತರಾದ ತೀರ್ಥಹಳ್ಳಿಯ ಮೊನೋ ಆರ್ಟ್ಸ್ ಇದರ ಮಾಲೀಕರಾದ ಜೇಸಿ ಮನೋಜ್‌ ಕುಮಾರ್‌ ಅವರಿಗೆ ನಿರ್ಗಮಿತ ಅಧ್ಯಕ್ಷ ಜೇಸಿ ಶಶಿಧರ್‌ ಭಟ್‌ ಅವರು ಅ ಧಿಕಾರ ಹಸ್ತಾಂತರಿಸಿದರು. ಜೇಸಿಐ ವಲಯ 24ರ ಅಧ್ಯಕ್ಷ ಜೇಸಿಐ ಸೆನೆಟರ್‌ ಪ್ರಶಾಂತ್‌ ದೊಡ್ಡಮನೆ, ಜೇಸಿಐ ವಲಯ 24ರ ಉಪಾಧ್ಯಕ್ಷ ಜೇಸಿ ಅನುಷ್‌ ಗೌಡ ಇದ್ದರು.

2020ರ ಸಾಲಿನ ಕಾರ್ಯದರ್ಶಿಗಳಾದ ಜೇಸಿ ರಾಘವೇಂದ್ರ ಮತ್ತು ಜೇಸಿ ಕವಿತಾ ಪ್ರಭಾಕರ್‌ 2020ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ಜೇಸಿ ವಿನುತ ಮುರುಳಿಧರ್‌, ಜೇಸಿ ರೂಪಾ ನಟರಾಜ್‌ ಶೇಟ್‌, ಜೇಸಿ ವಿನಂತಿ ಪೈ, ಜೇಸಿ ಅಶ್ವಿ‌ನಿ ಮೇಲಾಡಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ನೂತನ ಸದಸ್ಯರನ್ನು ಜೇಸಿಐ ಕಾರ್ಯದರ್ಶಿ ಜೇಸಿ ನಿಖೀಲ್‌ ಕಾಮತ್‌ ಸಭೆಗೆ ಪರಿಚಯಿಸಿ ಕಾರ್ಯಕ್ರಮದ ಕೊನೆಯಲ್ಲಿ ವಂದಿಸಿದರು.

2020ನೇ ಸಾಲಿನ ಜೇಸಿರೇಟ್‌ ಅಧ್ಯಕ್ಷರಾದ ಜೇಸಿ ಸ್ವಪ್ನ ಶಶಿಧರ್‌ ಭಟ್‌, 2021ನೇ ಸಾಲಿನ ಜೇಸಿರೇಟ್‌ ಅಧ್ಯಕ್ಷರಾದ ಜೇಸಿ ಶ್ವೇತಾ ಮನೋಜ್‌ ಕುಮಾರ್‌ ಮತ್ತು ಜೇಸಿರೇಟ್‌ ಕಾರ್ಯದರ್ಶಿ ನಿಧಿ  ನಿಖೀಲ್‌ ಕಾಮತ್‌, ಜೆಜೆಸಿ ಅಧ್ಯಕ್ಷರಾದ ಪ್ರಥಮ್‌ ಎನ್‌. ಆಚಾರ್ಯ ಮತ್ತು ಕಾರ್ಯಕ್ರಮ ನಿರ್ದೇಶಕರಾದ ಜೇಸಿ ಹರೀಶ್‌ ಇದ್ದರು.

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.