ಜನಪ್ರತಿನಿಧಿ  ಕ್ರೀಡಾಕೂಟ ಆಯೋಜನೆಯಾಗಲಿ

| ಬೀದರನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಗೆ ಅಗತ್ಯ ನೆರವು: ಜಿಪಂ ಅಧ್ಯಕ್ಷೆ ನಿರ್ಮಲಾ ಭರವಸೆ

Team Udayavani, Feb 14, 2021, 4:43 PM IST

14-20

ಬೀದರ: ಜನಪ್ರತಿನಿಧಿ ಗಳ ಕ್ರೀಡಾಕೂಟ·ಆಯೋಜಿಸುವ ಅಗತ್ಯ ಇದೆ.ಕ್ರೀಡಾಕೂಟದಿಂದ ಜನಪ್ರತಿನಿ ಧಿಗಳಿಗೂ ಮನೋರಂಜನೆ ಸಿಗಲಿದೆಮತ್ತು ಅವರ ಪ್ರತಿಭಾ ಪ್ರದರ್ಶನಕ್ಕೂವೇದಿಕೆ ದೊರಕಲಿದೆ ಎಂದು ಜಿಪಂಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ

ಅಭಿಪ್ರಾಯಪಟ್ಟರು.ರಾಜ್ಯ ಸರ್ಕಾರಿ ನೌಕರರಜಿಲ್ಲಾಮಟ್ಟದ ಕ್ರೀಡಾಕೂಟದ ಪ್ರಯುಕ್ತನಗರದ ಜಿಲ್ಲಾ ರಂಗಮಂದಿರದಲ್ಲಿಆಯೋಜಿಸಿದ್ದ ಸಂಗೀತ ಸಂಜೆಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಅವರು, ವಿದ್ಯಾರ್ಥಿಗಳು, ಶಿಕ್ಷಕರು,ಸರ್ಕಾರಿ ನೌಕರರು ಸೇರಿದಂತೆ ಹಲವುವರ್ಗದವರಿಗೆ ವಿವಿಧ ಬಗೆಯಕ್ರೀಡಾಕೂಟಗಳು ಇವೆ. ಆದರೆ,ಜನಪ್ರತಿನಿಧಿ ಗಳಿಗೆ ಯಾವುದೇಕ್ರೀಡಾಕೂಟ ಇಲ್ಲ ಎಂದು ಬೇಸರ
ವ್ಯಕ್ತಪಡಿಸಿದರು.

ಬೀದರನಲ್ಲಿ ಸರ್ಕಾರಿ ನೌಕರರರಾಜ್ಯಮಟ್ಟದ ಕ್ರೀಡಾಕೂಟಸಂಘಟಿಸಿದ್ದಲ್ಲಿ ಜಿಪಂನಿಂದ ಅಗತ್ಯನೆರವು ನೀಡಲಾಗುವುದು ಎಂದು
ಭರವಸೆ ನೀಡಿದರು. ಬಜಿಪಂ ಸಿಇಒ ಗ್ಯಾನೇಂದ್ರಕುಮಾರಗಂಗ್ವಾರ್‌ ಮಾತನಾಡಿ, ಕ್ರೀಡಾ
ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದಮನಸ್ಸು ಉಲ್ಲಸಿತಗೊಳುತ್ತದೆ. ಆರೋಗ್ಯ ವೃದ್ಧಿಯೂ ಆಗುತ್ತದೆ.

ಸರ್ಕಾರಿ ನೌಕರರಿಗೆ ಸರ್ಕಾರ ಸಕಲಸೌಕರ್ಯಗಳನ್ನು ನೀಡುತ್ತಿದೆ. ನೌಕರರುಸರ್ಕಾರದ ಆಶಯಕ್ಕೆ ಅನುಗುಣವಾಗಿಕಾರ್ಯ ನಿರ್ವಹಿಸಬೇಕು. ಸರ್ಕಾರದವಿವಿಧ ಯೋಜನೆಗಳನ್ನು ಅರ್ಹರಿಗೆತಲುಪಿಸಬೇಕು ಎಂದು ಸಲಹೆಮಾಡಿದರು.

ನೌಕರರ ಸಂಘದ ಜಿಲ್ಲಾಧ್ಯಕ್ಷರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆವಹಿಸಿದ್ದರು. ಬಿದರಿ ವೇದಿಕೆಯಗಾಯಕಿ ರೇಖಾ ಸೌದಿ, ಬೆಂಗಳೂರಿನಗೋವಿಂದ ಕರ್ನೂಲ್‌ ಹಾಗೂತಂಡದವರು ಪ್ರಸಿದ್ಧ ಕನ್ನಡ, ಹಿಂದಿಹಾಗೂ ಜಾನಪದ ಗೀತೆಗಳನ್ನುಹಾಡಿ ಶ್ರೋತೃಗಳ ಮನ ತಣಿಸಿದರು.ನೌಕರರಿಂದ ನಡೆದ ಜಾನಪದ ಗೀತೆಗಾಯನ, ಭರತ ನಾಟ್ಯ, ಭಜನೆ, ನಾಟಕಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು
ಗಮನ ಸೆಳೆದವು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಸಹಾಯಕ ನಿರ್ದೇಶಕ ಸಿದ್ರಾಮಸಿಂಧೆ, ಕ್ರೀಡಾ ಇಲಾಖೆಯ
ಸಹಾಯಕ ನಿರ್ದೇಶಕ ಆರ್‌.ಜಿ.ನಾಡಗೀರ, ನೌಕರರ ಸಂಘದ ಜಿಲ್ಲಾಉಪಾಧ್ಯಕ್ಷರಾದ ಬಸವರಾಜ ಜಕ್ಕಾ,ಪ್ರಭುಲಿಂಗ, ಪ್ರಧಾನ ಕಾರ್ಯದರ್ಶಿರಾಜಶೇಖರ ಮಂಗಲಗಿ, ಕ್ರೀಡಾಕಾರ್ಯದರ್ಶಿಗಳಾದ ಅಬ್ದುಲ್‌ಸತ್ತಾರ್‌, ಸುಮತಿ ರುದ್ರಾ ಇದ್ದರು.
ರಾಜಕುಮಾರ ಹೊಸದೊಡ್ಡೆನಿರೂಪಿಸಿದರು. ಯೋಗೇಂದ್ರಯದಲಾಪುರೆ ಸ್ವಾಗತಿಸಿದರು.ಮನೋಹರ ಕಾಶಿ ವಂದಿಸಿದರು.

ಓದಿ : ಎಫ್‌ಐಆರ್‌ನಿಂದ ಮಿರಾಶಿ ಹೆಸರು ಕೈಬಿಡಲು ಆಗ್ರಹ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.