ಮುಂಗಡ ಹಣ ನೀಡುವವರಿಗೆ ಶೀಘ್ರ ನಿವೇಶನ


Team Udayavani, Feb 15, 2021, 3:16 PM IST

ಮುಂಗಡ ಹಣ ನೀಡುವವರಿಗೆ ಶೀಘ್ರ ನಿವೇಶನ

ದೇವನಹಳ್ಳಿ: ವರ್ಷದೊಳಗಾಗಿ ಎಲ್ಲ ಸದಸ್ಯರಿಗೆ ಯಾರು ನಿಗದಿತ ಸಮಯದಲ್ಲಿ ಮುಂಗಡ ಹಣ ಸಂದಾಯ ಮಾಡುವವರಿಗೆ ಶೀಘ್ರ ನಿವೇಶನ ಹಂಚುವ ಕಾರ್ಯ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಶಿಕ್ಷಕರನೌಕರರ ಕ್ಷೇಮಾಭಿವೃದ್ಧಿ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಸವರಾಜ್‌ ಗುರಿಕಾರ್‌ ತಿಳಿಸಿದರು.

ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಸಮೀಪದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಗೃಹ ನಿರ್ಮಾಣ ಸಹಕಾರ ಸಂಘದಿಂದ ಎಸ್‌ಎಂಎಸ್‌ ಬಿಲ್ಡರ್ ಮತ್ತು ಡೆವಲಪರ್ ಮುಖ್ಯಸ್ಥ ವಿ.ಶಾಂತಕುಮಾರ್‌ ಹಾಗೂ ಸಹೋದರರ ಸಹಯೋಗದಲ್ಲಿ ಶಿಕ್ಷಕರ ಬಡವಣೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ನಿವೇಶನ ನೀಡುವ ಗುರಿ: ಯಾವ ಸದಸ್ಯರು ನೋಂದಾಯಿಸಿಕೊಂಡಿದ್ದಾರೆಯೋ ಅವರಿಗೆ ಮೊದಲಹಂತದಲ್ಲಿ ನಿವೇಶನ ನೀಡುವ ಗುರಿಹೊಂದಲಾಗಿದೆ. 96 ಎಕರೆ ಸರ್ಕಾರದಿಂದ ಸಂಪೂರ್ಣವಾಗಿಭೂಪರಿವರ್ತನೆಯಾಗಿದೆ ಎಂದರು. ರಾಜ್ಯ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ವೆಂಕಟಾಚಲಯ್ಯ, ನಾಗ ರಾಜು, ಹೀರೇಮಠ್, ಮುನಿಶಾಮಪ್ಪ, ಕಾರ್ಯದರ್ಶಿ ಲಕ್ಕಣ್ಣ, ವಿ.ವೆಂಕಟಪ್ಪ, ಕುಂದಾಣ ಗ್ರಾಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಪ್ರವೀಣ್‌ ರುದ್ದಂ, ವಿನೋದ್‌ ಶಿವರಾಜ್‌, ಸಿ.ಪ್ರಸನ್ನ ಕುಮಾರ್‌, ಮುಖಂಡ ಕೃಷ್ಣೇಗೌಡ, ಕೆ.ಶ್ರೀನಿವಾಸ್‌, ಎಸ್‌.ಕೆ.ಆನಂದ್‌, ಅರ್ಶಿ ಗೌಡ, ಚಿನ್ನಕೆಂಪನಹಳ್ಳಿ ಆನಂದ್‌ ಇದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.