ಅಧಿಕಾರಕ್ಕಿಂತ ಅಂತರಂಗದ ಮೌಲ್ಯವೇ ಹೆಚ್ಚು

ಸೇವಾ ಕ್ಷೇತ್ರದಲ್ಲಿ "ಯೋಗಿ' ಕಾರ್ಯಕ್ಕೆ ಸುಖೀ ಜೀವನ ಲಭ್ಯ

Team Udayavani, Feb 15, 2021, 3:39 PM IST

15-12

ದಾವಣಗೆರೆ: ಪ್ರತಿಯೊಬ್ಬರು ತಮ್ಮ ಸೇವಾ·ಕ್ಷೇತ್ರದಲ್ಲಿ ಯೋಗಿಗಳಂತೆ ಕಾರ್ಯನಿರ್ವಹಿಸಿದಾಗ ಸುಖೀ ಜೀವನ ಸಾಧ್ಯ ಎಂದು
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಎಂ.ಜಿ.ಈಶ್ವರಪ್ಪ ತಿಳಿಸಿದ್ದಾರೆ.

ಕುವೆಂಪು ಕನ್ನಡ ಭವನದಲ್ಲಿ ಭಾನುವಾರಸೌಹಾರ್ದ ಪ್ರಕಾಶನ ಹೊರ ತಂದ ಶಿಕ್ಷಣಯೋಗಿ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ
ಮಾತನಾಡಿದ ಅವರು, ಎಲ್ಲಾ ಕ್ಷೇತ್ರದಲ್ಲಿಯೋಗಿಗಳಂತೆ ಕೆಲಸ ಮಾಡಬೇಕು.ಮತ್ತೂಬ್ಬರಿಗೆ ಮಾರ್ಗದರ್ಶಕರು,ಪ್ರೇರಣಾದಾಯಿಗಳಾಗಬೇಕು ಎಂದುಆಶಿಸಿದರು.

ಕನ್ನಡ ಸಾಹಿತ್ಯ ಪ್ರಕಾರದಲ್ಲಿ ಅಭಿನಂದನಾಗ್ರಂಥ ಒಂದು ಪ್ರಕಾರ. ಆತ್ಮಚರಿತ್ರೆ ಮತ್ತುಅಭಿನಂದನಾ ಗ್ರಂಥ ಒಂದೇ ಮಾದರಿ.ಸಮಾಜಮುಖೀ, ಸೇವಾಮುಖೀಯಾಗಿ ಉತ್ಕೃಷ್ಟಸಾಧನೆ ಮಾಡಿದವರ ಕುರಿತಾದ ಹೊರತರುವಂತಹ ಅಭಿನಂದನಾ ಗ್ರಂಥ ಒಂದು ಆಕರಗ್ರಂಥ ವಿದ್ದಂತೆ. ಕನ್ನಡ ಸಾಹಿತ್ಯದಲ್ಲಿ ಆತ್ಮಚರಿತ್ರೆಮತ್ತು ಅಭಿನಂದನಾ ಗ್ರಂಥ ಮಾದರಿಯೇ ಇದೆಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ ಪ್ರಾಚಾರ್ಯರಾಗಿರುವಎಚ್‌.ಕೆ. ಲಿಂಗರಾಜ್‌ ಅವರ ವೃತ್ತಿ ಮತ್ತುಸಾಮಾಜಿಕ ಬದುಕಿನ ಕುರಿತಾಗಿ ಶಶಿಕಲಾಶಂಕರಮೂರ್ತಿಯವರು ಶಿಕ್ಷಣ ಯೋಗಿ…ಅಭಿನಂದನಾ ಗ್ರಂಥ ಹೊರ ತಂದಿರುವುದುಸಂತಸದ ವಿಚಾರ. ಎಚ್‌.ಕೆ. ಲಿಂಗರಾಜ್‌ ಶಿಕ್ಷಕರಾಗಿಸೇವೆಗೆ ಸೇರಿ ಉಪ ನಿರ್ದೇಶಕರಾಗಿರುವುದುಅವರಲ್ಲಿನ ಸೇವಾ ಮನೋಭಾವಕ್ಕೆ ಸಾಕ್ಷಿ. ಕೆಲವುಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಲಸಮಾಡಿದ್ದಾರೆ. ವಿಧಾನ ಸೌಧಕ್ಕೆ ಹೋದವರುಮತ್ತೆ ಶಿಕ್ಷಕ ವೃತ್ತಿಗೆ ಬರುವುದು ಅಪರೂಪ.
ವೃತ್ತಿಯ ಮೇಲಿನ ಒಲವು, ಮಮತೆಯಿಂದಮತ್ತೆ ಶಿಕ್ಷಕ ವೃತ್ತಿಗೆ ವಾಪಾಸ್ಸಾಗಿರುವ ಅವರುಪ್ರಾಚಾರ್ಯರಾಗಿ ದಾವಣಗೆರೆ ಡಯಟ್‌ನಲ್ಲಿಸಾಕಷ್ಟು ಬದಲಾವಣೆಗೆ ಕಾರಣಕರ್ತರಾಗಿದ್ದಾರೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷಡಾ|ಎಚ್‌.ಎಸ್‌. ಮಂಜುನಾಥ್‌ ಕುರ್ಕಿಮಾತನಾಡಿ, ಸಮಾಜವೇ ನಮ್ಮ ಉಸಿರು ಎಂದು
ಕೆಲಸ ಮಾಡಿದಂತಹವರು ಇತಿಹಾಸ ನಿರ್ಮಾಣಮಾಡುತ್ತಾರೆ. ಅಂತಹವರು ಶ್ರೇಷ್ಠ ವ್ಯಕ್ತಿಗಳಾಗಿಹೊರ ಹೊಮ್ಮುತ್ತಾರೆ. ಅಂತಹ ಶ್ರೇಷ್ಠ ವ್ಯಕ್ತಿಗಳಾಗಿ,ಇತಿಹಾಸ ನಿರ್ಮಾಣ ಮಾಡುವಂತಹ ವ್ಯಕ್ತಿತ್ವವನ್ನಬೆಳೆಸಿಕೊಳ್ಳುವಂತಾಗಬೇಕು. ಹಣ, ಕಟ್ಟಡ,ಅಧಿಕಾರಕ್ಕಿಂತಲೂ ಅಂತರಂಗದಲ್ಲಿನ ಮೌಲ್ಯವೇಉತ್ತಮವಾದುದು ಎಂದು ತಿಳಿಸಿದರು.ಉತ್ಕೃಷ್ಟ ಸಮಾಜವನ್ನ ನಿರ್ಮಾಣಮಾಡುವಂತಹ ಶಕ್ತಿ ಹೊಂದಿರುವ ಶಿಕ್ಷಕ ವೃತ್ತಿಅತೀ ಶ್ರೇಷ್ಠವಾದ ವೃತ್ತಿ. ಶಿಕ್ಷಕರು ಪಠ್ಯದ ಜೊತೆಗೆಅನುಭವ, ಮೌಲ್ವಿಕ, ಜೀವನದ ಶಿಕ್ಷಣ ನೀಡಿದಾಗವಿದ್ಯಾರ್ಥಿ ಸಮುದಾಯದ ಸರ್ವತೋಮುಖಅಭಿವೃದ್ಧಿ ಸಾಧ್ಯ. ಶಿಕ್ಷಕರು ದಾರಿ ತಪ್ಪಿ ನಡೆದರೆರಾಷ್ಟ್ರದ ಭವಿಷ್ಯಕ್ಕೆ ಧಕ್ಕೆ ಆಗುತ್ತದೆ ಎಂದು ಆತಂಕ
ವ್ಯಕ್ತಪಡಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷ ಪ್ರೊ|ಎಸ್‌.ಬಿ. ರಂಗನಾಥ್‌ ಅಧ್ಯಕ್ಷತೆವಹಿಸಿದ್ದರು. ಡಾ| ಎಚ್‌.ವಿ. ವಾಮದೇವಪ್ಪಅಭಿನಂದನಾ ಗ್ರಂಥ ಕುರಿತು ಮಾತನಾಡಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷಬಿ. ವಾಮದೇವಪ್ಪ, ಸಿದ್ದಗಂಗಾ ವಿದ್ಯಾಸಂಸ್ಥೆಮುಖ್ಯಸ್ಥೆ ಜಸ್ಟಿನ್‌ ಡಿಸೌಜ, ಪ್ರೊ|ಸಿ.ಎಚ್‌.ಮುರಿಗೇಂದ್ರಪ್ಪ, ಎಸ್‌.ಟಿ. ಶಾಂತಗಂಗಾಧರ್‌,ಶಶಿಕಲಾ ಶಂಕರಮೂರ್ತಿ, ಎಚ್‌.ಜಿ.ರಾಮೋಜಪ್ಪ ಮತ್ತು ಎಚ್‌.ಕೆ. ಲಿಂಗರಾಜ್‌,ಲೀಲಾವತಿ ಲಿಂಗರಾಜ್‌ ಇತರರು ಇದ್ದರು.

ಓದಿ :ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ ಸ್ಪಷ್ಟನೆ

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.