Toolkit ಕೇಸ್: ದಿಶಾ ಸೆರೆ ಬೆನ್ನಲ್ಲೇ ನಿಕಿತಾ ವಿರುದ್ಧ ಜಾಮೀನು ರಹಿತ ವಾರಂಟ್

ಅರ್ಜಿಯ ವಿಚಾರಣೆಯನ್ನು ಮಂಗಳವಾರ (ಫೆ.16)ನಡೆಸುವುದಾಗಿ ಬಾಂಬೆ ಹೈಕೋರ್ಟ್ ಪೀಠ ಹೇಳಿದೆ.

Team Udayavani, Feb 15, 2021, 3:25 PM IST

Toolkit ಕೇಸ್: ದಿಶಾ ಸೆರೆ ಬೆನ್ನಲ್ಲೇ ನಿಕಿತಾ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ:ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ ಮತ್ತು ಗ್ರೇಟಾ ಥನ್ ಬರ್ಗ್ ಅವರ ಟೂಲ್ ಕಿಟ್ ಪ್ರಕರಣದಲ್ಲಿ ಬೆಂಗಳೂರಿನ ದಿಶಾ ರವಿ(21ವರ್ಷ) ಎಂಬಾಕೆಯನ್ನು ದಿಲ್ಲಿ ಪೊಲೀಸ್ ಸೈಬರ್ ಘಟಕ ಬಂಧಿಸಿದ ಬೆನ್ನಲ್ಲೇ ಇದೀಗ ದೆಹಲಿ ಪೊಲೀಸರು ನಿಕಿತಾ ಜಾಕೋಬ್ ಹಾಗೂ ಶಾಂತನು ಸೇರಿದಂತೆ ಇಬ್ಬರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.

ಇದನ್ನೂ ಓದಿ:ಚೆನ್ನೈನಲ್ಲಿ ಇಂಗ್ಲೆಂಡ್ ಸ್ಪಿನ್ ವ್ಯೂಹ ಬೇಧಿಸಿದ ಅಶ್ವಿನ್ ಮನಮೋಹಕ ಶತಕ, ಭಾರತ ಬೃಹತ್ ಮೊತ್ತ

ಟೂಲ್ ಕಿಟ್ ಪ್ರಕರಣದಲ್ಲಿ ಶಾಮೀಲಾಗಿರುವ ನಿಕಿತಾ ಜಾಕೋಬ್ ಮತ್ತು ಶಾಂತನು ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಜಾಡು ಹಿಡಿದು ಹೊರಟಿದ್ದ ದೆಹಲಿ ಪೊಲೀಸರಿಗೆ ವಕೀಲೆ ನಿಕಿತಾ ಮತ್ತು ಶಾಂತನು ಶಾಮೀಲಾತಿ ಪತ್ತೆಯಾಗಿದ್ದು, ಲ್ಯಾಪ್ ಟಾಪ್ ಅನ್ನು ವಶಪಡಿಸಿಕೊಂಡಿದ್ದರು. ಇದೀಗ ಬಂಧನ ಭೀತಿ ಎದುರಿಸುತ್ತಿರುವ ನಿಕಿತಾ ಜಾಕೋಬ್ ಪೊಲೀಸರು ತನ್ನನ್ನು ಬಂಧಿಸದಂತೆ ತಾತ್ಕಾಲಿಕ ರಕ್ಷಣೆ ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿರುವುದಾಗಿ ವರದಿ ತಿಳಿಸಿದೆ.

ತನ್ನ ಕಕ್ಷಿದಾರರ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿ ನಿಕಿತಾ ಪರ ವಕೀಲರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ(ಮಂಗಳವಾರ ಫೆ.16) ನಡೆಸುವುದಾಗಿ ಬಾಂಬೆ ಹೈಕೋರ್ಟ್ ಪೀಠ ಹೇಳಿದೆ.

ಎಎನ್ ಐ ವರದಿ ಪ್ರಕಾರ, ನಾಲ್ಕು ದಿನಗಳ ಹಿಂದೆ ದೆಹಲಿ ಸ್ಪೆಷಲ್ ಸೆಲ್ ತಂಡ ನಿಕಿತಾ ಜಾಕೋಬ್ ಮನೆಗೆ ತೆರಳಿದ್ದು, ಈ ವೇಳೆ ಆಕೆಯ ಗ್ಯಾಡ್ಜೆಟ್ ಅನ್ನು ಪರಿಶೀಲಿಸಿದ್ದರು. ಎರಡನೇ ಬಾರಿ ವಿಚಾರಣೆ ನಡೆಸಲು ಮನೆಗೆ ತೆರಳಿದಾಗ ಆಕೆ ಲಭ್ಯವಾಗಿರಲಿಲ್ಲವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ವರದಿ ಪ್ರಕಾರ, ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಫೌಂಡರ್ ಎಂಒ ಧಾಲಿವಾಲ್ ಕೆನಡಾದಲ್ಲಿರುವ ನಿಕಿತಾ ಸ್ನೇಹಿತ ಪುನೀತ್ ಮೂಲಕ ನಿಕಿತಾ ಜಾಕೋಬ್ ಳನ್ನು ಸಂಪರ್ಕಿಸಿದ್ದು, ಗಣರಾಜ್ಯೋತ್ಸವ ದಿನ ಟ್ವೀಟರ್ ನಲ್ಲಿ ಸಂಚನ್ನು ನಡೆಸುವುದು ಇದರ ಉದ್ದೇಶವಾಗಿತ್ತು. ಗಣರಾಜ್ಯೋತ್ಸವ ಮುನ್ನ ಝೂಂ ಮೀಟಿಂಗ್ ನಡೆದಿದ್ದು, ಈ ಸಭೆಯಲ್ಲಿ ಧಾಲಿವಾಲ್, ನಿಕಿತಾ, ದಿಶಾ ರವಿ ಹಾಗೂ ಇತರರು ಭಾಗವಹಿಸಿದ್ದರು ಎಂದು ವಿವರಿಸಿದೆ.

ಯಾರೀಕೆ ನಿಕಿತಾ ಜಾಕೋಬ್:

ನಿಕಿತಾ ಜಾಕೋಬ್ ಮುಂಬೈ ಮೂಲದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಈಕೆ ಪುಣೆಯ ಇಂಡಿಯನ್ ಲಾ ಸೊಸೈಟಿ ಕಾಲೇಜಿನಲ್ಲಿ ಪದವಿ ಪಡೆದಿದ್ದಳು. ಈಕೆ ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್ ಮತ್ತು ಗೋವಾ ಬಾರ್ ಕೌನ್ಸಿಸಲ್ ನಲ್ಲಿ ವಕೀಲರಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಈಕೆ ದಾವೆ, ವಿವಾದ ಪರಿಹಾರ ಹಾಗೂ ಸಲಹಾ ಕಾರ್ಯಗಳಲ್ಲಿ ಪರಿಣತರಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.