ಮೀಸಲಾತಿ ಪರಿಸ್ಥಿತಿ ನಿಭಾಯಿಸುವುದು ಬಿಎಸ್ ವೈಗೆ ಕಷ್ಟ : ಕೆ.ಸಿ.ಪುಟ್ಟಸಿದ್ಧ ಶೆಟ್ಟಿ


Team Udayavani, Feb 17, 2021, 5:17 PM IST

ಮೀಸಲಾತಿ ಪರಿಸ್ಥಿತಿ ನಿಭಾಯಿಸುವುದು ಬಿಎಸ್ ವೈಗೆ ಕಷ್ಟ : ಕೆ.ಸಿ.ಪುಟ್ಟಸಿದ್ಧ ಶೆಟ್ಟಿ

ಹುಬ್ಬಳ್ಳಿ: ಮೀಸಲಾತಿ ನೀಡಿಕೆಯ ಅಧಿಕಾರ ಇಲ್ಲದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು,ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ, ಈ ಪರಿಸ್ಥಿತಿ ನಿಭಾಯಿಸುವುದು ಅವರಿಗೆ ಕಷ್ಟವಾಗಿದೆ ಎಂದು ವಿಧಾನಪರಿಷತ್ತು ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧ ಶೆಟ್ಟಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ನೀಡುವ ಕಾಳಜಿ ಇದ್ದರೆ ಮೀಸಲಾತಿ ಪ್ರಮಾಣ ಶೇ.73 ಹೆಚ್ವಿಸಲು ತಿದ್ದುಪಡಿ ತರಲಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವೇ ಇದೆಯಲ್ಲ. ಮೀಸಲಾತಿ ಹೆಸರಲ್ಲಿ ಪಾದಯಾತ್ರೆ, ಸಮಾವೇಶ,ಶಕ್ತಿ ಪ್ರದರ್ಶನ, ಸರಕಾರಕ್ಕೆ ಧಕ್ಕೆ ತರುವ ಬೆದರಿಕೆ ಹಾಕುವ ಯತ್ನಗಳು ನಡೆಯುತ್ತಿದೆ, ಇದು ಸರಿಯಲ್ಲ ಎಂದರು.

ಮೀಸಲಾತಿ ವಿಚಾರದಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾದ ಮೂಲಕ ಎಲ್ಲರಿಗೂ ನ್ಯಾಯ ಒದಗಿಸುವುದಾಗಿ ಸಿಎಂ ಹೇಳಿದ್ದಾರೆ. ಇದು ಸಾಧ್ಯವೇ ಎಂಬುದನ್ನು ಮುಖ್ಯಮಂತ್ರಿಯವರೇ ಸ್ಪಷ್ಟ ಪಡಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಒಂದು ವೇಳೆ ರಾಹುಲ್ ದಲಿತ ಯುವತಿಯನ್ನು ವಿವಾಹವಾದ್ರೆ…ಸಚಿವ ಅಠಾವಳೆ ಆಫರ್!

ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವ ಸೃಷ್ಟಿಗೆ ಬಿಜೆಪಿಯಲ್ಲಿ ಯತ್ನ ನಡೆಯುತ್ತಿದೆ. ಅದಕ್ಕೆ ಮೀಸಲಾತಿ ಹೋರಾಟ ಬಳಕೆಯಾಗುತ್ತಿದೆ ಎಂಬ ಶಂಕೆ ಇದೆ. ಮೀಸಲಾತಿ ನೀಡಿಕೆ ಚೆಂಡು ಕೇಂದ್ರ ಸರಕಾರದ ಅಂಗಳದಲ್ಲಿದೆ. 2ಎ ಸೇರಿಸಬೇಕಾದರೂ, ಅಲ್ಲಿ 102 ಜಾತಿಗಳಿವೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಸಿಎಂ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ಮೀಸಲಾತಿ ಕೊಡಿಸುವ ಬದ್ದತೆ ಇದ್ದರೆ ಕೇಂದ್ರದಲ್ಲಿ ನಿಮ್ಮದೇ ಸರಕಾರವಿದೆ ತಿದ್ದುಪಡಿ ಮಾಡಿಸಿಕೊಂಡು ಬನ್ನಿ ಎಂದರು.

ಕೇಂದ್ರ ಸರಕಾರ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ವಿಚಾರದಲ್ಲಿ ಪರಿಶಿಷ್ಟ ಜಾತಿ-ಪಂಗಡಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಈ ವಿಷಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.