ಕಾರವಾರ : ಫೆ. 20 ರಂದು ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಹಳ್ಳಿ ಕಡೆಗೆ ಜಿಲ್ಲಾಧಿಕಾರಿ ನಡಿಗೆ

Team Udayavani, Feb 17, 2021, 8:42 PM IST

ಕಾರವಾರ : ಫೆ. 20 ರಂದು ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕಾರವಾರ : ಗ್ರಾಮೀಣ ಜನರ ಅಹವಾಲು ಹಾಗೂ ಬೇಡಿಕೆಗಳ ಕುರಿತಂತೆ ಸ್ಥಳದಲ್ಲಿಯೇ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಇದೇ ಫೆಬ್ರುವರಿ 20 ರ ಮೂರನೇ ಶನಿವಾರ ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳ ಗ್ರಾಮ ವಾಸ್ತವ್ಯ ಆರಂಭಗೊಳ್ಳಲಿದೆ.‌ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಕಂದಾಯ ಸಚಿವರ ನಿರ್ದೇಶನದಂತೆ “ಹಳ್ಳಿಕಡೆಗೆ ಜಿಲ್ಲಾಧಿಕಾರಿಗಳ ನಡಿಗೆ” ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕುರಿತಂತೆ ಜಿಲ್ಲಾಧಿಕಾರಿ ಸೂಚನೆ ಹೊರಡಿಸಿದ್ದು, ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಗ್ರಾಮ ವಾಸ್ತವ್ಯ ಕೈಗೊಂಡು ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳನ್ನು ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ:ಬಾಲ್ಕನಿಂದ ಕೆಳಗೆ ಬಿದ್ದು ಮೃತಪಟ್ಟ ಹಸುಗೂಸು: ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ

ಇದೇ ದಿನ ಫೆಬ್ರುವರಿ 20 ರಂದು ಶನಿವಾರ ಆಯಾ ತಾಲೂಕಾ ತಹಶೀಲ್ದಾರಗಳ ನೇತೃತ್ವದಲ್ಲಿ ಕೂಡ ಗ್ರಾಮ ವಾಸ್ತವ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದು, ಕಾರವಾರ ತಾಲೂಕಿನ ಬಾಡ ಹೋಬಳಿಯ ಗುಡ್ಡಳಿ ಗ್ರಾಮ, ಹೊನ್ನಾವರ ತಾಲೂಕಿನ ಸಾಲಕೊಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಳಸಾಣಿ ಗ್ರಾಮ, ಜೋಯಿಡಾ ತಾಲೂಕು ಅಸು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊನಕೇಶ ಗ್ರಾಮ, ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಗೋಡ, ಅಂಕೋಲಾ ತಾಲೂಕಿನ ಸುಂಕನಾಳ ಗ್ರಾ ಪಂ ವ್ಯಾಪ್ತಿಯ ವಜ್ರಳ್ಳಿ, , ಮುಂಡಗೋಡ ತಾಲೂಕಿನ ಕ್ಯಾದಗಿಕೊಪ್ಪ, ಯಲ್ಲಾಪುರ ತಾಲೂಕಿನ ಬಿಸಗೋಡ, ಕುಮಟಾ ತಾಲೂಕಿನ ಗೋಕರ್ಣ, ಹಳಿಯಾಳ ತಾಲೂಕಿನ ಸಾಂಬ್ರಾಣಿ, ಶಿರಸಿ ತಾಲೂಕಿನ ಕೊಳಗಿಬೀಸ ಗ್ರಾಮಗಳಲ್ಲಿ ವಾಸ್ತವ್ಯ ನಡೆಸಲು ಸ್ಥಳ ನಿಗದಿ ಮಾಡಿದ್ದು, ತಾಲೂಕು ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಗ್ರಾಮದ ಸಾರ್ವಜನಿಕರಿಂದ ಅಹವಾಲು ಹಾಗೂ ಬೇಡಿಕೆ ಸ್ವೀಕರಿಸಿ ಸೂಕ್ತ ಪರಿಹಾರಕ್ಕೆ ಕ್ರಮವಹಿಸಲು ಆಯಾ ತಾಲೂಕಿನ ತಹಶೀಲ್ದಾರಗಳಿಗೆ ಸೂಚನೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.