ನಿಮ್ಮ ಗ್ರಹಬಲ: ಈ ರಾಶಿಯ ಉದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಬದಲಾವಣೆ ಇದ್ದೀತು.


Team Udayavani, Feb 18, 2021, 7:40 AM IST

ನಿಮ್ಮ ಗ್ರಹಬಲ: ಈ ರಾಶಿಯ ಉದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಬದಲಾವಣೆ ಇದ್ದೀತು.

18-02-2021

ಮೇಷ: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಸೂಚನೆ ದೊರಕಲಿದೆ. ಕಾರ್ಯರಂಗದಲ್ಲಿ ನಾನಾ ರೀತಿಯ ಉತ್ಸಾಹದ ಚಟುವಟಿಕೆಗಳು ಗೋಚರಕ್ಕೆ ಬರುತ್ತದೆ. ಆರ್ಥಿಕವಾಗಿ ಆದಾಯವಿರುತ್ತದೆ. ಕಿರು ಸಂಚಾರವಿರುತ್ತದೆ.

ವೃಷಭ: ಗೃಹದಲ್ಲಿ ಶುಭಮಂಗಲ ಯಾ ದೇವತಾ ಕಾರ್ಯಗಳು ಜರಗಿ ಸಂಭ್ರಮವೆನಿಸಲಿದೆ. ಮಿತ್ರ ವರ್ಗ ಯಾ ಬಂಧುಬಳಗದವರ ಸಮ್ಮಿಲನದಿಂದ ಸಂತಸವಾಗಲಿದೆ. ಆರೋಗ್ಯವು ಸುಧಾರಣೆಯಾಗಲಿದೆ.

ಮಿಥುನ: ವ್ಯಾಪಾರ, ವ್ಯವಹಾರಗಳಲ್ಲಿ ಕೊಂಚ ಉತ್ತೇಜನ ತೋರಿ ಬರುವುದು. ಮನೆಯಲ್ಲಿ ಪತ್ನಿಯಿಂದ ಒಳ್ಳೆಯ ಸಹಕಾರವು ತೋರಿಬರುವುದು. ಉದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಬದಲಾವಣೆ ಇದ್ದೀತು.

ಕರ್ಕ: ಸಂಚಾರದಲ್ಲಿ ಜಾಗ್ರತೆ ಮಾಡಿರಿ. ಆರ್ಥಿಕ ಸ್ಥಿತಿಯಲ್ಲಿ ಅಭಿವೃದ್ಧಿ ಕಂಡುಬರುವುದು. ಯಾವ ಕೆಲಸಕ್ಕೆ ಕೈಹಾಕುವ ಮುನ್ನ ಆಲೋಚಿಸಿ ಮುನ್ನಡೆಯಿರಿ. ಬಂಧುಗಳ ಆಗಮನದಿಂದ ಸಮಾಧಾನವಾಗಲಿದೆ.

ಸಿಂಹ: ತಾತ್ಕಾಲಿಕ ಹುದ್ದೆಯವರಿಗೆ ಸಂತಸ ದೊರಕಲಿದೆ. ದೂರ ಸಂಚಾರದಿಂದ ಕಾರ್ಯಾನುಕೂಲವಾಗಲಿದೆ. ವಾರಾಂತ್ಯದಲ್ಲಿ ಆಭರಣ ಯಾ ವಸ್ತುಗಳ ಖರೀದಿಯು ಕಂಡುಬಂದೀತು. ಗೆಳೆಯರಿಂದ ಸಲಹೆ ಸಿಗಲಿದೆ.

ಕನ್ಯಾ: ಉದ್ವೇಗ ಹಾಗೂ ಆತಂಕಗಳು ಹಂತಹಂತವಾಗಿ ಕಡಿಮೆಯಾಗಲಿದೆ. ನೂತನ ಸಂಬಂಧದ ಮಾತುಕತೆಗಳು ಫ‌ಲಪ್ರದವಾಗಲಿದೆ. ಆರೋಗ್ಯದ ಬಗ್ಗೆ ಆಗಾಗ ಕೊರತೆ ಕಾಣಿಸಿದರೂ ದೈವಾನುಗ್ರಹದಿಂದ ಸರಿ ಹೋದೀತು.

ತುಲಾ: ಉದ್ಯೋಗಿಗಳಿಗೆ ಕೆಲಸದಲ್ಲಿನ ಶ್ರದ್ಧೆಯು ಮುಂಭಡ್ತಿಗೆ ಕಾರಣವಾಗಲಿದೆ. ಕಾರ್ಯರಂಗದಲ್ಲಿ ಪದೇ ಪದೇ ಕಿರುಕುಳ ಕೊಡುತ್ತಿದ್ದ ಶತ್ರುಗಳು ಹೇಳ ಹೆಸರಿಲ್ಲದಂತೆ ದೂರವಾದಾರು. ಧಾರ್ಮಿಕ ಮನೋಭಾವ ಬೆಳೆಸಿಕೊಳ್ಳಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿಯಲ್ಲಿ ಆಯವು ಅಧಿಕ ವಿದ್ದರೂ ವ್ಯಯವು ಅಷ್ಟೇ ಕಂಡುಬರುವುದು. ಕೆಲಸ ಕಾರ್ಯದ ಜವಾಬ್ದಾರಿ, ಸಂಚಾರಗಳು ಅಧಿಕವಾದೀತು. ನಿಮ್ಮ ಪ್ರಭಾವಕ್ಕೆ, ಉನ್ನತಿಗೆ ಹಿತಶತ್ರುಗಳು ಅಸೂಯೆಪಟ್ಟಾರು.

ಧನು: ಆಗಾಗ ಅಭಿವೃದ್ಧಿದಾಯಕ ವಾತಾವರಣ ತೋರಿಬಂದರೂ ಅಸುಖ, ಅತೃಪ್ತಿ ಹಣದ ಮುಗ್ಗಟ್ಟು ಅನುಭವಕ್ಕೆ ಬರಲಿದೆ. ದೂರಸಂಚಾರದಲ್ಲಿ ಜಾಗ್ರತೆ ಮಾಡಿರಿ. ಅನಿರೀಕ್ಷಿತ ಅವಘಡಗಳು ಸಂಭವಿಸೀತು. ಜಾಗ್ರತೆ ಮಾಡಿರಿ.

ಮಕರ: ಕಾರ್ಯಶೀಲರಾದ ನಿಮಗೆ ನಿಮ್ಮ ಪ್ರಯತ್ನಬಲವನ್ನು ಹಾಗೂ ವಿಶ್ವಾಸವನ್ನು ಒರೆಗಲ್ಲಿಗೆ ತಿಕ್ಕಿ ನೋಡುವ ಪ್ರಸಂಗಗಳು ಎದುರಾಗಲಿದೆ. ಮಕ್ಕಳಿಂದ ಸಂತಸ, ಸಮಾಧಾನವು ದೊರಕಲಿದೆ. ಸಹನೆ ಇರಲಿ.

ಕುಂಭ: ನಿರುದ್ಯೋಗಿಗಳಿಗೆ ಜೀವನ ಕಹಿ ಎನಿಸಲಿದೆ. ಬ್ಯಾಂಕಿಂಗ್‌ ವ್ಯವಹಾರದಲ್ಲಿ ಪ್ರಗತಿ ಇರದು. ರಾಜಕೀಯ ದಲ್ಲಿ ಗೊಂದಲಗಳಿದ್ದರೂ ಹೊಸ ಸ್ಥಾನಮಾನ ಕಲ್ಪಿಸಲಿದೆ. ಕ್ರಿಯಾಶೀಲತೆಯಲ್ಲಿ ನೀವಿಟ್ಟ ವಿಶ್ವಾಸ ಸಫ‌ಲವಾಗಲಿದೆ.

ಮೀನ: ವೃತ್ತಿರಂಗದಲ್ಲಿ ಹಿತಶತ್ರುಗಳ ಪೀಡೆ ಕಂಡುಬರಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯದ ಚಟುವಟಿಕೆ ಕಂಡುಬರಲಿದೆ. ಆದಾಯದ ಕೊರತೆ ಇಲ್ಲವಾದರೂ ಖರ್ಚುವೆಚ್ಚಗಳು ನಿರಂತರವಾಗಿರುತ್ತದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.